Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕದ್ರಿ: ನಾಳೆ ‘ಇನ್‌ಲ್ಯಾಂಡ್ ಎವಿನ್ಸ್’...

ಕದ್ರಿ: ನಾಳೆ ‘ಇನ್‌ಲ್ಯಾಂಡ್ ಎವಿನ್ಸ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 March 2016 11:33 PM IST
share
  • ಕದ್ರಿ: ನಾಳೆ ‘ಇನ್‌ಲ್ಯಾಂಡ್ ಎವಿನ್ಸ್’ ಉದ್ಘಾಟನೆ
  • ಕದ್ರಿ: ನಾಳೆ ‘ಇನ್‌ಲ್ಯಾಂಡ್ ಎವಿನ್ಸ್’ ಉದ್ಘಾಟನೆ

ಮಂಗಳೂರು, ಮಾ.24: ಕಟ್ಟಡ ನಿರ್ಮಾಣದಲ್ಲಿ ಮೂರು ದಶಕಗಳಿಂದ ಹೆಸರುವಾಸಿಯಾಗಿರುವ ಮಂಗಳೂರಿನ ಇನ್‌ಲ್ಯಾಂಡ್ ಬಿಲ್ಡರ್ಸ್‌ನವರು ಕದ್ರಿಯಲ್ಲಿ ನಿರ್ಮಿಸಿರುವ ಅತ್ಯಾಕರ್ಷಕ ನೂತನ ವಸತಿ ಸಮುಚ್ಚಯ ‘ಇನ್‌ಲ್ಯಾಂಡ್ ಎವಿನ್ಸ್’ ಮಾ.26ರಂದು ಉದ್ಘಾಟನೆಗೊಳ್ಳಲಿದೆ.

ನಗರದ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಳಕ್ಕೆ ಹೋಗುವ ಮುಖ್ಯರಸ್ತೆಯ ಪ್ರಶಾಂತ ವಾತಾವರಣದಲ್ಲಿ ‘ಇನ್‌ಲ್ಯಾಂಡ್ ಎವಿನ್ಸ್’ ನಿರ್ಮಾಣಗೊಂಡಿದೆ. ಪ್ರಾರ್ಥನಾ ಮಂದಿರಗಳು, ಸೂಪರ್ ಬಝಾರ್, ಮಾರುಕಟ್ಟೆ, ಪ್ರಮುಖ ಆಸ್ಪತ್ರೆಗಳು, ಆಟೋರಿಕ್ಷಾ, ಬಸ್ ನಿಲ್ದಾಣಗಳು, ಶಾಲಾ-ಕಾಲೇಜುಗಳ ಸಮೀಪದಲ್ಲೇ ಇನ್‌ಲ್ಯಾಂಡ್ ಎವಿನ್ಸ್ ನಿರ್ಮಾಣಗೊಂಡಿದ್ದು, ಕದ್ರಿ ಉದ್ಯಾನವನ, ಕದ್ರಿ ಮೈದಾನ ಕಾಲ್ನಡಿಗೆ ದೂರದಲ್ಲಿವೆ.

ಆಕರ್ಷಕ ಶೈಲಿ: ಪ್ರಶಾಂತ ಪರಿಸರದಲ್ಲಿ ಆಕರ್ಷಕ, ವಿಶಿಷ್ಟ ವಿನ್ಯಾಸದಲ್ಲಿ ನಿರ್ಮಾಣಗೊಂಡಿರುವ ‘ಇನ್‌ಲ್ಯಾಂಡ್ ಎವಿನ್ಸ್’ ಧಾರ್ಮಿಕ ವಿಧಿವಿಧಾನಗಳೊಂದಿಗೆ ಉದ್ಘಾಟನೆ ಗೊಳ್ಳಲಿದೆ. ನಾಲ್ಕು ಮಹಡಿಗಳ ಈ ವಸತಿ ಸಮುಚ್ಚಯ 28 ವಿಶಾಲವಾದ ಫ್ಲಾಟ್‌ಗಳನ್ನು ಒಳಗೊಂಡಿದ್ದು, 3 ಬಿಎಚ್‌ಕೆ, 2 ಬಿಎಚ್‌ಕೆ, 1 ಬಿಎಚ್‌ಕೆ ಫ್ಲಾಟ್‌ಗಳನ್ನು ಹೊಂದಿವೆ. ಸಕಲ ಸೌಕರ್ಯಗಳನ್ನು ಒಳಗೊಂಡಿರುವ ಈ ವಸತಿ ಸಮುಚ್ಚಯವನ್ನು ಗುಣಮಟ್ಟಕ್ಕೆ ಆದ್ಯತೆ ನೀಡುವ ಇನ್‌ಲ್ಯಾಂಡ್ ಸಂಸ್ಥೆ ಕ್ಲಪ್ತ ಸಮಯದಲ್ಲಿ ಪೂರ್ತಿಗೊಳಿಸಿದೆ.

1986ರಲ್ಲಿ ಸಿರಾಜ್ ಅಹ್ಮದ್ ಆರಂಭಿಸಿರುವ ಇನ್‌ಲ್ಯಾಂಡ್ ರಿಯಲ್ ಎಸ್ಟೇಟ್ಸ್ ಇದೀಗ ಬೃಹತ್ತಾಗಿ ಬೆಳೆದು ಇನ್‌ಲ್ಯಾಂಡ್ ಗ್ರೂಪ್ ಎಂದು ಖ್ಯಾತವಾಗಿದೆ. ಪ್ರಸ್ತುತ ಐಎಸ್‌ಒ 9001: 2008 ಪ್ರಮಾಣೀತವಾಗಿರುವ ಈ ಸಂಸ್ಥೆ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್‌ರ ದಕ್ಷ ಆಡಳಿತದಲ್ಲಿ 40ಕ್ಕಿಂತಲೂ ಅಧಿಕ ವಸತಿ, ವಾಣಿಜ್ಯ ಸಮುಚ್ಚಯಗಳನ್ನು ನಿರ್ಮಿಸಿದೆ. ಇದರಡಿಯಲ್ಲಿ ‘ಇನ್‌ಲ್ಯಾಂಡ್ ರಿಯಲ್ ಎಸ್ಟೇಟ್ಸ್’, ‘ಇನ್‌ಲ್ಯಾಂಡ್ ಬಿಲ್ಡರ್ಸ್‌’, ‘ಇನ್‌ಲ್ಯಾಂಡ್ ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್‌ ಪ್ರೈ.ಲಿ.’, ‘ಇನ್‌ಲ್ಯಾಂಡ್ ಸರ್ವೀಸ್ ಅಪಾರ್ಟ್‌ಮೆಂಟ್’, ‘ಇನ್‌ಲ್ಯಾಂಡ್ ಇಂಟೀರಿಯರ್ ಡಿಸೈನರ್ಸ್‌’, ‘ಇನ್‌ಲ್ಯಾಂಡ್ ಎಂಜಿನಿ ಯರಿಂಗ್’, ‘ಇನ್‌ಲ್ಯಾಂಡ್ ಜನರಲ್ ಟ್ರೇಡಿಂಗ್ ಕಂಪೆನಿ’ (ದುಬೈ) ಕಾರ್ಯನಿರ್ವಹಿಸುತ್ತಿವೆ.

ಮಂಗಳೂರಿನ ವೆಲೆನ್ಸಿಯಾದಲ್ಲಿ ‘ಇನ್‌ಲ್ಯಾಂಡ್ ಎಸ್ಟೋರಿಯಾ’, ಮೇರಿಹಿಲ್‌ನಲ್ಲಿ ‘ಇನ್‌ಲ್ಯಾಂಡ್ ವಿಂಡ್ಸರ್’, ‘ವಿಲ್ಲಾಸ್’, ಉಳ್ಳಾಲದಲ್ಲಿ ‘ಇನ್‌ಲ್ಯಾಂಡ್ ಇಂಪಾಲ’, ಕೂಳೂರು-ಕಾವೂರು ರಸ್ತೆಯಲ್ಲಿ ‘ಇನ್‌ಲ್ಯಾಂಡ್ ಸನ್‌ಲೈಟ್ ಮೂನ್‌ಲೈಟ್’, ಫಳ್ನೀರ್‌ನಲ್ಲಿ ‘ಇನ್‌ಲ್ಯಾಂಡ್ ಎಡಿಲಾನ್’ ಮತ್ತು ಪುತ್ತೂರಿನಲ್ಲಿ ‘ಇನ್‌ಲ್ಯಾಂಡ್ ಮಯೂರ’ದ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

‘ಇನ್‌ಲ್ಯಾಂಡ್ ಎವಿನ್ಸ್’ನ ವಿಶೇಷತೆಗಳು ನಾಲ್ಕು ಮಹಡಿಗಳು, 28 ಫ್ಲಾಟ್‌ಗಳು

ಜಿಮ್ನೇಶಿಯಂ

ಇಂಟರ್‌ಕಾಮ್ ಸೌಲಭ್ಯ

ಅಗ್ನಿನಿರೋಧ ವ್ಯವಸ್ಥೆ

ರೆಟಿಕ್ಯುಲೇಟೆಡ್ ಗ್ಯಾಸ್ ಸೌಕರ್ಯ

ಶಬ್ದರಹಿತಜನರೇಟರ್‌ವ್ಯವಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X