Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗ ಈಗ ಮಾರಾಟದ ಸರಕು : ಶ್ರೀ ರಾಜಾ...

ಯೋಗ ಈಗ ಮಾರಾಟದ ಸರಕು : ಶ್ರೀ ರಾಜಾ ಸಂಧ್ಯಾ ನಾಥ್ ಜೀ

ವಾರ್ತಾಭಾರತಿವಾರ್ತಾಭಾರತಿ24 March 2016 12:14 PM IST
share
ಯೋಗ ಈಗ ಮಾರಾಟದ ಸರಕು : ಶ್ರೀ ರಾಜಾ ಸಂಧ್ಯಾ ನಾಥ್ ಜೀ

ಕಳೆದ ವರ್ಷ ಕೇಂದ್ರ ಸರಕಾರ ದೇಶಾದ್ಯಂತ ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ತಿಂಗಳ ಹಿಂದೆ ಬೆಂಗಳೂರಿನಲ್ಲಿಯೂ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ ಇವು ನಿಜವಾದ ಯೋಗವಲ್ಲ ಎನ್ನುವ ವಾದಗಳೂ ಕೇಳಿಬರುತ್ತಿವೆ. ಹಾಗಾದರೆ ನಿಜವಾದ ಯೋಗ ಯಾವುದು ? ಯೋಗದ ಮೂಲ ಮೌಲ್ಯಗಳನ್ನು ನಿಜರೂಪದಲ್ಲಿ ಉಳಿಸಿಕೊಂಡು, ಈಗಲೂ ಕಠಿಣವಾಗಿ, ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬರುತ್ತಿರುವ ನಾಥ ಪಂಥದ ಯೋಗಿಗಳಲ್ಲಿ ಒಬ್ಬರಾದ ಶ್ರೀ ರಾಜಾ ಸಂಧ್ಯಾ ನಾಥ್ ಜೀ ಅವರೊಂದಿಗೆ ಹಿರಿಯ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು  ಕನ್ನಡ ಪ್ರಭ ಪತ್ರಿಕೆಗೆ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದು, ಇದು ಗುರುವಾರದ ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾಗಿದೆ.

ಯೋಗ ಬಹಳ ಪ್ರಾಚೀನವಾದುದು, ನಾಲ್ಕು ಯುಗಗಳಿಗಿಂತಲೂ ಹಿಂದಿನದು, ಗುರು ಗೋ ರಕ್ಷನಾಥರು ತಂದಿರುವಂಥದ್ದು, ಯೋಗ ಅಂದರೆ ಸಂಸಾರದಿಂದ ದೂರವಿರುವುದು, ಏಕಾಂತ, ಯೋಗಕ್ಕೂ ಗೃಹಸ್ಥ್ಯಕ್ಕೂ ಸಂಬಂಧವಿಲ್ಲ ಎಂದು ಶ್ರೀ ರಾಜಾ ಸಂಧ್ಯಾ ನಾಥ್ ಜೀ ತಿಳಿಸಿದರು. 

ಮುಂದುವರಿಸಿ ಮಾತನಾಡಿದ ಅವರು, ಪತಂಜಲಿಯ ಹೆಸರಿನ ಈ ಯೋಗ ನಿನ್ನೆ ಮೊನ್ನೆಯದು, ಹಠ ಯೋಗ ಪ್ರಾಚೀನವಾದುದು. ಈಗಿನ ಯೋಗವನ್ನು ವ್ಯಾಪಾರದ ಹಾಗೆ ಮಾಡಿದ್ದಾರೆ ಎಂದು ವಿವರಿಸಿದರು. 

ಈಗಿನ ಕಾಲಕ್ಕೆ, ಈಗಿನವರ ಬಯಕೆಗೆ ತಕ್ಕಂತೆ ಅದನ್ನು ಕೊಂಡೊಯ್ದಿದ್ದಾರೆ. ನಿಜವಾದ ಯೋಗಕ್ಕೆ ಇದು ಸರಿ ಹೊಂದದು, ಯೋಗದ ಅರ್ಥ, ಶಕ್ತಿಗಳು ಬೇರೆಯೇ ಆಗಿವೆ. ಯೋಗವೆಂದರೆ ಸಮಾಧಿ ಮತ್ತು ಧ್ಯಾನ. ಸಾಮಾನ್ಯರು ನಿಜವಾದ ಯೋಗ ಮಾಡಬೇಕಾದರೆ ಮನೆಯನ್ನು ತ್ಯಜಿಸಬೇಕು, ಮನೆಯನ್ನು ತ್ಯಜಿಸಿದರೂ ಸಾಕಾಗದು, ಇನ್ನಷ್ಟು ಸಾಧನೆ ಮಾಡಬೇಕು, ಇಲ್ಲವೆಂದಾದರೆ ಮಧ್ಯದಲ್ಲೇ ಸಿಕ್ಕಿಕೊಳ್ಳಬೇಕಾಗುತ್ತದೆ, ಅತ್ತ ಮನೆಗೂ ಇಲ್ಲ, ಇತ್ತ ಘಾಟಿಗೂ ಇಲ್ಲ - ನಾ ಘರ್ ಕಾ, ನಾ ಘಾಟ್ ಕಾ ಎಂದರು. 

ಇಂದು ಮಾಧ್ಯಮಗಳಲ್ಲಿ ಬರುವ ಯೋಗದ ಬಗ್ಗೆ ಮಾತನಾಡುತ್ತ, ನಾಥ ಸಂಪ್ರದಾಯದ ಯೋಗಿಯನ್ನು ನೀವು ಎಂದಿಗೂ ಟಿವಿಯಲ್ಲಾಗಲೀ, ಯಾವುದೇ ಶಿಬಿರಗಳಲ್ಲಾಗಲೀ ಕಾಣಲು ಸಾಧ್ಯವೇ ಇಲ್ಲ. ಅವರು ಪ್ರವಚನ ಮಾಡುವುದನ್ನಾಗಲೀ, ಧ್ಯಾನಸ್ಥರಾಗಿರುವುದನ್ನಾಗಲೀ, ಸಮಾಧಿಯಲ್ಲಿರುವುದನ್ನಾಗಲಿ ನೀವು ಕಾಣಲು ಸಾಧ್ತವೇ ಇಲ್ಲ ಎಂದು ಮಾಹಿತಿ ನೀಡಿದರು. 

ಯೋಗದಲ್ಲಿ ತೊಡಗಿಸಿಕೊಂಡ ಸ್ತ್ರೀಯರ ಬಗ್ಗೆ ಮಾತನಾಡುತ್ತಾ, ಗೋ ರಕ್ಷನಾಥರು ಪಾರ್ವತಿಗಷ್ಟೇ ಯೋಗದ ಪೂರ್ಣ ಜ್ಞಾನವನ್ನು ನೀಡಿರುವುದು, ಬೇರಾವ ಸ್ತ್ರೀ ಗೂ ಅಂತಹ ಬೋಧೆಯಾಗಿಲ್ಲ, ಆದ್ದರಿಂದ ಸ್ತ್ರೀ ಯರು ಯೋಗ ಮಾಡುವಂತಿಲ್ಲ ಎಂದು ಅಜ್ಞಾಪಿಸಿದರು. ಆದರೆ ಅವರಿಗೆ ಅಗತ್ಯವಾದ ವ್ಯಾಯಾಮವನ್ನು ಮಾಡಬಹುದು, ಆದರೆ ಅದನ್ನು ಯೋಗ ಎಂದು ಹೇಳುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X