Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ 189 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ23 March 2016 7:12 PM IST
share
ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ 189 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೂಡುಬಿದಿರೆ: ತೋಡಾರಿನ ಯೆನಪೋಯ ಇಂಜಿನಿಯರಿಂಗ್ ಕಾಲೇಜಿನ ಇ ಎಂಡ್ ಸಿ,ಸಿಎಸ್, ಐಎಸ್, ಇಇ, ಎಂಇ ವಿಭಾಗಗಳ ಒಟ್ಟು 189 ವಿದ್ಯಾರ್ಥಿಗಳಿಗೆ ಕಾಸರಗೋಡು ಕೇಂದ್ರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಿ.ಗೋಪ ಕುಮಾರ್ ಅವು ಪದವಿ ಪ್ರದಾನ ಮಾಡಲಾಯಿತು.

 ನಂತರ ಮಾತನಾಡಿದ ಅವರು ಶ್ರೇಷ್ಠ ಆಧ್ಮಾತ್ಮಿಕ ಚಿಂತನೆಯನ್ನು ಹೊಂದಿರುವ ದೇಶ, ಶಿಕ್ಷಣ ಕ್ರಾಂತಿಯಿಂದಾಗಿ ಸಾತ್ವಿಕವಾಗಿ ಬೆಳೆಯುತ್ತದೆ. ಚಾರಿತ್ರಿಕ, ಸಾಂಸ್ಕೃತಿಕ ಮೌಲ್ಯಗಳು, ತನ್ನದೇ ವಿಶಿಷ್ಟ ಪರಂಪರೆಯನ್ನು ಹೊಂದಿರುವ ದೇಶ ಭಾರತ. ಪ್ರಾಚೀನ ಕಾಲದಿಂದಲೇ ಶಿಕ್ಷಣ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ಭಾರತೀಯ ಶಿಕ್ಷಣ ಪದ್ಧತಿ ಮಾನವೀಯತೆಯನ್ನು ಪ್ರತಿನಿಧಿಸುವಂತದ್ದು. ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಪ್ರತಿಭೆ, ಸಾಮರ್ಥ್ಯದೊಂದಿಗೆ ಸಾಧನೆ ಮಾಡಿದರೆ ಜಗತ್ತಿನಲ್ಲೇ ಭಾರತ ಅಗ್ರಗಣ್ಯವಾಗುತ್ತದೆ ಎಂದು ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮುಖ್ಯ ಅತಿಥಿಯಾಗಿ ಮಾತನಾಡಿ, ಇಂಜಿನಿಯರಿಂಗ್ ಕಾಲೇಜುಗಳಿಂದ ವರ್ಷಕ್ಕೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಉದ್ಯೋಗದತ್ತ ಮುಖ ಮಾಡುತ್ತಾರೆ. ಆದರೆ ಅದರಲ್ಲಿ ಶೇ.25 ಮಾತ್ರ ಅರ್ಹ ಇಂಜಿನಿಯರ್‌ಗಳಾಗುತ್ತಾರೆ. ಜಾಗತಿಕ ಮಟ್ಟದಲ್ಲಿರುವ ಸ್ಪರ್ಧೆಯನ್ನು ಗಮನಿಸಿ, ಅಧ್ಯಯನದಲ್ಲಿ ಬದ್ಧತೆಯೊಂದಿಗೆ ಮುನ್ನಡೆದರೆ ಶಿಕ್ಷಣ, ಉದ್ಯೋಗರಂಗ ಮಾತ್ರವಲ್ಲ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಯೆನೆಪೋಯ ವಿ.ವಿ.ಯ ಉಪಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞಿ ಮುಖ್ಯ ಅತಿಥಿಯಾಗಿ ಮಾತನಾಡಿ, ಸದ್ವಿಚಾರಗಳು ವಿದ್ಯಾರ್ಥಿಗಳಿಗೆ ಪಕ್ವತೆಯನ್ನು ನೀಡುತ್ತದೆ. ಪಾರದರ್ಶಕತೆ ಆಡಳಿತ ವ್ಯವಸ್ಥೆ, ಗುಣಮಟ್ಟದ ಶಿಕ್ಷಣಕ್ಕೆ ಯೆನೆಪೋಯ ಸಂಸ್ಥೆ ಅಧ್ಯತೆ ನೀಡುತ್ತಿದೆ ಎಂದರು.
ದೇರಳಕಟ್ಟೆಯಲ್ಲಿರುವ ಐಎಇ ಅಧ್ಯಕ್ಷ ಮಹಮ್ಮದ್ ಕುಂಞಿ, ಐಎಇ ಟ್ರಸ್ಟಿಗಳಾದ ಡಾ.ಸಿ.ಪಿ ಹಬೀಬ್ ರೆಹಮಾನ್, ಅಬ್ದುಲ್ ಜಾವೇದ್, ಯೆನೆಪೋಯ ಅಬ್ದುಲ್ಲಾ ಜಾವೀದ್, ಅಕ್ತಾರ್ ಹುಸೈನ್, ಯೆನೆಪೋಯ ವಿ.ವಿ ನಿರ್ದೇಶಕ ಡಾ.ಶ್ರೀಕುಮಾರ್ ಮೆನನ್, ಪ್ರಾಂಶುಪಾಲ ಸಂದಿೀಪ್ ಜೆ.ನಾಯಕ್ ಉಪಸ್ಥಿತರಿದ್ದರು.
ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಬಸವರಾಜಪ್ಪ ವೈ.ಎಚ್, ಗಂಗಾಧರ, ಗುರುಪ್ರಸಾದ್, ಪಾಡು ನಾಕ್, ಪ್ರಸನ್ನ ಕುಮಾರ್ ಪದವಿ ಪಡೆದ ವಿದ್ಯಾರ್ಥಿಗಳ ವಿವರ ನೀಡಿದರು. ಮಮತಾ, ನಝೀಯಾ ಅಬ್ದುಲ್ ಕಾರ್ಯಕ್ರಮ ನಿರೂಪಿಸಿದರು. ಶಂಕರ್ ಎನ್ ಉಪಧ್ಯಾಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X