Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್‌ಗೆ...

ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್‌ಗೆ ಬಿಜೆಪಿ ರಾಜ್ಯಸಭಾ ಸದಸ್ಯತ್ವ?

ಕೇರಳದಲ್ಲಿ ಇದೀಗ ಚರ್ಚೆಯಲ್ಲಿರುವ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ22 March 2016 2:53 PM IST
share
ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್‌ಗೆ ಬಿಜೆಪಿ ರಾಜ್ಯಸಭಾ ಸದಸ್ಯತ್ವ?

ತಿರುವನಂತಪುರಂ, ಮಾ. 22: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್‌ರನ್ನು ಬಿಜೆಪಿ ರಾಜ್ಯಸಭೆಗೆ ನೇಮಕಗೊಳಿಸಲಿದೆಯೆಂಬ ಸೂಚನೆ ಲಭಿಸಿದೆ.

ಕಲಾಕಾರರ ಸಾಮರ್ಥ್ಯದ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡುವುದನ್ನು ಚಿಂತಿಸುತ್ತಿದೆಯೆಂದು ವರದಿಯಾಗಿದೆ. ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ವಿವಾದದಲ್ಲಿ ಮೋಹನ್ ಲಾಲ್ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಿ ರಂಗಪ್ರವೇಶಿಸಿದ್ದರು.

ಮೋಹನ್‌ಲಾಲ್ ಈಗ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ರಾಷ್ಟ್ರವನ್ನು ಬೆಂಬಲಿಸಿ ರಂಗಪ್ರವೇಶಿಸಿದವರನ್ನೆಲ್ಲ ಬಿಜೆಪಿಯವರು ಎಂದು ಭಾವಿಸುವ ರೂಢಿ ಈಗ ಅಸ್ಥಿತ್ವದಲ್ಲಿದೆ. ಆದರೆ ಮೋಹನ್‌ಲಾಲ್‌ರ ದೇಶಪ್ರೇಮ ಹೀಗಲ್ಲ.ಈ ಮೊದಲೇ ಅದು ಚರ್ಚೆಗೊಳಗಾಗಿವೆ. ದೇಶದ ಅಖಂಡತೆಯನ್ನು ಪ್ರಶ್ನಿಸುವ ಯಾವುದನ್ನೂ ಮೋಹನ್‌ಲಾಲ್ ಒಪ್ಪುವುದಿಲ್ಲವೆಂದು ಹೇಳಲಾಗುತ್ತಿದೆ.

ಮೋಹನ್‌ಲಾಲ್‌ರನ್ನು ಎಂಪಿಯನ್ನಾಗಿ ಮಾಡಿದರೂ ಅವರು ರಾಜಕೀಯದಲ್ಲಿ ಸಕ್ರಿಯವಾಗಿರಬೇಕಾಗಿಲ್ಲ. ಸಚಿನ್ ತೆಂಡುಲ್ಕರ್ ಎಂಪಿಯಾಗಿದ್ದಾರೆ. ಆದರೆ ಅವರು ರಾಜಕೀಯದಲ್ಲಿ ಸಕ್ರೀಯರಾಗಿಲ್ಲ. ಪ್ರಥಮ ಶ್ರೇಣಿಯ ಕಲಾಕಾರರಿಗೆ ಎಂಪಿ ಸ್ಥಾನ ನೀಡುವುದು ರಾಷ್ಟ್ರ ಕೊಡುವ ಅನುಮೋದನೆಯಾಗಿದೆಯೆನ್ನಲಾಗಿದೆ.

ಶಾಲೆ ಮತ್ತು ಕಾಲೇಜ್‌ಗಳಲ್ಲಿ ಕಲಿಯುತ್ತಿದ್ದಾಗ ಮೋಹನ್‌ಲಾಲ್ ಬಲಪಂಥೀಯರಾಗಿದ್ದರೂ ನಟನಾದ ಮೇಲೆ ಅವರು ಎನ್‌ಎಸ್‌ಎಸ್‌ನೊಂದಿಗೆ ನಿಕಟರಾಗಿದ್ದರೆಂದು ಹೇಳಲಾಗುತ್ತಿದೆ.

ಎನ್‌ಎಸ್‌ಎಸ್‌ನ ಪೆರುನ್ನದಲ್ಲಿ ನಡೆದ ಸಭೆಯಲ್ಲಿ ಅವರು ಭಾಗವಹಿಸಿ ಭಾಷಣ ಮಾಡಿದ್ದರು. ಹೀಗಿದ್ದರು ಎಂಪಿ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲವಾದರೂ ಮೋಹನ್‌ಲಾಲ್‌ರಂಥವರಿಗೆ ಸ್ಥಾನ ನೀಡಿದರೆ ಕೇರಳದಲ್ಲಿ ಬಿಜೆಪಿ ಬೇರೂರಲು ಸಹಾಯಕವಾಗಲಿದೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸಿದ್ದಾರೆಂದು ವರದಿಯಾಗಿದೆ.

ನರೇಂದ್ರ ಮೋದಿಯ ನಂಬಿಗಸ್ಥರೊಬ್ಬರು ಮೋಹನ್‌ಲಾಲ್ ಕುರಿತು ಮೋದಿಗೆ ವಿವರಿಸಿದ್ದಾರೆನ್ನಲಾಗಿದೆ. ಈ ಹಿಂದೆ ಸಿಪಿಐಎಂ ಮಮ್ಮುಟ್ಟಿಯವರನ್ನು ರಾಜ್ಯಸಭಾ ಸದಸ್ಯರನ್ನಾಗಿಲಸಲು ಚಿಂತಿಸಿತ್ತೆಂದು ವರದಿಯಾಗಿತ್ತು. ಮಮ್ಮುಟ್ಟಿ ಕೈರಳಿ ಚ್ಯಾನೆಲ್‌ನ ಚೇರ್‌ಮೆನ್ ಆಗಿದ್ದಾರೆ.

ಚಿತ್ರ ಕೃಪೆ: ಮಲಯಾಳಂ ವಾರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X