Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮರು ದೇಶದ ಅವಿಭಾಜ್ಯ ಅಂಗ,...

ಮುಸ್ಲಿಮರು ದೇಶದ ಅವಿಭಾಜ್ಯ ಅಂಗ, ಅವರನ್ನು ಗುರಿ ಮಾಡುವ ಪ್ರಶ್ನೆಯೇ ಇಲ್ಲ

ಟ್ರಂಪ್,ಕ್ರುಝ್ ಬೇಡಿಕೆಗೆ ಒಬಾಮ ಸ್ಪಷ್ಟ ನಕಾರ

ವಾರ್ತಾಭಾರತಿವಾರ್ತಾಭಾರತಿ24 March 2016 3:21 PM IST
share
ಮುಸ್ಲಿಮರು ದೇಶದ ಅವಿಭಾಜ್ಯ ಅಂಗ, ಅವರನ್ನು ಗುರಿ ಮಾಡುವ ಪ್ರಶ್ನೆಯೇ ಇಲ್ಲ

ಬ್ಯೂನಸ್ ಏರಿಸ್ : ಬ್ರಸ್ಸೆಲ್ಸ್ ದಾಳಿಯ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಮುಸ್ಲಿಮರನ್ನು ಪ್ರತ್ಯೇಕಿಸಬೇಕೆಂದು ಕೆಲ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಗಳು ಮುಂದಿಟ್ಟ ಬೇಡಿಕೆಯನ್ನು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಸಾರಾಸಗಟಾಗಿ ತಿರಸ್ಕರಿಸಿದ್ದುಮುಸ್ಲಿಮರು ತಮ್ಮ ದೇಶದ ಅವಿಭಾಜ್ಯ ಅಂಗವೆಂದು ಹೇಳಿದ್ದಾರೆ.

ಅಮೆರಿಕಾದ ಮುಸ್ಲಿಂ ಸಮುದಾಯ ಯಶಸ್ಸು ಪಡೆದಿದೆಯಲ್ಲದೆ ದೇಶಾಭಿಮಾನಿಯಾಗಿದ್ದು ಹಾಗೂ ಏಕತೆಯನ್ನು ಕಾಪಾಡಿದೆಯೆಂದು ಒಬಾಮಾ ಪ್ರಶಂಸೆಯ ಮಾತುಗಳನ್ನೂ ಆಡಿದ್ದಾರೆ. ಇದೇ ಕಾರಣದಿಂದ ಮುಸ್ಲಿಮರ ಮೇಲೆ ಅಮೆರಿಕಾದಲ್ಲಿ ಹೆಚ್ಚು ದಾಳಿಗಳು ನಡೆದಿಲ್ಲವೆಂದೂ ಅವರು ಹೇಳಿದರು.


ಆರ್ಜೆಂಟಿನಾ ಭೇಟಿಯ ಸಂದರ್ಭ ಆಜೆಂಟಿನಾ ಅಧ್ಯಕ್ಷ ಮೌರಿಕಿಯೋ ಮಕ್ರಿ ಜತೆಸುದ್ದಿಗಾರರೊಂದಿಗೆ ಮಾತನಾಡಿದ ಒಬಾಮ ‘‘ಮುಸ್ಲಿಮರನ್ನು ಪ್ರತ್ಯೇಕಿಸುವ ಅಥವಾ ಅವರ ವಿರುದ್ಧ ತಾರತಮ್ಯ ನೀತಿ ಅನುಸರಿಸುವ ಯಾವುದೇ ಕ್ರಮ ತಪ್ಪು,’’ಎಂದು ಹೇಳಿದರು.


ಬ್ರಸ್ಸೆಲ್ಸ್ ದಾಳಿಕೋರರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಅಮೆರಿಕಾ ಬೆಲ್ಜಿಯಂಗೆ ಅಗತ್ಯ ಸಹಕಾರ ನೀಡುವುದಾಗಿಯೂ ಒಬಾಮ ಹೇಳಿದರು.
‘‘ಇಸ್ಲಾಮಿಕ್ ಸ್ಟೇಟನ್ನು ಮೊದಲುಸಿರಿಯಾದಿಂದಹಾಗೂ ನಂತರ ಇರಾಕ್‌ನಿಂದ ಓಡಿಸಿ ಆನಂತರ ಇಡೀ ಸಂಘಟನೆಯನ್ನೇ ನಾಶ ಮಾಡಲು ಅಮೆರಿಕಾತನ್ನ ಪ್ರಯತ್ನಗಳನ್ನು ಮುಂದುವರಿಸುವುದು,’’ ಎಂದರು ಒಬಾಮ.


ಅದೇ ಸಮಯ ಇಸ್ಲಾಮಿಕ್ ಉಗ್ರರ ದಾಳಿಗಳನ್ನುತಡೆಯುವುದು ಕಷ್ಟದ ಕೆಲಸವೆಂದು ಹೇಳಿದ ಒಬಾಮ ‘‘ಪ್ರಾಣ ತ್ಯಾಗ ಮಾಡಲು ಹಾಗೂ ಗುಂಪೊಂದರ ನಡುವೆ ನಡೆದು ಬಾಂಬ್ ಸ್ಫೋಟಿಸಲು ತಯಾರಿರುವ ಮಂದಿಯಿರುವ ಕೆಲವೇ ಕೆಲವು ಸಣ್ಣ ಗುಂಪುಗಳುಕಾರ್ಯನಿರ್ವಹಿಸುತ್ತಿರುವುದರಿಂದ ಅವರನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ,’’ ಎಂದು ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X