Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ‘ಐಸ್ ಆ್ಯಂಡ್ ಸ್ಕೇಟ್’...

ಮಂಗಳೂರಿನಲ್ಲಿ ‘ಐಸ್ ಆ್ಯಂಡ್ ಸ್ಕೇಟ್’ ಸ್ಕೇಟಿಂಗ್ ಸಂಸ್ಥೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 March 2016 8:49 PM IST
share
ಮಂಗಳೂರಿನಲ್ಲಿ ‘ಐಸ್ ಆ್ಯಂಡ್ ಸ್ಕೇಟ್’ ಸ್ಕೇಟಿಂಗ್ ಸಂಸ್ಥೆ ಉದ್ಘಾಟನೆ

ಮಂಗಳೂರು,ಮಾ.25: ನಗರದ ಸಿಟಿಸೆಂಟರ್‌ನ ಮೂರನೆ ಮಹಡಿಯಲ್ಲಿ ಫಾಲ್ಕೋನ್ ಎಂಟರ್‌ಪ್ರೈಸಸ್ ಸಂಸ್ಥೆಯು ಮೋತಿಶ್ಯಾಮ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಆರಂಭಿಸಿದ ನೂತನ ‘ಐಸ್ ಆ್ಯಂಡ್ ಸ್ಕೇಟ್’ ಎಂಬ ಸ್ಕೇಟಿಂಗ್ ಸಂಸ್ಥೆಯನ್ನು ಮಂಗಳೂರು ಶಾಸಕ ಮೊಯ್ದಿನ್ ಬಾವ ಇಂದು ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿಂಗಾಪುರ,ಥೈಲ್ಯಾಂಡ್‌ನಲ್ಲಿ ಜನಪ್ರೀಯವಾಗಿರುವ ಕ್ರೀಡೆಯನ್ನು ಕರ್ನಾಟಕದಲ್ಲಿ ಮೊದಲ ಬಾರಿಗೆ ಮಂಗಳೂರಿನಲ್ಲಿ ಪರಿಚಯಿಸಲಾಗಿದೆ.ಈ ಸಂಸ್ಥೆ ಆರಂಭದ ಮೂಲಕ ಮಂಗಳೂರು ಜನತೆ ಬಯಸಿದ್ದು ಸಿಕ್ಕಿದೆ ಎಂದು ಹೇಳಿದರು.

  ಕಾರ್ಯಕ್ರಮದಲ್ಲಿ ಮಾತನಾಡಿದ ಕ್ರೈಡೈ ಅಧ್ಯಕ್ಷ ಡಿ.ಬಿ.ಮೆಹ್ತಾ ಅವರು ಐಸ್ ಆ್ಯಂಡ್ ಸ್ಕೇಟ್ ಸಂಸ್ಥೆಯು ಸ್ವಿಝರ್‌ಲ್ಯಾಂಡ್‌ನ ವಾತಾವರಣವನ್ನು ಮಂಗಳೂರಿನಲ್ಲಿ ಸೃಷ್ಟಿಸಿದೆ ಎಂದು ಶ್ಲಾಘಿಸಿದರು.

    ಕಾರ್ಯಕ್ರಮದಲ್ಲಿ ಮೋತಿಶಾಮ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಎಸ್.ಎಂ ಅರ್ಷದ್ , ಫಾಲ್ಕೋನ್ ಎಂಟರ್‌ಪ್ರೈಸಸ್‌ನ ಎಸ್.ಎಂ.ಸವೂದ್, ಜಮಾಲ್ ಮುಸ್ಬಾ, ಗುಫ್ರಾನ್ ಡಿ.ಎಫ್. ಉಪಸ್ಥಿತರಿದ್ದರು.

    ಐಸ್ ಆ್ಯಂಡ್ ಸ್ಕೇಟ್ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಆರಂಭಿಸಲಾದ ಸ್ಕೇಟಿಂಗ್ ಸಂಸ್ಥೆ. ವಿದೇಶದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿರುವ ಕ್ರೀಡೆಯಿದು.ಸಾಧಾರಣ ಸ್ಕೇಟಿಂಗ್ ನ ಬದಲಿಗೆ ಇಲ್ಲಿ ಮಾಡುವ ಸ್ಕೇಟಿಂಗ್ ವಿಶೇಷವಾಗಿರುತ್ತದೆ. ಮಂಜುಗಡ್ಡೆಯಲ್ಲಿ ಸ್ಕೇಟಿಂಗ್ ಮಾಡುವ ಮೋಜು ಇಲ್ಲಿ ಸ್ಕೇಟಿಂಗ್ ಮಾಡುವವರಿಗೆ ಸಿಗುತ್ತದೆ. ವಿಶಾಲವಾದ ಜಾಗದಲ್ಲಿ ಮಂಜುಗಡ್ಡೆಯನ್ನು ಹಾಕಲಾಗಿದ್ದು ಇಲ್ಲಿ ಹಿಮದ ರಾಶಿಯಲ್ಲಿ ಸ್ಕೇಟಿಂಗ್ ಮಾಡುವ ಅನುಭವವನ್ನು ನೀಡುತ್ತದೆ.ಮಂಜುಗಡ್ಡೆಯಲ್ಲಿ ಮಾಡುವ ಸ್ಕೇಟಿಂಗ್‌ಗೆ ಅನುಕೂಲವಿರುವ ಸ್ಕೇಟಿಂಗ್ ಶೂವನ್ನು ನೀಡಲಾಗುತ್ತದೆ. ಮಂಗಳೂರಿನಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿ ಸ್ಕೇಟಿಂಗ್ ಪ್ರಿಯರಿದ್ದು ಇವರಿಗೆ ಇಲ್ಲಿ ಹೊಸ ಅನುಭವವನ್ನೆ ನೀಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X