Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುರುಡೇಶ್ವರ : ವಿಶ್ವ ಜಲ ದಿನಾಚರಣೆ ಹಾಗೂ...

ಮುರುಡೇಶ್ವರ : ವಿಶ್ವ ಜಲ ದಿನಾಚರಣೆ ಹಾಗೂ ಜಲ ಶೋಧಕ ಎಂ.ಡಿ ಮ್ಯಾಥೂ ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ25 March 2016 6:56 PM IST
share
ಮುರುಡೇಶ್ವರ : ವಿಶ್ವ ಜಲ ದಿನಾಚರಣೆ ಹಾಗೂ ಜಲ ಶೋಧಕ ಎಂ.ಡಿ ಮ್ಯಾಥೂ ಗೆ ಸನ್ಮಾನ

ಮುರ್ಡೆಶ್ವರ ಆರ್.ಎನ್.ಎಸ್ ಸಮುದಾಯ ಅಭಿವೃದ್ಧಿ ಯೋಜನೆ ಹಾಗೂ ಭಟ್ಕಳದ ನಿರಂತರ ಸಮಾಜ ಸೇವಾ ಸಂಸ್ಥೆ ವತಿಯಿಂದ ಮಂಣ್ಕುಳಿಯ ಗಜಾನೊತ್ಸವ ಸಮಿತಿ ಕಟ್ಟಡದಲ್ಲಿ ವಿಶ್ವ ಜಲ ದಿನಾಚರಣೆ ಹಾಗೂ ಜಲ ಶೋಧಕ ಎಂ.ಡಿ.ಮ್ಯಾಥೂರವರಿಗೆ ಸನ್ಮಾನ ಾರಂಭ ಹಮ್ಮಿಕೊಳ್ಳಲಾಗಿತ್ತು .

 20 10 ಸಮಾರಂಭವನ್ನು ಗಿಡಗಳಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿದ ಭಟ್ಕಳ ಅಮಿತಾ ಆಸ್ಪತ್ರೆಯ ಡಾ.ಪಾಂಡುರಂಗ ನಾಯಕ ಮಾತನಾಡಿ ಪ್ರತಿಯೊಬ್ಬರು ನೀರಿನ ಪ್ರಾಮುಖ್ಯತೆಯನ್ನು ಅರಿತುಕೊಂಡು ,ನೀರು ವ್ಯರ್ಥವಾಗದಂತೆ ಸರಿಯಾದ ರೀತಿಯಲ್ಲಿ ಬಳಕೆ ಮಾಡುವ ಮೂಲಕ ನೀರಿನ ಸಂರಕ್ಷಣೆಯನ್ನು ಮಾಡಬೇಕೆಂದರು.   ಅಧ್ಯಕ್ಷತೆ ವಹಿಸಿ ಮಾತಾನಡಿದ ಮುರ್ಡೇಶ್ವರ ಪಾಲಿಟೆಕ್ನಿಕ್ ನ ಉಪಪ್ರಾಚಾರ್ಯ ಕೆ.ಮರಿಸ್ವಾಮಿ  ಮನುಷ್ಯ , ಪ್ರಾಣಿ ,ಗಿಡ ಮರಗಳು ನೀರಿಲ್ಲದೇ ಜೀವಿಸಲು ಸಾದ್ಯವಿಲ್ಲ. ಮನುಷ್ಯನ ಜೀವನದಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತಿದ್ದು ದುರ್ಬಳಕೆಯಿಂದ ನೀರಿನ ಕ್ಷಾಮ ಎದುರುಸುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ಜಲಸಂಖ್ಯಾಗಳ ಹೆಚ್ಚಳ , ನಗರೀಕರಣ, ಕೈಗಾರೀಕರಣ , ನೀರಿನ ಅಪವ್ಯಯ , ಅಂತರ್ಜಲ ದುರ್ಬಳಕೆ, ಪ್ರತಿಯೊಬ್ಬರು ಮನೆಸುತ್ತಾ ನೀರು ಇಂಗಿಸಿ ಜಲ ಸಂವರ್ದನೆ ,ವನ ಸಂರಕ್ಷಣೆಯನ್ನು ಮಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕಳೆದ  ವರ್ಷಗಳಿಂದ ಜಿಲ್ಲೆಯಲ್ಲಿ ಉಚಿತವಾಗಿ ಜಲ ಶೋಧಿಸುವ ಕಾರ್ಯದಲ್ಲಿ ನೀರತರಾಗಿ  ಸಾವಿರಕ್ಕೂ ಮೇಲ್ಪಟ್ಟು ನೀರು ಇರುವಿಕೆಯ ಸ್ಥಳವನ್ನು ಗುರುತಿಸಿ ನೀರು ತೊರಿಸುವ ಮ್ಯಾಥೂ ಎಂದೇ ಪ್ರಸಿದ್ದರಾದ ಉದ್ಯಮಿ ಎಂ.ಡಿ . ಮ್ಯಾಥೂ ರವರಿಗೆ ಈ ಸಂದರ್ಭದಲ್ಲಿ ಸನ್ಮಾಸಲಾಯಿತು. ಮುಖ್ಯ ಅತಿಥಿಗಳಾದ ನಿರಂತರ ಸಮಾಜ ಸೇವಾ ಸಂಸ್ಥೆ ಭಟ್ಕಳ ಇದರ ಅಧ್ಯಕ್ಷರಾದ ಸುರೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ನಮ್ಮ ಸಂಸ್ಥೆಯ ವತಿಯಿಂದ ಸಮುದಾಯ ಅಭಿವೃದ್ಧಿ ಯೋಜನೆಯಡಿಯಲ್ಲಿ ನೀಡುವ ಸೇವೆಗೆ ನಾವು ಸದಾ ಸಹಕಾರ ನೀಡುವುದಾಗಿ ತಿಳಿಸಿದರು. ವೇದಿಕೆಯ ಮೇಲೆ ಸಂಸ್ಥೆಯ ಕಾರ್ಯದ²  
 ರಾರ್ದ ದೇವಿದಾಸ , ಉಪನ್ಯಾಸಕ ಪ್ರಶಾಂತ , ಶಿಕ್ಷಕಿ ಶಾಂತಿ ವೆಂಕಟೇಶ ನಾಯ್ಕ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಡಿ ಮ್ಯಾಥೂರವರು ತೆಂಗಿನ ಕಾಯಿ , ನೀರು ತುಂಬಿದ ತಂಬಿಗೆ , ಸರ ಮುಂತಾದವು ಪರಿಕರಗಳಿಂದ ಜಲಶೋಧಿಸುವ ಬಗ್ಗೆ ಸಾರ್ವಜನಿಕರಿಗೆ ಪ್ರಾತ್ಯಾಕ್ಷಿಕೆ ಮಾಡಿ ತೋರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X