Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಚೆ ಕಚೇರಿಗೆ ಬರಲು ಹಿಂದೇಟು...

ಅಂಚೆ ಕಚೇರಿಗೆ ಬರಲು ಹಿಂದೇಟು ಹಾಕುತ್ತಿರುವ ವೃದ್ದರು!

ವಾರ್ತಾಭಾರತಿವಾರ್ತಾಭಾರತಿ22 March 2016 2:39 PM IST
share
ಅಂಚೆ ಕಚೇರಿಗೆ ಬರಲು ಹಿಂದೇಟು ಹಾಕುತ್ತಿರುವ ವೃದ್ದರು!

ಮುಂಡಗೋಡ, ಮಾ.22: ಪಟ್ಟಣದ  ಅಂಚೆ ಕಚೇರಿಗೆ ಮೆಟ್ಟಿಲಗಳು ಇಲ್ಲದಿರುವುದರಿಂದ ಅಂಗವಿಕಲರು, ವೃದ್ದರು ಅಶಕ್ತರು, ಮಹಿಳೆಯರು ವ್ಯವಹರಿಸುವುದು ಕಷ್ಟ ಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ

 ರಸ್ತೆ ಅಗಲೀಕರಣದ ಕಾಮಗಾರಿಯಿಂದ ಅಂಚೆ ಕಚೇರಿಯ ಮೆಟ್ಟಿಲಗಳು ನೆಲ ಸಮಗೊಂಡಿರುವುದರಿಂದ ಕಚೇರಿಗೆ ವ್ಯವಹಾರ ಮಾಡಲು ಬರುವ ಸಾರ್ವಜನಿಕರಿಗೆ ಮೆಟ್ಟಿಲುಗಳೆ ಇಲ್ಲದಂತಾಗಿ ಕಚೇರಿಯ ಅಂಚಿನಲ್ಲಿರುವ ಅಲ್ಪಸ್ವಲ್ಪ ಮೆಟ್ಟಿಲ( ಮೆಟ್ಟಿಲುಗಳ ನಡುವೆ ದೊಡ್ಡ ಅಂತರವಿರುವುದರಿಂದ) ಸಹಾಯದಿಂದ ಶಕ್ತಿ ಹಾಕಿ ಅಶಕ್ತರು ವ್ಯವಹಾರ ಮಾಡಲು ದುಸ್ತರವಾಗಿದೆ.

ಅಸಾಹಯಕರು ಮೆಟ್ಟಿಲ ಕೆಳಗೆ ನಿಂತು ಬಂದಂತಹ ಸಾರ್ವಜನಿಕರ ಅಂಗಲಾಚಿ ತಮ್ಮ ಕೆಲಸಮಾಡಿಕೊಳ್ಳುವುದು ಕಳೆದ ಐದಾರು ದಿನದಿಂದ ನಡೆದಿದೆ. ಎಲ್ಲರೂ ಅಶಕ್ತರ ನೆರವಿಗೆ ಬರುತ್ತಾರೆ ಎಂಬುದು ಹೇಳಲು ಸಾಧ್ಯವಿಲ್ಲ. ಕೆಲ ಅಶಕ್ತರು ಪೊಸ್ಟ ಕಚೇರಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.ಈ ಕುರಿತು ಪೊಸ್ಟ ಕಚೇರಿಯ ಪೊಸ್ಟ ಮಾಸ್ಟರ ಭಟ್ ರವನ್ನು ಸಂಪರ್ಕಿಸಿ ಅಂಗವಿಕಲರು ವೃದ್ದರು ಅಶಕ್ತರು ಮಹಿಳೆಯರಿಗೆ ಆಗುತ್ತಿರುವ ತೊಂದರೆ ಕುರಿತು ಕೇಳಿದಾಗ ನೋಡ್ರಿ ಇದನ್ನು ಕಂಡು ನಮಗೂ ಬೇಸರವೆನಿಸುತ್ತಿದೆ. ಮೇಲಾಧಿಕಾರಿಗಳ ಆದೇಶವಿಲ್ಲದೆ ನಾವೇನು ಮಾಡಲು ಸಾಧ್ಯವಿಲ ಈ ಬಗ್ಗೆ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಲಾಗಿದೆ. ಅವರ ಆದೇಶ ಬಂದ ಮೇಲೆ ಮುಂದಿನ ಕ್ರಮಕೈಗೊಳ್ಳಲಾಗುವುದು ಆದರೆ ಎಷ್ಟು ದಿನ ಎಂದು ಹೇಳಲು ಸಾಧ್ಯವಿಲ್ಲ, ಆದಷ್ಟು ಬೇಗನೆ ಯಾರಿಗೂ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X