Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಜಿಲ್ಲೆಯ ಎಲ್ಲಾ ಕ್ರೈಸ್ತ...

ಕಾಸರಗೋಡು : ಜಿಲ್ಲೆಯ ಎಲ್ಲಾ ಕ್ರೈಸ್ತ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ

ವಾರ್ತಾಭಾರತಿವಾರ್ತಾಭಾರತಿ25 March 2016 7:03 PM IST
share

ಕಾಸರಗೋಡು :  ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನದ ಸ್ಮರಣಾರ್ಥ  ಕ್ರೈಸ್ತ ಬಾಂಧವರು  ಶುಭ ಶುಕ್ರವಾರ ವನ್ನು  ಭಕ್ತಿ , ಶ್ರದ್ದೆ ಯಿಂದ ಆಚರಿಸಿದರು.
ಕಾಸರಗೋಡು ಜಿಲ್ಲೆಯ ಎಲ್ಲಾ ಕ್ರೈಸ್ತ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಕಯ್ಯಾರು ಕ್ರಿಸ್ತರಾಜ ದೇವಾಲಯದಲ್ಲಿ ನಡೆದ ಧಾರ್ಮಿಕ ವಿಧಿ - ವಿಧಾನ ವನ್ನು  ಧರ್ಮಗುರು ವಂ .  ವಿಕ್ಟರ್ ಡಿ ಸೋಜ ನೆರವೇರಿಸಿದರು. 
ಬೇಳಾ,  ಕೊಲ್ಲಂಗಾನ, ಕಾಸರಗೋಡು , ಕುಂಬಳೆ , ನಾರಾಂಪಾಡಿ, ಉಕ್ಕಿನಡ್ಕ, ಮಣಿಯ೦ಪಾರೆ, ಮಂಜೇಶ್ವರ , ತಲಪಾಡಿ , ವರ್ಕಾಡಿ , ಪಾವೂರು , ಮೀಯಪದವು  ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಚರ್ಚ್ ಮತ್ತು ಚರ್ಚ್ ಆವರಣದಲ್ಲಿ  ಯೇಸು ಕ್ರಿಸ್ತರ  ಶಿಲುಬೆಯ  ಮರಣ ಶಿಕ್ಷೆ ವಿಧಿಸಿದ್ದಲ್ಲಿಂದ ತೊಡಗಿ  ಅವರು ಶಿಲುಬೆ ಯಲ್ಲಿ  ಮರಣಿಸಿ ಸಮಾಧಿ ಮಾಡುವಲ್ಲಿನ  14 ಪ್ರಮುಖ ಘಟನಾವಳಿ ಗೆ   ಸಂಬಂಧಿಸಿ  'ಶಿಲುಬೆಯ ಹಾದಿ ' ಆಚ ರಿಸುವ  ಮೂಲಕ  ಯೇಸುಕ್ರಿಸ್ತರು ಅನುಭವಿಸಿದ ಕಷ್ಟ - ಸಂಕಷ್ಟಗಳ ಸ್ಮರಣೆ ಮಾಡಲಾಯಿತು.
ಶುಭ ಶುಕ್ರವಾರ ದಂದು  ಧ್ಯಾನ ಮತ್ತು  ಉಪವಾಸ ಮೂಲಕ ಕ್ರೈಸ್ತ ಬಾಂಧವರು ಪ್ರಾರ್ಥನಾ  ದಿನವಾಗಿ ಆಚರಿಸಿದರು.
ವಿಭೂತಿ ಬುಧವಾರದಿಂದ ಆರಂಭಗೊಂಡ 40 ದಿನಗಳ    ವ್ರತಾಚರಣೆಯ  ಕೊನೆಯ ದಿನಗಳನ್ನು ಪವಿತ್ರ ಸಪ್ತಾಹ ವನ್ನಾಗಿ ಆಚರಿಸಲಾಗುತ್ತಿದೆ . ಗರಿಗಳ ಭಾನುವಾರ ದಿಂದ  ಆರಂಭಗೊಳ್ಳುವ ಸಪ್ತಾಹ  ಈಸ್ಟರ್ ಭಾನುವಾರ ದೊಂದು  ಮುಕ್ತಾಯಗೊಳ್ಳುತ್ತದೆ.
ಗುರುವಾರ  ಯೇಸುಕ್ರಿಸ್ತರ  ಕೊನೆಯ ಭೋಜನ ದಿನವನ್ನು ಆಚರಿಸಲಾಗುತ್ತಿದೆ . ಮರುದಿನ ಯೇಸು ಕ್ರಿಸ್ತರು ಶಿಲುಬೆ ಗೇರಿಸಿದ ದಿನವನ್ನಾಗಿ ಶುಭ ಶುಕ್ರವಾರ ಆಚರಿಸಲಾಗುತ್ತಿದ್ದು, ಆದಿತ್ಯವಾರ ಯೇಸು ಕ್ರಿಸ್ತರು ಪುನರುತ್ಥಾನದ ಸ್ಮರಣೆಯಾಗಿ ಈಸ್ಟರ್ ಹಬ್ಬವನ್ನು ಆಚರಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X