Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವೆಂಟಿ-20 ವಿಶ್ವಕಪ್: ಪಾಕಿಸ್ತಾನ...

ಟ್ವೆಂಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಕ್ಕೆ 21 ರನ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ25 March 2016 4:39 PM IST
share
ಟ್ವೆಂಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಕ್ಕೆ 21 ರನ್‌ಗಳ ಜಯ

  ಮೊಹಾಲಿ, ಮಾ.25: ಟ್ವೆಂಟಿ-20 ವಿಶ್ವಕಪ್‌ನ ಸೂಪರ್ 10ರ  ಪಂದ್ಯದಲ್ಲಿ ಇಂದು ಪಾಕಿಸ್ತಾನ  ವಿರುದ್ಧ ಆಸ್ಟ್ರೇಲಿಯ 21 ರನ್‌ಗಳ ಜಯ ಗಳಿಸಿದೆ.
ಇಲ್ಲಿನ ಪಿಸಿಎ ಸ್ಟೇಡಿಯಂನಲ್ಲಿ ಗೆಲುವಿಗೆ 194 ರನ್‌ ಗಳಿಸಬೇಕಿದ್ದ ಪಾಕಿಸ್ತಾನ ತಂಡ  ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದಲ್ಲಿ 172ರನ್‌ ಗಳಿಸಿತು.
ಪಾಕಿಸ್ತಾನ ತಂಡದ ಶಾರ್ಜಿಲ್‌ ಖಾನ್‌  30 ರನ್‌, ಅಹ್ಮದ್ ಶೆಹಝಾದ್‌  1ರನ್‌, ಖಾಲಿದ್  ಲತೀಫ್‌ 46 ರನ್‌, ಉಮರ್‌ ಅಕ್ಮಲ್‌ 32ರನ್‌, ಶುಐಬ್‌ ಮಲಿಕ್‌  ಔಟಾಗದೆ 40ರನ್‌, ಸರ್ಫರಾಜ್‌ ಅಹ್ಮದ್‌2ರನ್‌, ಶಾಹಿದ್‌ ಅಫ್ರಿದಿ14 ರನ್‌, , ಮುಹಮ್ಮದ್‌ ಶಮಿ ಔಟಾಗದೆ 4ರನ್‌ ಗಳಿಸಿದರು.

ಆಸ್ಟ್ರೇಲಿಯದ ಫಾಕ್ನರ‍್ 27ಕ್ಕೆ 5 ಮತ್ತು ಝಾಂಪ 32ಕ್ಕೆ 2 ವಿಕೆಟ್‌ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಆಸ್ಟ್ರೇಲಿಯ 193/4:  ನಾಯಕ ಸ್ಟೀವನ್ ಸ್ಮಿತ್(ಔಟಾಗದೆ 61) ಹಾಗೂ ಆಲ್‌ರೌಂಡರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್(30) ಹಾಗೂ ಶೇನ್ ವ್ಯಾಟ್ಸನ್(ಔಟಾಗದೆ 44) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯ ತಂಡ 4 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿದೆ.
ಟಾಸ್ ಜಯಿಸಿದ ಆಸ್ಟ್ರೇಲಿಯ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಉಸ್ಮಾನ್ ಖ್ವಾಜಾ(21) ಹಾಗೂ ಆ್ಯರೊನ್ ಫಿಂಚ್(15) ಸಾಧಾರಣ ಆರಂಭ ನೀಡಿದರು.

7.2 ಓವರ್‌ಗಳಲ್ಲಿ ಆಸ್ಟ್ರೇಲಿಯ 57 ರನ್‌ಗೆ 3 ವಿಕೆಟ್ ಕಳೆದುಕೊಂಡಿತ್ತು. ಆಗ 4ನೆ ವಿಕೆಟ್‌ಗೆ 62 ರನ್ ಜೊತೆಯಾಟ ನಡೆಸಿದ ಸ್ಮಿತ್(61 ರನ್, 43 ಎಸೆತ, 7 ಬೌಂಡರಿ) ಹಾಗೂ ಮ್ಯಾಕ್ಸ್‌ವೆಲ್ ತಂಡವನ್ನು ಆಧರಿಸಿದರು. ಮ್ಯಾಕ್ಸ್‌ವೆಲ್(30 ರನ್, 18 ಎಸೆತ, 3 ಬೌಂಡರಿ, 1 ಸಿಕ್ಸರ್) ಔಟಾದ ನಂತರ ಸ್ಮಿತ್ ಅವರೊಂದಿಗೆ ಕೈಜೋಡಿಸಿದ ಶೇನ್ ವ್ಯಾಟ್ಸನ್(ಔಟಾಗದೆ 44, 21 ಎಸೆತ, 4 ಬೌಂಡರಿ, 3 ಸಿಕ್ಸರ್) 5ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 74 ರನ್ ಸೇರಿಸಿ ತಂಡ ನಿಗದಿತ 20 ಓವರ್‌ಗಳಲ್ಲಿ 193 ರನ್ ಗಳಿಸಲು ನೆರವಾದರು.

ಪಾಕ್ ಪರ ವಹಾಬ್ ರಿಯಾಝ್(2-35) ಹಾಗೂ ಇಮಾದ್ ವಸೀಂ(2-31) ತಲಾ ಎರಡು ವಿಕೆಟ್ ಪಡೆದರು. ವಿದಾಯದ ಪಂದ್ಯ ಆಡಿದ ನಾಯಕ ಶಾಹಿದ್ ಅಫ್ರಿದಿ 4 ಓವರ್‌ಗಳಲ್ಲಿ 27 ರನ್ ನೀಡಿದರೂ ವಿಕೆಟ್ ದೊರೆಯಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X