Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಮ್ಮಗನನ್ನು ಕೊಂದು ಆತ್ಮಹತ್ಯೆ...

ಮೊಮ್ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಜ್ಜ!

ವಾರ್ತಾಭಾರತಿವಾರ್ತಾಭಾರತಿ23 March 2016 11:53 PM IST
share

ಪುಣೆ, ಮಾ.23 : ಮೊಮ್ಮಗನ ಮೇಲೆ ಅತೀವ ಮಮಕಾರ ಹೊಂದಿದ ಅಜ್ಜನೊಬ್ಬ ತನ್ನ ಅಪಾರ್ಟ್‌ಮೆಂಟಿನಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ 10 ವರ್ಷದ ಮೊಮ್ಮಗನನ್ನು ಕತ್ತು ಹಿಚುಕಿ ಕೊಂದು ಸಾಯುವಾಗಲೂ ಆತನನ್ನು ಜತೆಯಾಗಿ ಕರೆದುಕೊಂಡು ಹೋದ ಆಘಾತಕಾರಿ ಘಟನೆ ಪುಣೆಯ ಕೊಂಧ್ವಾ ಬುದ್ರುಕ್ ಪ್ರದೇಶದ ಶಾಂತಿನಗರದಿಂದವರದಿಯಾಗಿದೆ.
ಸುಧೀರ್ ದಗ್ದುಮಲ್ ಶಾಹ್ (65) ಯಾವತ್ತೂ ತನ್ನ ಮೊಮ್ಮಗ ಜಿನಯ್ ಜತೆಯೇ ಕಾಲ ಕಳೆಯುತ್ತಿದ್ದರಲ್ಲದೆ ಪ್ರತಿ ದಿನ ಆತನನ್ನು ಶಾಲೆಗೆ ಬಿಡಲು ಬಸ್ ಸ್ಟಾಪ್ ತನಕವೂ ಬರುತ್ತಿದ್ದರು. ಆದರೆ ಆಸ್ತಿ ವಿವಾದವೊಂದರಿಂದ ಬೇಸತ್ತಿದ್ದರೆಂದು ಹೇಳಲಾದ ಶಾ ಡೆತ್ ನೋಟೊಂದನ್ನು ಬರೆದಿಟ್ಟು ತನ್ನ ಮಗ ಪರೇಶ್ ಶಾ, ಸೊಸೆ, ಮೊಮ್ಮಗಳು ಗಾಢ ನಿದ್ದೆಯಲ್ಲಿರುವಾಗ ಜಿನಯ್‌ನನ್ನು ಹೊರಕ್ಕೆ ಕರೆದುಕೊಂಡು ಹೋಗಿ ಮೆಟ್ಟಿಲು ಬಳಿ ಆತನನ್ನು ಕತ್ತು ಹಿಚುಕಿ ಸಾಯಿಸಿ ನಂತರ ಕೆಳಕ್ಕೆ ಹಾರಿ ಮಾರ್ಚ್ 19ರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ನೆರೆಮನೆಯವರು ಸತ್ತು ಬಿದ್ದಿದ್ದ ಜಿನಯ್‌ನನ್ನು ನಂತರ ನೋಡಿದಾಗಲಷ್ಟೇಈ ಪ್ರಕರಣ ಬೆಳಕಿಗೆ ಬಂದಿತ್ತು.
‘‘ನಾನು ಇನ್ನೂ 10-15 ವರ್ಷ ಬದುಕಬಹುದು. ಆದರೆ ಈ ಸಮಯ ಕೋರ್ಟಿಗೆ ಹೋಗಿ ಸಮಯ ವ್ಯಯ ಮಾಡುವ ಬದಲು ನಾನು ಸತ್ತು ಎಲ್ಲ ಸಮಸ್ಯೆ ಬಗೆಹರಿಸಬಯಸುತ್ತೇನೆ. ನಾನು ಜಿನಯ್‌ನನ್ನು ನನ್ನ ಜತೆ ಕರೆದುಕೊಂಡು ಹೋಗುತ್ತೇನೆ. ಅವ ನಿಲ್ಲದೆ ನಾನಿರಲಾರೆ.’’ ಎಂದು ಡೆತ್ ನೋಟಲ್ಲಿ ಬರೆಯಲಾಗಿತ್ತು.
ಶಾ ವಿರುದ್ಧಕೊಲೆ ಪ್ರಕರಣವನ್ನು ಅವರ ಪುತ್ರ ಪರೇಶ್ ದಾಖಲಿಸಿದ್ದು ಕುಟುಂಬ ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದೆ. ಪುಣೆಯಿಂದ63 ಕಿಮಿ ದೂರದ ಶಿರೂರಿನಲ್ಲಿ ಶಾ ಹೊಂದಿದ್ದ ಅಂಗಡಿಯೊಂದರ ವಿಚಾರವಾಗಿ ಸಂಬಂಧಿಯೊಬ್ಬರ ವಿರುದ್ಧ ಶಾ ಕೋರ್ಟ್ ಮೆಟ್ಟಿಲೇರಿದ್ದರು. ಅವರ ಕುಟುಂಬ ಅಲ್ಲಿ ಇಲೆಕ್ಟ್ರಾನಿಕ್ ಉದ್ಯಮ ಹೊಂದಿದ್ದರೂ ಒಂದು ವರ್ಷದ ಹಿಂದೆ ಅದನ್ನು ಮುಚ್ಚಿ ಪುಣೆಗೆ ವಾಸ ಬದಲಾಯಿಸಿದ್ದರು.
ಶಾ ಸ್ವಲ್ಪ ಸಮಯದ ಹಿಂದೆಯೇ ಆತ್ಮಹತ್ಯೆಗೆ ಯೋಚಿಸಿದ್ದರೆನ್ನಲಾಗಿದ್ದು ಕುಟುಂಬದಲ್ಲಿ ನಡೆಯಲಿದ್ದ ಧಾರ್ಮಿಕ ಕಾರ್ಯ ಅವರನ್ನು ಅವರ ನಿರ್ಧಾರದಿಂದ ಹಿಂದೆ ಸರಿಯವಂತೆ ಮಾಡಿತ್ತು. ಅವರ ಕುಟುಂಬ ಸದ್ಯದಲ್ಲಿಯೇ ರಾಜಸ್ಥಾನ ಪ್ರವಾಸ ಹೋಗಲಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X