Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸ್‌ಗಡ: ಬಸ್ತಾರ್ ಪೊಲೀಸರು...

ಛತ್ತೀಸ್‌ಗಡ: ಬಸ್ತಾರ್ ಪೊಲೀಸರು ವಶಪಡಿಸಿಕೊಂಡಿದ್ದ ಪತ್ರಕರ್ತ ಕಾಣೆ

ವಾರ್ತಾಭಾರತಿವಾರ್ತಾಭಾರತಿ22 March 2016 11:56 PM IST
share

ದಾಂತೇವಾಡ: ಮಾ.22: ಛತ್ತೀಸ್‌ಗಡದ ದಾಂತೇವಾಡದಲ್ಲಿ ಪತ್ರಕರ್ತನೊಬ್ಬನನ್ನು ಪೊಲೀಸರು ಒಯ್ದಿದ್ದು, ಆತನೀಗ ಕಾಣೆಯಾಗಿದ್ದಾನೆಂದು ಆರೋಪಿಸಲಾಗಿದೆ.

ಸೋಮವಾರ ಸಂಜೆ 5ರ ವೇಳೆಗೆ, ಬಳಿ ಬಣ್ಣದ ಬೊಲೆರೊ ವಾಹನವೊಂದು ಛತ್ತೀಸ್‌ಗಡದ ದಕ್ಷಿಣ ಬಸ್ತಾರ್ ವಲಯದ ದಾಂತೇವಾಡದ ‘ಪತ್ರಿಕಾ’ ದಿನ ಪತ್ರಿಕೆಯ ಕಚೇರಿಯೆದುರು ಬಂದಿತು. ಸಾದಾ ಉಡುಪಿನಲ್ಲಿದ್ದ ಪೊಲೀಸರು ಯಾವುದೇ ನೋಟಿಸ್ ಅಥವಾ ಎಚ್ಚರಿಕೆ ನೀಡದೇ ಪ್ರಭಾತ್ ಸಿಂಗ್ ಎಂಬ ಪತ್ರಕರ್ತನನ್ನು ಕರೆದೊಯ್ದರು. ಮಂಗಳವಾರ ಮಧ್ಯಾಹ್ನ 2 ಗಂಟೆಯವರೆಗೆ ಆತನ ಬಂಧನದ ಕುರಿತು ಯಾವುದೇ ಮಾಹಿತಿ ಬಂದಿಲ್ಲ.
ಪ್ರಭಾತ್ ಎಲ್ಲಿದ್ದಾರೆಂಬುದು ಯಾರಿಗೂ ತಿಳಿಯದಿರುವ ಕಾರಣ ಅವರು ತಾಂತ್ರಿಕವಾಗಿ ಕಾಣೆಯಾಗಿದ್ದಾರೆಂದು ರಾಜ್ಯದಲ್ಲಿ ಮಾನವ ಹಕ್ಕು ವಕೀಲರಾಗಿ ಕೆಲಸ ಮಾಡುತ್ತಿರುವುವವರ ಗುಂಪಾಗಿರುವ ಜಗದಾಲ್ಪುರ ಕಾನೂನು ಸಹಾಯ ಗುಂಪಿನ ವಕೀಲೇ, ಇಶಾ ಖಂಡೇಲ್ವಾಲ ಹೇಳಿದ್ದಾರೆ.
ರಾಜಸ್ಥಾನ್ ಪತ್ರಿಕಾ ಗ್ರೂಪ್‌ನ ಮಾಲಕತ್ವದ ಹಿಂದಿ ದಿನಪತ್ರಿಕೆ ‘ಪತ್ರಿಕಾ’ದ ವರದಿಗಾರನಾಗಿ ಪ್ರಭಾತ್ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಅವರು ‘ಈಟಿವಿ’ ಸುದ್ದಿವಾಹಿನಿಗಾಗಿಯೂ ಕೆಲಸ ಮಾಡಲಾರಂಭಿಸಿದ್ದರು. ಪತ್ರಕರ್ತರು ಒಂದಕ್ಕಿಂತ ಹೆಚ್ಚು ಮಾಧ್ಯಮ ಸಂಸ್ಥೆಗಳಿಗೆ ಸ್ಟ್ರಿಂಜರ್‌ಗಳಿಗಾಗಿ ಕೆಲಸ ಮಾಡುವುದು ಈ ಪ್ರದೇಶದಲ್ಲಿ ಮಾಮೂಲು.
ಮಾ.19ರಂದು ಈಟಿವಿ ಪ್ರಭಾತ್‌ಗೆ ವಜಾ ಆದೇಶವನ್ನು ನೀಡಿತ್ತು. ಅದರಲ್ಲಿ ವಜಾಕ್ಕೆ ಯಾವುದೇ ಕಾರಣ ನೀಡಿರಲಿಲ್ಲ. ಎರಡು ದಿನಗಳ ಬಳಿಕ ಪೊಲೀಸರು ಪ್ರಭಾತ್‌ಸಿಂಗ್‌ರನ್ನು ವಶಕ್ಕೆ ಪಡೆದಿದ್ದಾರೆ.
ಪ್ರದೇಶದಲ್ಲಿ ಪತ್ರಕರ್ತರನ್ನು ಗುರಿಯಿರಿಸುತ್ತಿದ್ದ ‘ಸಾಮಾಜಿಕ ಏಕತಾ ಮಂಚ್’ ಎಂಬ ಜಾಗೃತ ಗುಂಪಿನ ವಿರುದ್ದ ಪ್ರಭಾತ್, ದೂರೊಂದನ್ನು ಈ ಹಿಂದೆ ದಾಖಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X