Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಎಸ್‌ಬಿಐ ಅನ್ನು ಹಿಂದಿಕ್ಕಿದ ಭಾರತೀಯ...

ಎಸ್‌ಬಿಐ ಅನ್ನು ಹಿಂದಿಕ್ಕಿದ ಭಾರತೀಯ ಸಂಸ್ಥೆ ಸರ್ಕಾರದ ಬಳಿ ಇದೆ!

ದೇಶದ ಅತಿದೊಡ್ಡ ಕೋರ್ ಬ್ಯಾಂಕಿಂಗ್ ಜಾಲ

ವಾರ್ತಾಭಾರತಿವಾರ್ತಾಭಾರತಿ23 March 2016 10:47 AM IST
share
ಎಸ್‌ಬಿಐ ಅನ್ನು ಹಿಂದಿಕ್ಕಿದ ಭಾರತೀಯ ಸಂಸ್ಥೆ ಸರ್ಕಾರದ ಬಳಿ ಇದೆ!

ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಲು ಇನ್ನೆರಡೇ ತಿಂಗಳು ಬಾಕಿ. ಇದೀಗ ಎಲ್ಲಾ ಸಚಿವರ ಬಾಯಲ್ಲೂ ಸಾಧನೆಗಳ ತುತ್ತೂರಿ. ಮಾಹಿತಿ ತಂತ್ರಜ್ಞಾನ ಹಾಗೂ ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಕೂಡಾ ತಮ್ಮ ಬೆನ್ನು ತಟ್ಟಿಕೊಳ್ಳುವುದರಲ್ಲಿ ಹಿಂದೆ ಬಿದ್ದಿಲ್ಲ.

ತಮ್ಮ ಅವಧಿಯಲ್ಲಿ ದೇಶದ 20,494 ಅಂಚೆ ಕಚೇರಿಗಳನ್ನು ಕೋರ್ ಬ್ಯಾಂಕಿಂಗ್ ವ್ಯವಸ್ಥೆಗೆ ಒಳಪಡಿಸುವ ಮೂಲಕ ದೇಶದ ಅಗ್ರಗಣ್ಯ ಬ್ಯಾಂಕಿಂಗ್ ಸಂಸ್ಥೆಯಾದ ಭಾರತೀಯ ಸ್ಟೇಟ್ ಬ್ಯಾಂಕನ್ನು ಕೂಡಾ ಹಿಂದಿಕ್ಕಿದೆ ಎನ್ನುವುದು ಸಚಿವರ ಸಮರ್ಥನೆ. ಕೋರ್‌ ಬ್ಯಾಂಕಿಂಗ್ ಹೊಂದಿರುವ ಎಸ್‌ಬಿಐ ಶಾಖೆಗಳ ಸಂಖ್ಯೆ 16,333.


ಅಂಚೆ ಡಿಜಿಟಲೀಕರಣಕ್ಕೆ ಒತ್ತು ನೀಡಿದ್ದೇನೆ. ಏಕೆಂದರೆ ಅಂಚೆ ಡಿಜಿಟಲೀಕರಣ, ಡಿಜಿಟಲ್ ಇಂಡಿಯಾದ ಅವಿಭಾಜ್ಯ ಅಂಗ. ಮೊದಲ ಹಂತದಲ್ಲಿ ಕೋರ್‌ ಬ್ಯಾಂಕಿಂಗ್. ನಾನು ಅಧಿಕಾರ ವಹಿಸಿಕೊಂಡಾಗ ಕೋರ್‌ ಬ್ಯಾಂಕಿಂಗ್ ಸೌಲಭ್ಯ ಇದ್ದುದು ಕೇವಲ 230ರಲ್ಲಿ. ನಮ್ಮ ಗುರಿ 25 ಸಾವಿರ. ಏಪ್ರಿಲ್ ವೇಳೆಗೆ ಎಲ್ಲಾ ಅಂಚೆ ಕಚೇರಿಗಳೂ ಕೋರ್‌ ಬ್ಯಾಂಕಿಂಗ್ ಜಾಲ ಸೇರುತ್ತವೆ ಎನ್ನುವುದು ಅವರ ವಿಶ್ವಾಸ.


ಸಾಧನೆ ಪಟ್ಟಿ ಇಷ್ಟಕ್ಕೇ ಮುಗಿದಿಲ್ಲ. ಎರಡು ವರ್ಷದ ಹಿಂದೆ ಇದ್ದ ಅಂಚೆ ಎಟಿಎಂ ಸಂಖ್ಯೆ ಇದೀಗ 850 ದಾಟಿದೆ. ಪಾರ್ಸೆಲ್ ಆದಾಯ ಶೇಕಡ 45ರಷ್ಟು ಹೆಚ್ಚಿದೆ. ಡಿಜಿಟಲ್ ಮೂಲಸೌಕರ್ಯ ಕಲ್ಪಿಸುವ ಕಾರ್ಯ ಸಮರೋಪಾದಿ ನಡೆಯುತ್ತಿದೆ. 1.10 ಲಕ್ಷ ಕಿಲೋ ಮೀಟರ್ ಆಪ್ಟಿಕಲ್ ಫೈಬರ್ ಅಳವಡಿಸಲಾಗಿದೆ. ಸಾಮಾನ್ಯ ಸೇವಾ ಕೇಂದ್ರಗಳು 1.57 ಲಕ್ಷ ತಲುಪಿವೆ. ಹೇಗಿದೆ ಪ್ರಗತಿ ವೇಗ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X