Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.25ರಿಂದ ಮಂಗಳೂರಿನಲ್ಲಿ ಸಯನ್ಸ್...

ಮಾ.25ರಿಂದ ಮಂಗಳೂರಿನಲ್ಲಿ ಸಯನ್ಸ್ ಎಕ್ಸ್‌ಪ್ರೆಸ್ ರೈಲು

ವಾರ್ತಾಭಾರತಿವಾರ್ತಾಭಾರತಿ24 March 2016 6:07 PM IST
share
ಮಾ.25ರಿಂದ ಮಂಗಳೂರಿನಲ್ಲಿ ಸಯನ್ಸ್ ಎಕ್ಸ್‌ಪ್ರೆಸ್ ರೈಲು

ಮಂಗಳೂರು, ಮಾ.24: ವಿಜ್ಞಾನದ ವಿವಿಧ ಕೌತುಕಗಳನ್ನು ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ಒದಗಿಸುವ ‘ಸಾಯನ್ಸ್ ಎಕ್ಸ್‌ಪ್ರೆಸ್ ರೈಲು’ ಶುಕ್ರವಾರ (ಮಾ.25)ಮಂಗಳೂರಿಗೆ ಆಗಮಿಸಲಿದೆ.

ನಗರದ ಪಡೀಲ್‌ನಲ್ಲಿರುವ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಮಾರ್ಚ್ 25ರಿಂದ 28ರವರೆಗೆ ಈ ರೈಲು ತಂಗಲಿದೆ. ವಿಜ್ಞಾನಕ್ಕೆ ಸಂಬಂಧಪಟ್ಟ ಹಲವಾರು ಕುತೂಹಲಕರ, ಸಂಶೋಧನೆಗಳ ಜಾಗೃತಿ ಮೂಡಿಸುವ ಈ ರೈಲು ಸಂಚಾರಿ ವಿಜ್ಞಾನ ಪ್ರದರ್ಶನವನ್ನು ಹೊಂದಿದೆ. ಮುಖ್ಯವಾಗಿ ಹವಾಮಾನ ಬದಲಾವಣೆ ಕುರಿತು ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸಲು ವೈಜ್ಞಾನಿಕವಾಗಿ ಮಾಹಿತಿಯನ್ನು ಈ ರೈಲಿನಲ್ಲಿ ನೀಡಲಾಗುತ್ತಿದೆ.

16 ಬೋಗಿಗಳನ್ನು ಹೊಂದಿರುವ ಈ ಎಸಿ ರೈಲಿನ ಪ್ರತಿಯೊಂದು ಬೋಗಿಯೂ ಒಂದಕ್ಕೊಂದು ವಿಭಿನ್ನ ಪ್ರದರ್ಶನವನ್ನೊಳಗೊಂಡಿದೆ. ವಿಜ್ಞಾನದದ ಚಟುವಟಿಕೆಗಳು, ವೈಜ್ಞಾನಿಕ ಆಟಗಳು, ಪ್ರಯೋಗಾಲಯ, ಪರಿಸರ, ತಾಪಮಾನದ ಬದಲಾವಣೆ, ಮಾಲಿನ್ಯ ನಿಯಂತ್ರಣ, ದೈನಂದಿನ ಜೀವನದಲ್ಲಿ ವಿಜ್ಞಾನದ ಪಾತ್ರ, ಹುಲಿ ಸಂರಕ್ಷಣೆ ಮತ್ತಿತರ ವಿಷಯಗಳನ್ನು ಈ ರೈಲಿನಲ್ಲಿ ಕಂಡು ಅರಿಯಬಹುದಾಗಿದೆ.

2007ರ ಅಕ್ಟೋಬರ್ 30ರಂದು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಜರ್ಮನ್ ಚಾನ್ಸೆಲರ್ ಆ್ಯಂಗೆಲಾ ಮೆರ್ಕಲ್ ಅವರಿಂದ ಚಾಲನೆ ಪಡೆದಿದ್ದ ಈ ರೈಲು, ಕಳೆದ ಏಳು ವರ್ಷಗಳಿಂದ ದೇಶದ ಉದ್ದಗಲಕ್ಕೂ ಸಂಚಾರ ನಡೆಸಿದೆ. ಈವರೆಗೆ ರೈಲು 1,22,000 ಕಿ.ಮೀ.ಗಳನ್ನು ಸಂಚರಿಸಿದ್ದು, 1.33 ಕೋಟಿಗೂ ಅಧಿಕ ವೀಕ್ಷಕರು ರೈಲಿನ ಈ ಪ್ರದರ್ಶನವನ್ನು ವೀಕ್ಷಿಸಿದ್ದಾರೆ. 1,404 ದಿನಗಳಲ್ಲಿ ಈ ರೈಲು 391 ರೈಲ್ವೇ ಜಂಕ್ಷನ್‌ಗಳಲ್ಲಿ ವಾಸ್ತವ್ಯಹೂಡಿ ಪ್ರದರ್ಶನವನ್ನು ನೀಡಿದೆ.

ಪ್ರಸಕ್ತ ಪ್ರಯಾಣದಲ್ಲಿ ಈ ಸಾಯನ್ಸ್ ಎಕ್ಸ್‌ಪ್ರೆಸ್ ರೈಲು 30 ರಾಜ್ಯಗಳ 64 ಕಡೆಗಳಲ್ಲಿ ಪ್ರದರ್ಶನ ನೀಡಲಿದೆ. ಒಟ್ಟು 19,800 ಕಿ.ಮೀ. ಸಂಚಾರದ ಮೂಲಕ ಹವಾಮಾನ ಬದಲಾವಣೆಯ ಕುರಿತು ಸಂದೇಶವನ್ನು ನೀಡಲಿದೆ ಎಂದು ದಕ್ಷಿಣ ರೈಲ್ವೇ ಪ್ರಕಟನೆ ತಿಳಿಸಿದೆ.

ಮಾರ್ಚ್ 28ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಈ ಸಾಯನ್ಸ್ ಎಕ್ಸ್‌ಪ್ರೆಸ್ ರೈಲು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X