Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ಕ್ಷಿಪಣಿ ಪರೀಕ್ಷೆಗೆ ಆತಂಕ...

ಭಾರತದ ಕ್ಷಿಪಣಿ ಪರೀಕ್ಷೆಗೆ ಆತಂಕ ವ್ಯಕ್ತಪಡಿಸಿದ ಅಮೆರಿಕ!

ವಾರ್ತಾಭಾರತಿವಾರ್ತಾಭಾರತಿ25 March 2016 4:07 PM IST
share
ಭಾರತದ ಕ್ಷಿಪಣಿ ಪರೀಕ್ಷೆಗೆ ಆತಂಕ ವ್ಯಕ್ತಪಡಿಸಿದ ಅಮೆರಿಕ!

ಅಮೆರಿಕ,ಮಾರ್ಚ್.25:ಭಾರತವು ಇತ್ತೀಚೆಗೆ ಬಾಲೆಸ್ಟಿಕ್ ಮಿಸೈಲ್ ಅಗ್ನಿಯನ್ನು ಪರೀಕ್ಷಿಸಿದ ಕುರಿತು ಅಮೆರಿಕ ಆತಂಕ ವ್ಯಕ್ತಪಡಿಸಿದ್ದು ಇಂತಹ ಕಾರ್ಯಗಳಿಂದ ಪರಮಾಣು ಸುರಕ್ಷೆಯ ಭೀತಿ ಹೆಚ್ಚಲಿದೆ ಮತ್ತು ಅದರಿಂದಾಗಿ ವಲಯದ ಭದ್ರತೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಿದೆ. ವಿದೇಶ ಸಚಿವಾಲಯದ ವಕ್ತಾರ ಮಾರ್ಕ್ ಟೋನರ್ ಪತ್ರಕರ್ತರನ್ನುದ್ದೇಶಿಸಿ "ನಾವು ಯಾವುದೇ ಪರಮಾಣು ಮತ್ತು ಮಿಸೈಲ್ ಪರೀಕ್ಷೆಯ ಬಗ್ಗೆ ಚಿಂತಿತವಾಗಿದ್ದೇವೆ. ಅದರಿಂದ ಪರಮಾಣು ಸುರಕ್ಷಿತತೆಗೆ ಅಪಾಯ ಎದರುರಾಗಲಿದೆ ಅಥವಾ ಪರಮಾಣುವಿಗೆ ಸಂಬಂಧಿಸಿದ ಬಳಕೆಗಿರುವ ಸೀಮೆ ಕಡಿಮೆಯಾಗಲಿದೆ" ಎಂದು ಹೇಳಿದ್ದಾರೆ.

ಭಾರತ ಇತ್ತೀಚೆಗೆ ಬಾಲಿಸ್ಟಿಕ್ ಮಿಸೈಲ್ ಪರೀಕ್ಷೆ ನಡೆಸಿರುವುದರ ಕುರಿತು ಪ್ರಶ್ನಿಸಿದಾಗ ಟೋನರ್ ಪ್ರತಿಕ್ರಿಯಿಸುತ್ತಾ" ಆದ್ದರಿಂದ ನಾವು ಪರಮಾಣು ಅಸ್ತ್ರಗಳನ್ನು ಹೊಂದಿರುವ ಎಲ್ಲ ದೇಶಗಳಿಗೆ ಅವರ ಮಿಸೈಲ್ ಮತ್ತು ಪರಮಾಣು ಸಾಮರ್ಥ್ಯದ ಬಗ್ಗೆ ಸಂಯಮದಿಂದಿರಲು ವಿನಂತಿಸುತ್ತೇವೆ" ಎಂದರಲ್ಲದೆ ಹೊಸದಿಲ್ಲಿ ವಿದೇಶ ಸಚಿವಾಲಯಕ್ಕೆ ತಮ್ಮ ಆತಂಕನ್ನು ತಿಳಿಸಿದ್ದೇವೆ ಎಂದೂ ತಿಳಿಸಿದ್ದಾರೆ.

 ಟೋನರ್ ಮತ್ತೊಮ್ಮೆಗುರುವಾರದಂದು ಈ ವಿಚಾರವನ್ನು ಪ್ರಸ್ತಾಪಿಸಿದ್ದು"ನಾವು ಆಂತಂಕಿತರಾಗಿದ್ದೇವೆ" ಎಂದು ಪುನರುಚ್ಚರಿಸಿದ್ದಾರೆ. ಅಮೆರಿಕ ಭಾರತದ ಮಿಸೈಲ್ ಪರೀಕ್ಷೆಯ ಕುರಿತು ಆತಂಕಗೊಂಡಿದೆಯೇ ಎಂದು ಪ್ರಶ್ನಿಸಿದಾಗ ವಲಯದ ಸುರಕ್ಷೆ ವಿಷಯದಲ್ಲಿ ನಾವು ಇಂತಹ ಕ್ರಮಗಳಿಂದ ಚಿಂತಿತರಾಗಿದ್ದೇವೆ ಎಂದು ಉದ್ಗರಿಸಿದ್ದಾರೆ. ವಿದೇಶ ಸಚಿವಾಲಯದ ಹಿರಿಯ ಅಧಿಕಾರಿಯು ಇದಕ್ಕೆ ತದ್ವಿರುದ್ಧ ಪ್ರತಿಕ್ರಿಯೆಯನ್ನು ನೀಡಿದ್ದರು. ಟೋನರ್ ಅಮೆರಿಕಾ ಭಾರತದ ಬಾಲೆಸ್ಟಿಕ್ ಮಿಸೈಲ್ ಕಾರ್ಯಕ್ರಮದ ತನ್ನ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದಾಗ ಹಿರಿಯ ಅಧಿಕಾರಿ ಹೌದೆಂದು ಒಪ್ಪಿಕೊಂಡಿದ್ದಾರೆಂದು ವರದಿಯಾಗಿದೆ.

ಒಂದು ದಿವಸ ಮೊದಲು ಟೋನರ್ ಈ ವಿಷಯದಲ್ಲಿ ಅಮೆರಿಕದ ದ್ವಿಪಕ್ಷೀಯ ಮಾತುಕತೆಯ ವಿಚಾರವನ್ನು ತಳ್ಳಿಹಾಕಿದ್ದರು."ನಾನು ಭಾರತ ಮತ್ತು ನಮ್ಮ ದ್ವಿಪಕ್ಷೀಯ ಮಾತುಕತೆಯ ಕುರಿತು ಏನೂ ಹೇಳಲು ಬಯಸುವುದಿಲ್ಲ. ಆದರೆ ನಾವು ವಲಯದಲ್ಲಿ ಅಸ್ಥಿರ ಚಟುವಟಿಕೆಗಳನ್ನು ನಿರುತ್ತೇಜಿಸುತ್ತೇವೆ" ಎಂದು ಹೇಳಿದ್ದಾರೆ. ಭಾರತವು ಇತ್ತೀಚೆಗೆ ಪರಮಾಣು ಆಯುಧವನ್ನು ಒಯ್ಯಬಲ್ಲ ಸ್ವದೇಶಿ ನಿರ್ಮಿತ ನಾಲ್ಕು ಬಾಲೆಸ್ಟಿಕ್ ಮಿಸೈಲ್‌ಗಳ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X