Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ: ಚಿತ್ರ...

ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ: ಚಿತ್ರ ಇನ್ನೂ ಬಾಕಿ ಉಳಿದಿದೆ ದೋಸ್ತ್ ಎಂದ ಉಮರ್ ಅಬ್ದುಲ್ಲಾ

ವಾರ್ತಾಭಾರತಿವಾರ್ತಾಭಾರತಿ24 March 2016 12:14 PM IST
share
ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ: ಚಿತ್ರ ಇನ್ನೂ ಬಾಕಿ ಉಳಿದಿದೆ ದೋಸ್ತ್ ಎಂದ ಉಮರ್ ಅಬ್ದುಲ್ಲಾ

     ಹೊಸದಿಲ್ಲಿ,ಮಾರ್ಚ್.24: ಜಮ್ಮುಕಾಶ್ಮೀರದಲ್ಲಿ ಸರಕಾರ ರಚನೆಯ ಹಿನ್ನೆಲೆಯಲ್ಲಿ ಪಿಡಿಪಿ ಮತ್ತು ಬಿಜೆಪಿ ಸಂಧಾನ ಪ್ರಯತ್ನಗಳಾಗುತ್ತಿರುವ ಕುರಿತು ಸಂದೇಹ ಪ್ರಕಟಿಸಿದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಚಿತ್ರ ಇನ್ನೂ ಬಾಕಿ ಉಳಿದಿದೆ ಗೆಳೆಯರೇ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

      ಜಮ್ಮುವಿನಲ್ಲಿ ನಿನ್ನೆ ರಾಜ್ಯಪಾಲ ಎನ್‌ಎನ್ ವೊರಾರನ್ನು ಭೇಟಿಯಾಗಿ ಬಂದ ಉಮರ್‌ ದಿನವಿಡೀ ಸುಮ್ಮನಿದ್ದರು. ಸರಕಾರ ರಚನೆಯ ಕುರಿತು ಪಿಡಿಪಿ ಮತ್ತು ಬಿಜೆಪಿ ನಡುವೆ ನಡೆಯುತ್ತಿದ್ದ ಮಾತುಕತೆಯತ್ತ ದೃಷ್ಟಿ ನೆಟ್ಟಿದ್ದ ಅವರು ಕಾಶ್ಮೀರದ ಬಿಜೆಪಿ ವಕ್ತಾರ ರಾಮ್‌ಮಾಧವ್‌ರ ಹೇಳಿಕೆ ಬಂದನಂತರ ಶಾರುಕ್ ಖಾನ್‌ರ ಓಂಶಾಂತಿ ಓಂ ಚಿತ್ರದಲ್ಲಿರುವಂತೆ ಸರಕಾರ ರಚನೆಯ ಕುರಿತ ಮಾತುಕತೆ ಸ್ಥಿತಿಗತಿಯಾಗಿದೆಯೆಂದು ಉಮರ್ ಕಟಕಿಯಾಡಿದ್ದು ಸರಕಾರ ರಚನೆಯ ಚಿತ್ರ ಇನ್ನೂ ಬಾಕಿ ಇದೆ ಗೆಳೆಯರೇ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆಂದು ವರದಿಯಾಗಿದೆ. ಬಿಜೆಪಿ ವಕ್ತಾರ ರಾಮ್‌ಮಾಧವರು ಪಿಡಿಪಿಯ ಶಾಸಕಾಂಗ ಪಕ್ಷದ ಬೈಠಕ್ ಗುರುವಾರ ನಡೆಯಲಿದ್ದು ಆನಂತರ ಕೊನೆಯ ಕಂತಿನ ಮಾತುಕತೆ ನಡೆಯಲಿದೆ ಎಂದು ಹೇಳಿದ್ದರು. ಆನಂತರ ಉಮರ್ ಟ್ವೀಟ್ ಮಾಡಿ ಮೆಹಬೂಬ ಮುಫ್ತಿ ಸಿದ್ಧಾಂತ ಮತ್ತು ಸರಕಾರ ಇದರ ನಡುವೆ ಸರಕಾರವನ್ನು ಆಯ್ಕೆ ಮಾಡಿಕೊಂಡಿರುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ಮೆಹಬೂಬರಿಗೆ ಇಂತಹ ಸಂತುಷ್ಟಿ ಎಲ್ಲಿಂದ ಸಿಕ್ಕಿದೆಯೆಂದು ಉಮರ್ ಆಶ್ಚರ್ಯವನ್ನು ಪ್ರಕಟಿಸಿದ್ದಾರೆ. ಪ್ರಧಾನಿ ಭೇಟಿಯ ವೇಳೆ ಮೆಹಬೂಬರಿಗೆ ಎಂತಹ ಆಶ್ವಾಸನೆ ಸಿಕ್ಕಿದೆ ಎಂಬುದನ್ನು ಜನರಿಗೆ ಬಹಿರಂಗಪಡಿಸಬೇಕೆಂದು ಉಮರ್ ಆಗ್ರಹಿಸಿದ್ದಾರೆ. ಒಂದುವೇಳೆ ಮೆಹಬೂಬ ಪ್ರಧಾನಿ ಭೇಟಿಯಿಂದ ಖಾಲಿ ಕೈಗಳಲ್ಲಿ ಮರಳಿರುವುದಾದರೆ ಅವರ ಈ ಸಂತುಷ್ಟಿ ಕಳಾಹೀನವಾಗಿದೆ ಎಂದು ಉಮರ್ ವ್ಯಂಗವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X