Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಯನ್ನು ಹುಡುಕುತ್ತಾ ಪಂಜಾಬ್‌ನಿಂದ...

ತಂದೆಯನ್ನು ಹುಡುಕುತ್ತಾ ಪಂಜಾಬ್‌ನಿಂದ ಜಮ್ಮುವಿಗೆ ಬಂದ ಎಂಟು ವರ್ಷದ ಪೋರ

ವಾರ್ತಾಭಾರತಿವಾರ್ತಾಭಾರತಿ23 March 2016 4:34 PM IST
share

ಜಮ್ಮು, ಮಾರ್ಚ್23: ತಂದೆಯನ್ನು ಹುಡುಕುತ್ತಾ ಎಂಟು ವರ್ಷದ ಬಾಲಕ ಪಂಜಾಬ್‌ನಿಂದ ಜಮ್ಮುವಿಗೆ ತಲುಪಿದ ಘಟನೆ ವರದಿಯಾಗಿದೆ. ಕೆಲವು ದಿನಗಳಿಂದ ತಂದೆಯನ್ನು ಕಾಯುತ್ತಿದ್ದ ಬಾಲಕ,ಫೋನ್‌ಕೂಡ ಮಾಡದ್ದರಿಂದ ತಂದೆಯನ್ನು ಹುಡುಕಲು ಒಬ್ಬಂಟಿಯಾಗಿ ಹೊರಟು ಅಲೆದಾಡುತ್ತಾ ಜಮ್ಮುವಿಗೆ ಬಂದಿದ್ದನೆಂದು ವರದಿಯಾಗಿದೆ.

ರೈಲ್ವೆಸ್ಟೇಶನ್‌ನಲ್ಲಿ ಮಂಗಳವಾರದಂದು ಪುಟ್ಟಬಾಲಕನೊಬ್ಬ ಅಲೆದಾಡುತ್ತಿರುವುದನ್ನು ಗಮನಿಸಿದ್ದ ರೈಲ್ವೆ ಪ್ರೊಟೆಕ್ಷನ್ ಪೋರ್ಸ್(ಆರ್‌ಪಿಎಫ್) ಕಾನ್‌ಸ್ಟೇಬಲ್‌ವೊಬ್ಬರು ಮಗುವನ್ನು ಹತ್ತಿರ ಕರೆದು ಹೆಸರು_ ವಿಳಾಸ ಇತ್ಯಾದಿಯನ್ನು ಕೇಳಿದಾಗ ತಾನು ತಂದೆಯನ್ನು ಹುಡುಕುತ್ತಿದ್ದೇನೆಂದೂ ತಂದೆ ಜಮ್ಮುವಿನಲ್ಲಿ ಕೆಲಸಮಾಡುತ್ತಿದ್ದಾರೆಂದು ಆ ಪುಟ್ಟ ಬಾಲಕ ತಿಳಿಸಿದ್ದ. ಆ ನಂತರ ಬಾಲಕನನ್ನು ಸುರಕ್ಷಿತವಾಗಿ ಚೈಲ್ಡ್ ಲೈನ್‌ಗೆ ಪೊಲೀಸರು ಹಸ್ತಾಂತರಿಸಿದ್ದಾರೆ.

ಆರ್‌ಪಿಎಫ್ ಕಾನ್‌ಸ್ಟೇಬಲ್ ಮಗುವಿನ ಕುರಿತು ಮೇಲಧಿಕಾರಿಗಳಿಗೆ ತಿಳಿಸಿದಾಗ ಮಗುವನ್ನು ಠಾಣೆಗೆ ಕರೆದೊಯ್ಯಲು ಸೂಚಿಸಿದ್ದರು ತರುವಾಯ ಅಲ್ಲಿ ಬಾಲಕ ತನ್ನ ಹೆಸರು ಹರಪ್ರೀತ್ ಸಿಂಗ್, ಎಂಟು ವರ್ಷ ಮತ್ತು ತಂದೆಯ ಹೆಸರು ಗುರ್‌ಮೀತ್ ಸಿಂಗ್ ಎಂದು ತಿಳಿಸಿದ್ದಾನೆ. ಬಾಲಕನನ್ನು ಚೈಲ್ಡ್‌ಲೈನ್‌ಗೆ ಹಸ್ತಾಂತರಿಸಲಾಗಿದ್ದು ತಂದೆತಾಯಂದಿರ ಮಾಹಿತಿ ಸಿಕ್ಕಿದೊಡನೆ ಜಮ್ಮುವಿಗೆ ಕರೆಯಿಸಿಕೊಂಡು ಕಾನೂನು ಪ್ರಕ್ರಿಯೆಯಂತೆ ಅವರ ವಶಕೊಪ್ಪಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X