Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈದರಾಬಾದ್ ವಿವಿ ಉಪಕುಲಪತಿ ರಾಜೀನಾಮೆಗೆ...

ಹೈದರಾಬಾದ್ ವಿವಿ ಉಪಕುಲಪತಿ ರಾಜೀನಾಮೆಗೆ ಆಗ್ರಹ

ರೋಹಿತ್ ವೇಮುಲಾ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ24 March 2016 11:10 PM IST
share
ಹೈದರಾಬಾದ್ ವಿವಿ ಉಪಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು, ಮಾ.24: ರೋಹಿತ್ ವೇಮುಲಾ ಆತ್ಮಹತ್ಯೆಗೆ ಕಾರಣವಾದ ಹೈದರಾಬಾದ್ ವಿವಿ ಉಪ ಕುಲಪತಿ ರಾಜೀನಾಮೆ ನೀಡಬೇಕೆಂದು ರೋಹಿತ್ ವೇಮುಲಾ ಪರ ನ್ಯಾಯಕ್ಕಾಗಿ ಜಂಟಿ ಹೋರಾಟ ಸಮಿತಿ ಸದಸ್ಯರು ಪುರಭವನ ಮುಂದೆ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಡಿಎಸ್‌ಎಸ್ ಮುಖಂಡ ಮಾವಳ್ಳಿ ಶಂಕರ್, ಬಿಜೆಪಿ ದೇಶದಲ್ಲಿ ಸರ್ವಾಧಿಕಾರ ಸರಕಾರವನ್ನು ನಡೆಸುತ್ತಿದೆ. ದಲಿತರು, ಹಿಂದುಳಿದ ವರ್ಗಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ಚಡ್ಡಿ ಮತ್ತು ಪ್ಯಾಂಟ್‌ಗಳ ಕುರಿತು ಚರ್ಚೆ ಮಾಡುತ್ತದೆ. ಆದರೆ ಈ ದೇಶದ ಜನರ ಮೂಲಭೂತ ಹಕ್ಕುಗಳ ಕುರಿತು ಚರ್ಚೆ ಮಾಡುತ್ತಿಲ್ಲ. ಬದಲಿಗೆ ಸಾಮಾಜಿಕ ಸಂಬಂಧಗಳನ್ನು ದಮನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವತಂತ್ರ ದೇಶದಲ್ಲಿ ಸಂವಿಧಾನವನ್ನು ಗೌರವಿಸಬೇಕಿದೆ ಹಾಗೂ ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕಿದೆ. ಆದರೆ ಬಿಜೆಪಿ ಮತ್ತು ಸಂಘಪರಿವಾರ ಮನುಸ್ಮತಿಯನ್ನು ಜಾರಿ ಮಾಡಲು ಹೊರಟಿದೆ. ನರೇಂದ್ರ ಮೋದಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಯಿಲ್ಲ. ಬದಲಿಗೆ ಬಂಡವಾಳಶಾಹಿಗಳ, ಕೋಮುವಾದಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಂಬರೀಷ್ ಮಾತನಾಡಿ, ಮೋದಿ ಇಂದು ಮನುಷ್ಯನ ಘನತೆಯನ್ನು ಕಡಿಮೆ ಮಾಡಿ, ಪ್ರಾಣಿಗಳಿಗೆ ಹೆಚ್ಚು ಆದ್ಯತೆ ನೀಡುವ ಪ್ರಾಣಿಗಳ ಹೆಸರಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲು ಉನ್ನತ ಶಿಕ್ಷಣವನ್ನು ಹಿಡಿದಿಟ್ಟುಕೊಂಡಿದೆ. ಇದರ ಮೂಲಕ ಇಡೀ ದೇಶದಲ್ಲಿನ ವಿಶ್ವ ವಿದ್ಯಾನಿಲಯಗಳನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ನೋಡುತ್ತಿದೆ. ಇತ್ತೀಚಿನ ದಿನಗಳಲ್ಲಿ ದಲಿತರು ಮತ್ತು ಹಿಂದುಳಿದ ವಿದ್ಯಾರ್ಥಿಗಳು ವಿವಿಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವುದು, ಸಂಘಪರಿವಾರದ ಅಜೆಂಡಾಗಳನ್ನು ವಿಮರ್ಶಿಸುತ್ತಿರುವುದನ್ನು ಸಹಿಸದ ಬಿಜೆಪಿ ವಿದ್ಯಾನಿಲಯಗಳ ಮೇಲೆ ದಾಳಿ ನಡೆಸಿ ಉನ್ನತ ಶಿಕ್ಷಣವನ್ನು ಕಸಿದುಕೊಳ್ಳಲು ವ್ಯವಸ್ಥಿತವಾದ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಎಐಎಸ್‌ಎ ರಾಜ್ಯ ಮುಖಂಡ ಮಾರುತಿ ಮಾತನಾಡಿ, ರೋಹಿತ್ ವೇಮುಲಾ ಸಾವಿಗೆ ಕಾರಣವಾದ ಅಪ್ಪಾರಾವ್‌ಗೆ ಮತ್ತೆ ಅಧಿಕಾರ ವಹಿಸಿಕೊಳ್ಳಲು ಕೇಂದ್ರ ಸರಕಾರ ಅವಕಾಶ ನೀಡಿದೆ. ಇದನ್ನು ಬಳಸಿಕೊಂಡು ಮತ್ತೆ ಅಲ್ಲಿನ ಎಬಿವಿಪಿ ಸದಸ್ಯರು ಹೈದರಾಬಾದ್ ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ದಾಳಿಯನ್ನು ಪ್ರಾರಂಭಿಸಿದ್ದಾರೆ. ಇದಕ್ಕೆ ಅಪ್ಪಾರಾವ್ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದರು.
ಅಪ್ಪಾರಾವ್ ರಾಜೀನಾಮೆ ನೀಡಬೇಕು. ಹೈದರಾಬಾದ್ ವಿವಿಯ ವಿದ್ಯಾರ್ಥಿಗಳ ಸ್ವಾತಂತ್ರಹರಣ ನಿಲ್ಲಬೇಕು. ಕ್ಯಾಂಪಸ್ ಡೆಮಾಕ್ರಸಿ ಉಳಿಯಬೇಕು. ರೋಹಿತ್ ವೇಮುಲಾಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್, ನವ ಸಮಾಜವಾದಿ ಮುಖಂಡ ಜಗದೀಶ್, ಬಿವಿಎಸ್ ರಾಜ್ಯ ಸಂಚಾಲಕ ಹರಿರಾಮ್, ಡಿ.ಎಸ್‌ಎಫ್ ಮುಖಂಡ ಮಹೇಶ್, ಚಿಂತಕ ಶ್ರೀಪಾದಭಟ್, ಎಐಎಸ್‌ಎ ರಾಜ್ಯ ಮುಖಂಡ ಮಾರುತಿ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಗುರುರಾಜ್ ದೇಸಾಯಿ, ಚಿಕ್ಕರಾಜು, ಬಸವರಾಜು ಪೂಜಾರ್ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X