ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಹರಿಶ್ಚಂದ್ರ ಕಾವ್ಯದ ಪ್ರಸ್ತುತತೆ ಎಂಬ ವಿಷಯದ ಕುರಿತ ವಿಚಾರಸಂಕಿರಣದಲ್ಲಿ ಕಾಜಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.