Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ದಂತ ವೈದ್ಯನನ್ನು...

ದಿಲ್ಲಿಯಲ್ಲಿ ದಂತ ವೈದ್ಯನನ್ನು ರಸ್ತೆಯಲ್ಲಿ ಕಬ್ಬಿಣದ ಸರಳಿನಿಂದ ಥಳಿಸಿ ಕೊಂದರು...!

ವಾರ್ತಾಭಾರತಿವಾರ್ತಾಭಾರತಿ25 March 2016 2:37 PM IST
share
ದಿಲ್ಲಿಯಲ್ಲಿ ದಂತ ವೈದ್ಯನನ್ನು ರಸ್ತೆಯಲ್ಲಿ ಕಬ್ಬಿಣದ ಸರಳಿನಿಂದ ಥಳಿಸಿ ಕೊಂದರು...!

ಹೊಸದಿಲ್ಲಿ, ಮಾ.25: ಮಗನಿಗೆ  ಬೈಕ್‌  ಡಿಕ್ಕಿ ಹೊಡೆದಿರುವುದನ್ನು ಪ್ರಶ್ನಿಸಿದ ತಪ್ಪಿಗೆ ದಂತ ವೈದ್ಯರೊಬ್ಬರನ್ನು  ತಂಡವೊಂದು ಮನೆಗೆ ನುಗ್ಗಿ ಅವರನ್ನು ರಸ್ತೆಗೆ ಎಳೆದು ತಂದು ಹಾಕಿ ಸ್ಟಿಕ್‌, ಬ್ಯಾಟ್‌  ಮತ್ತು ಕಬ್ಬಿಣದ ಸರಳಿನಿಂದ ಥಳಿಸಿ ಕೊಂದ  ಘಟನೆ ದಿಲ್ಲಿಯ ವಿಕಾಸ್‌ಪುರಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ
ದಿಲ್ಲಿಯ ವಿಕಾಸ್‌ಪುರಿ ನಿವಾಸಿ ಡಾ.ಪಂಕಜ್‌ ನಾರಂಗ್‌ ತಂಡದಿಂದ  ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಪತ್ನಿ ಮಗನನ್ನು ಅಗಲಿದ್ದಾರೆ.
ನಾರಂಗ್ ಅವರು ಕಳೆದ ಬುಧವಾರ ರಾತ್ರಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಒಂದು ರನ್‌ ಅಂತರದಿಂದ ಗೆದ್ದ ಸಂಭ್ರಮದಲ್ಲಿ ಮಗ , ಸೋದರಿಳಿಯನ ಜೊತೆ ಕ್ರಿಕೆಟ್‌ ಆಟ ಆಡುತ್ತಿದ್ದಾಗ , ಚೆಂಡು ಆಕಸ್ಮಿಕವಾಗಿ ಮಾರ್ಗಕ್ಕೆ ಹಾರಿತ್ತು.
ಚೆಂಡನ್ನು ಹಿಡಿಲು ಹೋದ ವೈದ್ಯನ ಮಗನಿಗೆ ಬೈಕ್‌ ಡಿಕ್ಕಿ ಹೊಡೆದಿತ್ತು. ಈ ಕಾರಣಕ್ಕಾಗಿ ವೈದ ನಾರಂಗ್‌ ಮತ್ತು ಅವರು ಬೈಕ್‌ ಸವಾರ ನಾಸಿರ್‌ನ್ನು ಬೈದರು. ಅವರ ನಡುವೆ ವಾಗ್ವಾದ ಉಂಟಾಗಿತ್ತು. .
ಇದರಿಂದ ಕೋಪಗೊಂಡ ನಾಸಿರ್‌  ಈ ಘಟನೆ ನಡೆದ ಹತ್ತು ನಿಮಿಷದ ಬಳಿಕ ವೈದ್ಯರ ಮನೆಗೆ ತಂಡದೊಂದಿಗೆ   ಅಕ್ರಮವಾಗಿ  ಪ್ರವೇಶಿಸಿ  ನಾರಂಗ್‌ರನ್ನು ಮನೆಯಿಂದ ಮಾರ್ಗಕ್ಕೆ ಎಳೆದು ತಂದು   ಬ್ಯಾಟ್‌, ಹಾಕಿ ಸ್ಟಿಕ್‌, ಮತ್ತು ಕಬ್ಬಿಣದ ಸರಳಿನಿಂದ ಮನಸೋ ಇಚ್ಛೆ ಥಳಿಸಿ ಪರಾರಿಯಾಯಿತು  ಎಂದು   ಪೊಲೀಸರು ತಿಳಿಸಿದ್ದಾರೆ.ವೈದ್ಯರ ರಕ್ಷಣೆಗೆ ಧಾವಿಸಿದವರ ಮೇಲೂ ತಂಡ ಹಲ್ಲೆ ನಡೆಸಿತ್ತು ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡ ವೈದ್ಯ ನಾರಂಗ್‌ ಅವರು ಆಸ್ಪತ್ರಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟರು.
ವೈದ್ಯರ ಥಳಿಸಿ ಕೊಂದ ಪ್ರಕರಣದಲ್ಲಿ ಒಟ್ಟು ಹದಿಮೂರು ಮಂದಿ ಇದ್ದರು. ಇವರಲ್ಲಿ ಬಹುತೇಕ ಮಂದಿ ಹದಿನೆಂಟರಿಂದ ಇಪ್ಪತ್ತರ ಹರೆಯದ ಯುವಕರು ಎಂದು ಪೊಲೀಸರು ತಿಳಿಸಿದ್ದಾರೆ.. ಇವರು ವೈದ್ಯರ ಮನೆಯ ಪಕ್ಕದಲ್ಲಿರುವ ಕೊಳಗೇರಿಯ ನಿವಾಸಿಗಳು. ಸ್ಥಳೀಯ   ಮಾರ್ಕೆಟ್‌ನಲ್ಲಿ  ಕೂಲಿ ಕೆಲಸ ಮಾಡುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X