Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹೊಸ ಪಕ್ಷಿ ರಾಗ: ಹೆಣ್ಣು ಮನಸಿನ ಹಲವು...

ಹೊಸ ಪಕ್ಷಿ ರಾಗ: ಹೆಣ್ಣು ಮನಸಿನ ಹಲವು ಮುಖಗಳು

ಕಾರುಣ್ಯಾಕಾರುಣ್ಯಾ24 March 2016 11:54 PM IST
share
ಹೊಸ ಪಕ್ಷಿ ರಾಗ: ಹೆಣ್ಣು ಮನಸಿನ ಹಲವು ಮುಖಗಳು

ಲೇಖಕಿ, ಕವಯಿತ್ರಿ ಜ್ಯೋತಿ ಗುರುಪ್ರಸಾದ್ ಅವರು ‘ಸಂವಾದ’ ಮಾಸ ಪತ್ರಿಕೆಯಲ್ಲಿ ಸುಮಾರು ಒಂದು ವರ್ಷಗಳ ಕಾಲ ಬರೆದ ಅಂಕಣಗಳು ಮತ್ತು ವಾರ್ತಾಭಾರತಿ ಪತ್ರಿಕೆಯಲ್ಲಿ ಬರೆದ ಅಂಕಣಗಳ ಸಂಗ್ರಹವೇ ‘ಹೊಸ ಪಕ್ಷಿ ರಾಗ’. ಹೆಚ್ಚಿನ ಬರಹಗಳು ಮಹಿಳಾ ಕೇಂದ್ರಿತವಾಗಿದ್ದರೂ ಅದು ತನಗೆ ಯಾವುದೇ ಒಂದು ಗೆರೆಯನ್ನು ಹಾಕಿಕೊಳ್ಳದೆ, ಮಾನವ್ಯಧ್ವನಿಯ ಹಪಹಪಿಕೆಯಾಗಿ ವಿಸ್ತರಿಸಿಕೊಳ್ಳುತ್ತದೆ. ಅಂತೆಯೇ ಧರ್ಮ, ಅರ್ಥ, ಕಾಮ, ರಾಜಕಾರಣ, ಶಿಕ್ಷಣ, ಸಮಾಜ, ಸಿನೆಮಾ ಮೊದಲಾದ ವೈವಿಧ್ಯ ವಿಷಯಗಳನ್ನು ಸಣ್ಣ ಚೌಕಟ್ಟಿನೊಳಗೆ ಹಂಚಿಕೊಳ್ಳುವ ಪ್ರಯತ್ನವನ್ನು ಲೇಖಕಿ ಮಾಡುತ್ತಾರೆ. ರಾಜಕೀಯದ ಕುರಿತಂತೆಯೂ ಯಾವ ಮಡಿಯನ್ನಿಟ್ಟುಕೊಳ್ಳದೆ ಲೇಖಕಿ ಇಲ್ಲಿ ಚರ್ಚಿಸುತ್ತಾರೆ. ‘ಪದ್ಮಪ್ರಿಯಾ’ ಲೇಖನ ವರ್ತಮಾನದ ರಾಜಕೀಯದ ಜೊತೆಗೆ, ಹೇಗೆ ಹೆಣ್ಣು ರಾಜಕೀಯದಲ್ಲಿ ಸುಲಭದ ಬಲಿಪಶುವಾಗುತ್ತಾಳೆ ಎನ್ನುವುದನ್ನು ಹೇಳುತ್ತದೆ.

ಪಂಚಪತಿವ್ರತೆಯ ಜೊತೆಗೆ ಪದ್ಮಪ್ರಿಯಾ ಅವರ ಹೆಸರನ್ನೂ ಇಟ್ಟು ಚರ್ಚಿಸುವ ಲೇಖಕಿ, ಪದ್ಮಪ್ರಿಯಾಳ ಒಳಗುದಿ, ಇಂದಿನ ಎಲ್ಲ ಹೆಣ್ಮಕ್ಕಳ ಒಳಗುದಿಯೂ ಆಗಿದೆ ಎನ್ನುವುದನ್ನು ವಿವರಿಸುತ್ತಾರೆ. ಹಾಗೆಯೇ ಅಕಾಲದಲ್ಲಿ ಬಲಿಯಾದ ತನ್ನ ಮಗು ಪೂರ್ಣನ ಕುರಿತಂತೆಯೂ ಹೃದಯಸ್ಪರ್ಶಿ ಬರಹವೊಂದು ಇಲ್ಲಿದೆ. ತನ್ನ ಮಗುವಿನ ಮೂಲಕ, ಜಗತ್ತನ್ನು ಮುಟ್ಟುವ ಪ್ರಯತ್ನವನ್ನು ಲೇಖಕಿ ಮಾಡುತ್ತಾರೆ. ನಾವು ಕಾಣದ್ದನ್ನು ಮಗು ಹೇಗೆ ಕಾಣ ಬಲ್ಲುದು ಎನ್ನುವುದನ್ನು ಈ ಲೇಖನ ಹೇಳುತ್ತದೆ.
  ಸಹಜಹೆರಿಗೆಗಾಗಿ ಹೆಣ್ಣಿನ ಕೆನ್ನೆಗೆ ಬಾರಿಸಿದ ವೈದ್ಯರ ಕುರಿತಂತೆ ಎಷ್ಟು ನಿಷ್ಠುರವಾಗಿ ಲೇಖಕರು ಬರೆಯಬಲ್ಲರೋ, ನಟಿ ಮೈನಾವತಿಯ ಮಂದಹಾಸವನ್ನು ಅಷ್ಟೇ ಆತ್ಮೀಯವಾಗಿ ಓದುಗರ ಮುಂದಿಡಬಲ್ಲರು ಜ್ಯೋತಿ ಗುರುಪ್ರಸಾದ್. ಸೃಷ್ಟಿ ಪಬ್ಲಿಕೇಶನ್ ಬೆಂಗಳೂರು ಹೊರತಂದಿರುವ ಈ ಕೃತಿಯ ಮುಖಬೆಲೆ 150 ರೂ. ಆಸಕ್ತರು 2315 3558 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X