Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಾರಾಣಿ ಕಾಲೇಜಿನ ಉಪನ್ಯಾಸಕ ವರ್ಗಾವಣೆ

ಮಹಾರಾಣಿ ಕಾಲೇಜಿನ ಉಪನ್ಯಾಸಕ ವರ್ಗಾವಣೆ

ತನಿಖೆಗೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ21 March 2016 11:48 PM IST
share
ಮಹಾರಾಣಿ ಕಾಲೇಜಿನ ಉಪನ್ಯಾಸಕ ವರ್ಗಾವಣೆ

ಬೆಂಗಳೂರು, ಮಾ.21: ಮಹಾರಾಣಿ ಕಾಲೇಜಿನ ವಾಣಿಜ್ಯ ವಿಷಯದ ಉಪನ್ಯಾಸಕ ನಾರಾಯಣ ಸ್ವಾಮಿ ವರ್ಗಾವಣೆ ಕುರಿತು ಸರಿಯಾದ ತನಿಖೆ ಆಗಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿನಿಯರು ರಸ್ತೆ ತಡೆದು ಧರಣಿ ನಡೆಸಿದರು.

 ಮಹಾರಾಣಿ ಕಾಲೇಜಿನ ವಾಣಿಜ್ಯ ವಿಷಯದ ಉಪನ್ಯಾಸಕ ನಾರಾಯಣ ಸ್ವಾಮಿಯ ವರ್ಗಾವಣೆಯ ಹಿಂದೆ ಪ್ರಾಂಶುಪಾಲೆ ಡಾ.ಕೋಮಲಾ ಅವರ ಕೈವಾಡವಿದೆ. ಇವರು ತಮ್ಮ ಅಧಿಕಾರವನ್ನು ಬಳಸಿಕೊಂಡು ವಾಣಿಜ್ಯ ಶಿಕ್ಷಕನನ್ನು ವರ್ಗಾವಣೆ ಮಾಡಿದ್ದಾರೆ. ಇದರಿಂದ ನಾವು ಉತ್ತಮ ಶಿಕ್ಷಕನನ್ನು ಕಳೆದುಕೊಂಡಂತಾಗಿದೆ ಎಂದು ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಧಿಕ್ಕಾರ ಕೂಗಿದರು.

ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕ ನಾರಾಯಣ ಸ್ವಾಮಿ ಕಾಲೇಜಿನ ಶಿಕ್ಷಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಕಿರುಕುಳಕ್ಕೆ ಒಳಗಾದ ಶಿಕ್ಷಕಿ ಪ್ರಾಂಶುಪಾಲರಿಗೆ ದೂರು ಸಲ್ಲಿಸಿದ್ದಾರೆ ಹಾಗೂ ಈ ಹಿಂದೆಯೂ ನಾರಾಯಣ ಸ್ವಾಮಿಯ ವಿರುದ್ಧ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿಸಲಾಗಿದೆ ಎಂದು ಶಿಕ್ಷಕರೊಬ್ಬರು ಹೇಳಿಕೆ ನೀಡಿದರು.

ವಿದ್ಯಾರ್ಥಿಗಳ ನಡುವೆ ವಾಗ್ವಾದ: ಉಪನ್ಯಾಸಕ ನಾರಾಯಣ ಸ್ವಾಮಿಯ ವರ್ಗಾವಣೆಗೆ ಪ್ರಾಂಶುಪಾಲರೇ ಕಾರಣ ಎಂದು ಆರೋಪಿಸಿ ವಿದ್ಯಾರ್ಥಿಗಳ ಒಂದು ಗುಂಪು ಪ್ರಾಂಶುಪಾಲರ ವಿರುದ್ಧ ಧಿಕ್ಕಾರ ಕೂಗುತ್ತಿದ್ದರೆ, ಮತ್ತೊಂದು ವಿದ್ಯಾರ್ಥಿ ಗುಂಪು ಪ್ರಾಂಶುಪಾಲರ ಪರವಾಗಿ ಘೋಷಣೆಗಳು ಕೂಗುತ್ತಿದ್ದರು. ಇದರಿಂದ ಕಾಲೇಜಿನ ಶಿಕ್ಷಕರು ಎರಡು ಗುಂಪಿನ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದರು.

ತನಿಖೆಗೆ ಆದೇಶ: ಉಪನ್ಯಾಸಕ ನಾರಾಯಣ ಸ್ವಾಮಿಯ ಪರವಾಗಿ ಹಾಗೂ ವಿರೋಧವಾಗಿ ಎರಡು ಗುಂಪಿನ ವಿದ್ಯಾರ್ಥಿಗಳು ಹೋರಾಟವನ್ನು ತೀವ್ರಗೊಳಿಸಿದರು. ಈ ವೇಳೆ ಸ್ಥಳಕ್ಕೆ ಶಿಕ್ಷಣ ಇಲಾಖೆ ಪ್ರತಿನಿಧಿಗಳನ್ನು ಆಗಮಿಸಿ ಎರಡು ಗುಂಪಿನ ಮನವಿ ಪತ್ರವನ್ನು ಸ್ವೀಕರಿಸಿ, ಶಿಕ್ಷಕ ನಾರಾಯಣ ಸ್ವಾಮಿ ವರ್ಗಾವಣೆ ಕುರಿತು ಸರಿಯಾದ ತನಿಖೆ ನಡೆಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X