Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಡಪಕ್ಷಗಳ ಪ್ರಚಾರದಲ್ಲಿ ಕನ್ಹಯ್ಯನಿಗೆ...

ಎಡಪಕ್ಷಗಳ ಪ್ರಚಾರದಲ್ಲಿ ಕನ್ಹಯ್ಯನಿಗೆ ಪಾತ್ರವಿಲ್ಲ!

ಕೇರಳ-ಪಶ್ಚಿಮ ಬಂಗಾಳ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ23 March 2016 11:49 PM IST
share

ಹೊಸದಿಲ್ಲಿ, ಮಾ.23: ಪಶ್ಚಿಮಬಂಗಾಳ ಹಾಗೂ ಕೇರಳ ವಿಧಾನಸಭೆಗಳ ಮುಂದಿನ ಚುನಾವಣೆಗಳಲ್ಲಿ, ಎಡಪಕ್ಷಗಳು ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯಾಕುಮಾರ್‌ನನ್ನು ಪ್ರಚಾರಕ್ಕೆ ಇಳಿಸುವ ಸಾಧ್ಯತೆಯಿಲ್ಲವೆನ್ನಲಾಗಿದೆ.

ಜೆಎನ್‌ಯುನಲ್ಲಿ ಭಾವನಾತ್ಮಕತೆಯಿಂದ ನಡೆದ ಕ್ಯಾಂಪಸ್ ರಾಜಕೀಯಕ್ಕಿಂತ ವಾಸ್ತವ ಚುನಾವಣಾ ರಾಜಕೀಯ ಪ್ರತ್ಯೇಕವೆಂಬ ವೌಲ್ಯಮಾಪನದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ಆದಾಗ್ಯೂ, ಸಿಪಿಐ ಸಂಯೋಜಿತ ಎಐಎಸ್‌ಎಫ್‌ನ ವಿದ್ಯಾರ್ಥಿ ಕಾರ್ಯಕರ್ತನಾಗಿರುವ ಕನ್ಹಯ್ಯಾ, ಎಐಎಸ್‌ಎಫ್ ಹಾಗೂ ಇತರ ಎಡ ಪಂಥೀಯ ವಿದ್ಯಾರ್ಥಿ ಘಟಕಗಳು ಸಂಘಟಿಸುವ ಕೆಲವು ವಿದ್ಯಾರ್ಥಿ ಸಮ್ಮೇಳನಗಳಲ್ಲಿ ಭಾಗವಹಿಸಲು ಕೇರಳ ಹಾಗೂ ಬಂಗಾಳಗಳಿಗೆ ಶೀಘ್ರವೇ ಕೆಲವು ಪ್ರವಾಸಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಆತ ಬಂಗಾಳದ ಜಾಧವಪುರ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಸಭೆಯೊಂದರಲ್ಲಿ ಭಾಗವಹಿಸಬಹುದು. ಕನ್ಹಯ್ಯಾನನ್ನು ದೇಶದ್ರೋಹದ ಆರೋಪದಲ್ಲಿ ಬಂಧಿಸಿದ ಬಳಿಕ ಎದ್ದಿದ್ದ ರಾಜಕೀಯ ಬಿರುಗಾಳಿಯ ವೇಳೆ, ಆತ ಕೇರಳ ಹಾಗೂ ಬಂಗಾಳಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾನೆಂದು ಸಿಪಿಎಂ ನಾಯಕ ಸೀತಾರಾಮ ಯೆಚೂರಿ ಹೇಳಿದ್ದರು.
ಆದಾಗ್ಯೂ, ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ಕೆಲವು ಸಭೆಗಳಲ್ಲಿ ಭಾಗವಹಿಸಲು ಕನ್ಹಯ್ಯಾ ಎರಡೂ ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆಂದು ಎಡಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಕುತೂಹಲದ ಸಂಗತಿಯೆಂದರೆ, ಅಸ್ಸಾಂನಲ್ಲಿ ಕಾಂಗ್ರೆಸ್, ಕನ್ಹಯ್ಯೆ ಹಾಗೂ ಹೈದರಾಬಾದ್ ವಿವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾರ ಭಾವ ಚಿತ್ರಗಳಿರುವ ಪ್ರಚಾರ ಭಿತ್ತಿಪತ್ರಗಳನ್ನು ಈಗಾಗಲೇ ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X