Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ...

ಭಾರತ-ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ಅಂಕಿ-ಅಂಶ

ವಾರ್ತಾಭಾರತಿವಾರ್ತಾಭಾರತಿ24 March 2016 11:35 PM IST
share

 ಬೆಂಗಳೂರು, ಮಾ.24: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ವಿಶ್ವಕಪ್‌ನ ಸೂಪರ್-10 ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಬಾಂಗ್ಲಾದೇಶವನ್ನು 1 ರನ್‌ಗಳ ಅಂತರದಿಂದ ಮಣಿಸಿತ್ತು. ಈ ಮೂಲಕ ಸೆಮಿ ಫೈನಲ್‌ಗೆ ತಲುಪುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿತ್ತು. ಭಾರತ-ಬಾಂಗ್ಲಾದೇಶ ನಡುವಿನ ರೋಚಕ ಪಂದ್ಯದ ಅಂಕಿ-ಅಂಶ ಈ ಕೆಳಗಿನಂತಿದೆ...

9: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ತಂಡವೊಂದು ಒಂದು ರನ್‌ನಿಂದ ಪಂದ್ಯವನ್ನು ಗೆದ್ದುಕೊಂಡಿರುವುದು ಇದು 9ನೆ ದೃಷ್ಟಾಂತ. ಭಾರತ ಎರಡನೆ ಬಾರಿ ಈ ಸಾಧನೆ ಮಾಡಿದೆ. ಕೊಲಂಬೊದಲ್ಲಿ ನಡೆದ 2012ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕವನ್ನು 1 ರನ್‌ನಿಂದ ಸೋಲಿಸಿತ್ತು. ಟ್ವೆಂಟಿ-20 ವಿಶ್ವಕಪ್‌ನಲ್ಲಿ ನಾಲ್ಕನೆ ಬಾರಿ ತಂಡವೊಂದು 1 ರನ್‌ನಿಂದ ಗೆಲುವು ಸಾಧಿಸಿದೆ. ಈ ಪೈಕಿ ಭಾರತ ಎರಡು ಬಾರಿ 1 ರನ್‌ನಿಂದ ಪಂದ್ಯ ಜಯಿಸಿದೆ.

5-0: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಆಡಿರುವ ಐದೂ ಪಂದ್ಯಗಳನ್ನು ಜಯಿಸಿ 5-0 ದಾಖಲೆ ಹೊಂದಿದೆ. ಮೂರು ಬಾರಿ ಮೊದಲು ಬ್ಯಾಟಿಂಗ್ ಮಾಡುವ ಮೂಲಕ, ಮತ್ತೆರಡು ಬಾರಿ ರನ್ ಬೆನ್ನಟ್ಟುವ ಮೂಲಕ ಗೆಲುವು ಸಾಧಿಸಿತ್ತು.

5-31: ಬಾಂಗ್ಲಾದೇಶ ಅಗ್ರ 8 ತಂಡಗಳ ವಿರುದ್ಧ 5-31 ಗೆಲುವು-ಸೋಲು ದಾಖಲೆ ಹೊಂದಿದೆ. ಬಾಂಗ್ಲಾ ತಂಡ ಪಾಕಿಸ್ತಾನ ಹಾಗೂ ವೆಸ್ಟ್‌ಇಂಡೀಸ್ ತಂಡವನ್ನು 2 ಬಾರಿ ಹಾಗೂ ಶ್ರೀಲಂಕಾವನ್ನು ಒಂದು ಬಾರಿ ಮಣಿಸಿತ್ತು.

4: ಬಾಂಗ್ಲಾದ ಯುವ ವೇಗದ ಬೌಲರ್ ಮುಸ್ತಫಿಝುರ್ರಹ್ಮಾನ್ 5 ಪಂದ್ಯಗಳಲ್ಲಿ ನಾಲ್ಕನೆ ಬಾರಿ ರೋಹಿತ್ ಶರ್ಮರನ್ನು ಔಟ್ ಮಾಡಿದ್ದಾರೆ. 3 ಬಾರಿ ಏಕದಿನ ಕ್ರಿಕೆಟ್‌ನಲ್ಲಿ ಹಾಗೂ ಒಂದು ಬಾರಿ ಟ್ವೆಂಟಿ-20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

12: ಶಿಖರ್ ಧವನ್ 21 ಟ್ವೆಂಟಿ-20 ಇನಿಂಗ್ಸ್‌ಗಳ ಪೈಕಿ 12ನೆ ಬಾರಿ 25 ರನ್ ಒಳಗೆ ಔಟಾಗಿದ್ದಾರೆ. ಧವನ್ ಟ್ವೆಂಟಿ-20 ಸರಾಸರಿ 21.21, ಸ್ಟ್ರೈಕ್‌ರೇಟ್ 113.52.

17: ಕಳೆದ 9 ಟ್ವೆಂಟಿ-20 ಇನಿಂಗ್ಸ್‌ಗಳಲ್ಲಿ ಭಾರತ ಮೊದಲ ವಿಕೆಟ್‌ನಲ್ಲಿ 17ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದೆ. 43 ರನ್ ಗರಿಷ್ಠ ಜೊತೆಯಾಟವಾಗಿದೆ. ಆರು ಬಾರಿ 15 ರನ್ ಗಳಿಸುವಷ್ಟರಲ್ಲಿ ಭಾರತದ ಮೊದಲ ವಿಕೆಟ್ ಪತನವಾಗಿದೆ.

5: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಭಾರತದ ಐವರು ದಾಂಡಿಗರು ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ನಾಯಕ ಎಂಎಸ್ ಧೋನಿ ಇದೀಗ ಹೊಸ ಸೇರ್ಪಡೆಯಾಗಿದ್ದಾರೆ. ಧೋನಿ ಅವರಲ್ಲದೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಸುರೇಶ್ ರೈನಾ ಹಾಗೂ ಯುವರಾಜ್ ಸಿಂಗ್ ಸಾವಿರಕ್ಕೂ ಅಧಿಕ ರನ್ ಕಲೆ ಹಾಕಿದ್ದಾರೆ. ಧೋನಿ 58 ಇನಿಂಗ್ಸ್‌ಗಳಲ್ಲಿ 29 ಬಾರಿ ಔಟಾಗದೆ ಉಳಿದಿದ್ದಾರೆ.34.75ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

1: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರನ್ ಚೇಸಿಂಗ್‌ನ ವೇಳೆ ಅಂತಿಮ ಓವರ್‌ನಲ್ಲಿ ಕೊನೆಯ 3 ಎಸೆತಗಳಲ್ಲಿ 3 ವಿಕೆಟ್‌ಗಳು ಪತನಗೊಂಡಿದ್ದು ಇದೇ ಮೊದಲು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X