Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಸಹಕಾರಿ ಕ್ಷೇತ್ರದಲ್ಲಿ ಕಪ್ಪು...

ದ.ಕ. ಸಹಕಾರಿ ಕ್ಷೇತ್ರದಲ್ಲಿ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿರುವ ದ.ಕ.ಕೃಷಿಕರ ಸಹಕಾರಿ ಮಾರಾಟ ಸಂಘ:ಎನ್.ಎಸ್.ಗೋಖಲೆ

ವಾರ್ತಾಭಾರತಿವಾರ್ತಾಭಾರತಿ23 March 2016 5:43 PM IST
share
ದ.ಕ. ಸಹಕಾರಿ ಕ್ಷೇತ್ರದಲ್ಲಿ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿರುವ ದ.ಕ.ಕೃಷಿಕರ ಸಹಕಾರಿ ಮಾರಾಟ ಸಂಘ:ಎನ್.ಎಸ್.ಗೋಖಲೆ

ಬೆಳ್ತಂಗಡಿ: ದ.ಕ.ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿರುವ ದ.ಕ.ಕೃಷಿಕರ ಸಹಕಾರಿ ಮಾರಾಟ ಸಂಘ(SKACM) ಇದರ ಪುನಶ್ಚೇತನಕ್ಕಾಗಿ ಪಾಲು ನೀಡಿದ ಸಹಕಾರಿ ಸಂಸ್ಥೆಗಳು, ಠೇವಣಿ ಇರಿಸಿರುವ ರೈತ ಸದಸ್ಯರು ಮಾ. 26 ರಂದು ಪುತ್ತೂರಿನ ಸಂಘದ ವಠಾರದಲ್ಲಿ ಸೇರಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರ ಮೂಲಕ ಸರಕಾರವನ್ನೂ, ಇತರರನ್ನೂ ಒತ್ತಾಯಿಸಲು ತೀರ್ಮಾನಿಸಲಾಗಿದೆ ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಎಸ್.ಗೋಖಲೆ ತಿಳಿಸಿದರು.

       ಅವರು ಬುಧವಾರ ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ದ.ಕ.ಜಿಲ್ಲೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಮುಂಚೂಣಿಯಲ್ಲಿರುವ ಜಿಲ್ಲೆ. 1919 ರಲ್ಲಿ ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾಯರಿಂದ ಸ್ಥಾಪಿಸಲ್ಪಟ್ಟಿರುವ ಎಸ್‌ಕೆಎಸಿಎಮ್ ಜನಪ್ರಿಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ 1380ಕ್ಕೂ ಮಿಕ್ಕಿ ಸದಸ್ಯರಿದ್ದು ರೂ. 77 ಲಕ್ಷದಷ್ಟು ಪಾಲುಬಂಡವಾಳ, ರೂ. 13 ಕೋಟಿಗೂ ಮಿಕ್ಕಿ ಠೇವಣಿ ಹೊಂದಿರುವ ಸಂಸ್ಥೆ ಇದಾಗಿದ್ದು ಕ್ಯಾಂಪ್ಕೋದ ಹುಟ್ಟಿಗೂ ಕಾರಣವಾಗಿದೆ. ಇಂದು ಕ್ಯಾಂಪ್ಕೋ ಅಧ್ಯಕ್ಷರಾಗಿರುವ ಎಸ್. ಆರ್. ಸತೀಶ್ಚಂದ್ರರವರು 2003 ರಿಂದ 2006 ರವರೆಗೆ ಈ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅಂದು ಅವರು ಸಂಸ್ಥೆಯ ಪುನಶ್ಚೇತನಕ್ಕೆ ಕರೆ ನೀಡಿದ್ದ ಸಂದರ್ಭ ಜಿಲ್ಲೆಯ ಪ್ರಾಥಮಿಕ ಸಂಘಗಳು ಸಾಥ್ ನೀಡಿದ್ದವು ಎಂದರು.

SKACM ಅಡಿಕೆ ಸೊಸೈಟಿ ಎಂದೇ ಪ್ರಸಿದ್ದವಾಗಿದ್ದ ಈ ಸಂಸ್ಥೆಯನ್ನು ಉಳಿಸುವ ಅನಿವಾರ್ಯತೆ ಇದೆ. ಮುಂಡಾಜೆ ಸಹಕಾರಿ ಬ್ಯಾಂಕಿನ ರೂ. ಒಂದು ಲಕ್ಷ ಪಾಲು ಅದರಲ್ಲಿದೆ. ನಮ್ಮಂತೆ 51 ಕ್ಕೂ ಮಿಕ್ಕಿ ಸಹಕಾರಿ ಸಂಘಗಳು ಪಾಲು ಹಣ ನೀಡಿವೆ. ಇದೀಗ ಕ್ಯಂಪ್ಕೋ ಸೇರಿ ಎಲ್ಲರೂ ಮನಸ್ಸು ಮಾಡಿದರೆ, ಸರಕಾರವೂ ಕೈ ಜೋಡಿಸಿದರೆ ನ್ನು ಉಳಿಸಬಹುದು. ಸಂಘಕ್ಕೆ ಕೋಟಿಗಟ್ಟಲೆ ಮೌಲ್ಯದ ಆಸ್ತಿಗಳು ಇದ್ದರೂ ಮಂಗಳೂರಿನ ಆಸ್ತಿಯನ್ನು ಕೈ ಬಿಟ್ಟಾದರು ಮೊಳಹಳ್ಳಿಯವರು ಸ್ಥಾಪಿಸಿದ ಈ ಸಂಸ್ಥೆಯನ್ನು ಹಿಂದಿನಂತೆ ಪುತ್ತೂರಿನಿಂದಲೇ ಆರಂಭಿಸಿ ನಮ್ಮ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಅಂಟಿದ ಕಳಂಕವನ್ನು ತೊಳೆದುಕೊಳ್ಳಬಹುದು. ಆದ್ದರಿಂದ ಎಲ್ಲರೂ ಸಹಕರಿಸಿ, ಪಾಲು ಹಣ ನೀಡಿದ ಸಹಕಾರಿ ಸಂಸ್ಥೆಗಳು ಠೇವಣಿ ಇರಿಸಿರುವ ರೈತ ಸದಸ್ಯರು ಮಾ. 26 ರಂದು ಸಭೇ ಸೇರಬೇಕೆಂದು ಗೋಖಲೆ ವಿನಂತಿಸಿದರು.

ಗೋಷ್ಠಿಯಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ವಿ.ಟಿ.ಸೆಬಾಸ್ಟಿಯನ್, ನಿರ್ದೇಶಕರಾದ ಜ್ಯೋತಿ ಫಡ್ಕೆ, ಮಿನಿಬೇಬಿ, ಮೋಹನಚಂದ್ರ ಗೋಖಲೆ, ಅಶೋಕ್ ಕುಮಾರ್, ಲಿಂಗಪ್ಪ ಗೌಡ, ಕಾರ್ಯನಿರ್ವಹಣಾಧಿಕಾರಿ ನಾರಾಯನ ಫಡ್ಕೆ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X