Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಡಿತ ಮಹಿಳೆಯ ಅಂತ್ಯಸಂಸ್ಕಾರ...

ಪಂಡಿತ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಕಾಶ್ಮೀರಿ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ22 March 2016 4:38 PM IST
share
ಪಂಡಿತ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಕಾಶ್ಮೀರಿ ಮುಸ್ಲಿಮರು

 ಶ್ರೀನಗರ, ಮಾ.22: ಕಾಶ್ಮೀರಿ ಪಂಡಿತ್ ಸಮುದಾಯದ ಮಹಿಳೆಯ ಅಂತ್ಯಸಂಸ್ಕಾರವನ್ನು ಸ್ಥಳೀಯ ಮುಸ್ಲಿಮರು ಮುಂದೆ ನಿಂತು ನೆರವೇರಿಸಿದ ಘಟನೆ ವರದಿಯಾಗಿದೆ.

 ಇಲ್ಲಿನ ಖಾನ್ ಖಾ-ಎ-ಸೋಕ್ತಾ ನವಕಡಾಲ್‌ನಲ್ಲಿ ಕಳೆದ ರವಿವಾರ ಪಂಡಿತ ಸಮುದಾಯದ ದೂರಾ ತಜ್ನ(65)ಮೃತಪಟ್ಟರು. ಆಕೆ ಪತಿ, ಒಬ್ಬ ಪುತ್ರ ಹಾಗೂ ಕುಟುಂಬ ಸದಸ್ಯರನ್ನೂ ಬಿಟ್ಟಗಳಿದ್ದಾರೆ.

 ವಿಷಯ ತಿಳಿದ ಕೂಡಲೇ ಸ್ಥಳೀಯ ಮುಸ್ಲಿಮರು ಜೊತೆ ಸೇರಿ ಸ್ಥಳೀಯ ಮಸೀದಿಗಳ ಪದಾಧಿಕಾರಿಗಳನ್ನು ಕರೆದು ಅಂತ್ಯಸಂಸ್ಕಾರ ನಡೆಸಲು ವ್ಯವಸ್ಥೆ ಮಾಡಿದರು. ಸ್ಥಳೀಯ ಮುಸ್ಲಿಮರು ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಸ್ಥಳೀಯ ಧಾರ್ಮಿಕ ಮುಖಂಡ ವೌಲಾನ ಅಬ್ಬಾಸ್ ಅನ್ಸಾರಿ ಮನೆಗೆ ಪ್ರಪ್ರಥಮವಾಗಿ ಭೇಟಿ ನೀಡಿದರು. ವೌಲಾನ ಅನ್ಸಾರಿ ಹಾಗೂ ಅವರ ಪುತ್ರ ವೌಲ್ವಿ ಮಸ್ರೂರ್ ಮುಂದೆ ನಿಂತು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದರು.

ಅಂತಿಮ ಮೆರವಣಿಗೆಯಲ್ಲಿ ಭಾಗವಹಿಸಿದ ಮುಸ್ಲಿಮರು ಕರನ್ ನಗರದಲ್ಲಿರುವ ರುದ್ರ ಭೂಮಿಗೆ ತೆರಳಿದರು. ಅಂತ್ಯಸಂಸ್ಕಾರ ಮುಗಿದ ಮೇಲೆ ಇಡೀ ದಿನ ಮುಸ್ಲಿಮರು ಮನೆಯವರೊಂದಿಗೆ ಕಳೆದರು.

 ‘‘ಇಸ್ಲಾಮ್ ನಮಗೆ ಸಹೋದರತೆ ಹಾಗೂ ಸೌಹಾರ್ದ ಕಲಿಸುತ್ತದೆೆ. ಹಾಗಾಗಿ ಪಂಡಿತ್ ಕುಟುಂಬದೊಂದಿಗೆ ನಿಂತು ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಾಗಿದೆ ಎಂದು ನಾವು ಹೋಗಿದ್ದೇವು’’ ಎಂದು ಸ್ಥಳೀಯ ಮಸೀದಿಯ ಇಮಾಮ್ ಹೇಳಿದರು.

  ‘‘ನಾವು ಅವರೊಂದಿಗೆ ಸಂತಸ, ದುಃಖ ಎರಡನ್ನೂ ಹಂಚಿಕೊಂಡಿದ್ದೇವೆ. ಈಗ ನಮ್ಮ ಕುಟುಂಬದ ಒಬ್ಬ ಸದಸ್ಯರನ್ನೇ ಕಳೆದುಕೊಂಡಂತೆ ಆಗಿದೆ’’ ಎಂದು ಸ್ಥಳೀಯ ಝಮೀರ್ ಅಹ್ಮದ್ ಹೇಳಿದ್ದಾರೆ.

‘‘ನಾವು ಇಲ್ಲಿ ಏಕಾಂಗಿ ಎಂದು ನಮಗೆ ಅನಿಸಲೆೇ ಇಲ್ಲ. ನಮ್ಮ ಸೋದರರ ಸಾಂತ್ವನ ಹಾಗೂ ಸಹಾಯದಿಂದ ನಮಗೆ ಈ ಕಠಿಣ ಪರಿಸ್ಥಿತಿ ಎದುರಿಸಲು ಸಾಧ್ಯವಾಯಿತು’’ ಎಂದು ಮೃತ ಮಹಿಳೆಯ ಪುತ್ರ ಸುಶೀಲ್ ತಜ್ನ ಕೃತಜ್ಞತೆ ಸಲ್ಲಿಸಿದ್ದಾರೆ.

  ಈ ಹಿಂದೆ ತನ್ನ ಮನೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದ ಸುಶೀಲಾ ಕೌಲ್ ಎಂಬ ಕಾಶ್ಮೀರಿ ಮಹಿಳೆ ನಿಧನರಾದಾಗ ಅವರ ಅಂತ್ಯ ಸಂಸ್ಕಾರವನ್ನು ಸ್ಥಳೀಯ ಮುಸ್ಲಿಮರೇ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X