Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಸಮಸ್ಯೆಯಲ್ಲಿ ವಾಜಪೇಯಿ...

ಕಾಶ್ಮೀರ ಸಮಸ್ಯೆಯಲ್ಲಿ ವಾಜಪೇಯಿ ದಾರಿಯಲ್ಲಿ ಸರಕಾರ ಮುಂದೆ ಸಾಗಲಿ: ಹುರಿಯತ್ ಕಾನ್ಫ್ರೆನ್ಸ್

ವಾರ್ತಾಭಾರತಿವಾರ್ತಾಭಾರತಿ24 March 2016 2:53 PM IST
share
ಕಾಶ್ಮೀರ ಸಮಸ್ಯೆಯಲ್ಲಿ ವಾಜಪೇಯಿ ದಾರಿಯಲ್ಲಿ ಸರಕಾರ ಮುಂದೆ ಸಾಗಲಿ: ಹುರಿಯತ್ ಕಾನ್ಫ್ರೆನ್ಸ್

ಹೊಸದಿಲ್ಲಿ, ಮಾರ್ಚ್.24: ಹುರಿಯತ್ ಕಾನ್ಪ್ರೆನ್ಸ್(ಎಂ) ಅಧ್ಯಕ್ಷ ಮಿರ್‌ವೈಝ್ ಉಮರ್ ಫಾರೂಕ್ ಬುಧವಾರ ಭಾರತ ಸರಕಾರ ಮಾನವೀಯ ಮಾನದಂಡದಲ್ಲಿ ವಿವಾದವನ್ನು ಬಗೆಹರಿಸಲು ವಾಜಪೇಯಿ ಅನುಸರಿಸಿದ ದಾರಿಯಲ್ಲಿ ಮೋದಿ ಸರಕಾರ ಸಾಗುವ ನಿರೀಕ್ಷೆಯನ್ನು ವ್ಯಕ್ತಪಡಿಸಿ ಮಾತಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ನಡುವೆ ಸಮಗ್ರ ಮಾತುಕತೆಗಳು ನಡೆಯ ಬೇಕು ಮತ್ತು ಇದರಲ್ಲಿ ಕಾಶ್ಮೀರಿಗರನ್ನೂ ಸೇರಿಸಿಕೊಳ್ಳಬೇಕೆಂದು ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.

 ದಿಲ್ಲಿಯಲ್ಲಿ ಪಾಕಿಸ್ತಾನದ ಹೈಕಮಿಶನರ್ ಅಬ್ದುಲ್ ಬಾಸಿತ್ ಕರೆಯೋಲೆಯಂತೆ ಪಾಕಿಸ್ತಾನಿ ದಿನಾಚರಣೆಗೆ ಸಂಬಂಧಿಸಿ ನಡೆದ ಕಾರ್ಯಕ್ರಮಕ್ಕಾಗಿ ಶೀನಗರದಿಂದ ಹೊರಡುವ ವೇಳೆ ಮೀರ್‌ವೈರ್ ಫಾರೂಕ್‌ರು ಹುರಿಯತ್ ಕಾನ್ಫ್ರೆನ್ಸ್ ಯಾವುದೇ ದೇಶ ಅಥವಾ ರಾಷ್ಟ್ರ ವಿರೋಧಿಯಲ್ಲ. ನಾವು ಸದಾ ಭಾರತ ಪಾಕಿಸ್ತಾನದ ನಡುವಿನ ಮಾತುಕತೆಯನ್ನು ಸ್ವಾಗತಿಸುತ್ತಾಬಂದಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. ನಮಗೆ ಎರಡು ದೇಶಗಳು ತಮ್ಮ ನಡುವೆ ನಡೆಯುವ ಮಾತುಕತೆಗಳಲ್ಲಿ ಕಾಶ್ಮೀರಿ ಜನರನ್ನು ಸೇರಿಸುವ ರೀತಿಯನ್ನು ಅನುಸರಿಸು ಸಾಧ್ಯತೆಯನ್ನು ವಿಕಸಿಸುವುದು ಎಂಬ ನಿರೀಕ್ಷೆ ತನಗಿದೆ ಎಂದಿರುವ ಮೀರ್‌ವೈರ್, ಅಟಲ್ ಬಿಹಾರಿ ವಾಜಪೇಯಿ ದೃಷ್ಟಿಕೋನದೊಂದಿಗೆ ಮುಂದೆ ಸಾಗಬೇಕಾಗಿದೆ. ಮಾನವೀಯ ದೃಷ್ಟಿಯಿಂದ ಸಮಸ್ಯೆ ಬಗೆಹರಿಸುವ ಮಾನದಂಡವನ್ನು ಅನುಸರಿಸಬೇಕೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೀರ್‌ವೈರ್ರು ಹೊಸದಿಲ್ಲಿಯಲ್ಲಿ ಪಾಕಿಸ್ತಾನ ದಿನಾಚರಣೆ ಸಮಾರಂಭದಲ್ಲಿ ಪ್ರತ್ಯೇಕತಾ ವಾದಿ ನಾಯಕರ ಉಪಸ್ಥಿತಿಯ ಕುರಿತು ವಿರೋಧವನ್ನು ಅಲ್ಲಗಳೆದು ನಾವು ಯಾವಾಗಲು ಪಾಕಿಸ್ತಾನದ ಹೈಕಮಿಶನರ್ ಕರೆಯೋಲೆಯಂತೆ ಆಗಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನಾವು ಅಲ್ಲಿಗೆ ನಮ್ಮ ದೃಷ್ಟಿಕೋನವನ್ನು ಅವರ ಮುಂದೆ ಇರಿಸಲು ಹೋಗುತ್ತೇವೆ. ಯಾರನ್ನೂ ವಿರೋಧಿಸಲಿಕ್ಕಲ್ಲ ಎಂದು ಅವರು ಹೇಳಿದ್ಧಾರೆ. ಸುಮಾರು 150ಕ್ಕೂ ಅಧಿಕ ಪ್ರತ್ಯೇಕತಾ ವಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದಿಲ್ಲಿಗೆ ತಲುಪಿದ್ದಾರೆ. ಜೆಕೆಎಲ್‌ಎಫ್ ಅಧ್ಯಕ್ಷ ಯಾಸೀನ್ ಮಲಿಕ್ ಕಾರಣಾಂತರಗಳಿಂದ ಕಾರ್ಯಕ್ರಮಗಳಲ್ಲಿ ಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X