Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶ,ಸಮಾಜ ಮುಂದುವರಿಯಬೇಕಾದರೆ ಏಕತೆಯಿಂದ...

ದೇಶ,ಸಮಾಜ ಮುಂದುವರಿಯಬೇಕಾದರೆ ಏಕತೆಯಿಂದ ಮಾತ್ರ ಸಾದ್ಯ - ಶಾಫಿ ಬೆಳ್ಳಾರೆ

ವಾರ್ತಾಭಾರತಿವಾರ್ತಾಭಾರತಿ25 March 2016 11:59 PM IST
share
ದೇಶ,ಸಮಾಜ ಮುಂದುವರಿಯಬೇಕಾದರೆ ಏಕತೆಯಿಂದ ಮಾತ್ರ ಸಾದ್ಯ - ಶಾಫಿ ಬೆಳ್ಳಾರೆ

ಮಾರ್ಚ್ 25: ಒಂದು ದೇಶ ಮತ್ತು ದೇಶದ ಜನರು ಮುಂದುವರಿಯಬೇಕಾದರೆ ದೇಶವಾಸಿಗಳು ಏಕತೆಯಿಂದ ಬಾಳಿದರೆ ಮಾತ್ರ ದೇಶ ಮುಂದುವರಿಯುತ್ತದೆ ಸರ್ವ ದರ್ಮದ ಆಚಾರ ವಿಚಾರಗಳನ್ನು ಆಚರಿಸಲು ನಮ್ಮ ದೇಶದ ಸಂವಿದಾನ ಕಾತರೀ ನೀಡಿದರೂ ಬಯಸಿದ್ದನ್ನು ಹೇಳಿದರೆ ಬಯಸಿದ್ದನ್ನು ಬರೆದರೆ ಹತ್ಯೆ ನಡೆಸಲಾಗುತ್ತಿದೆ. ಮಾತ್ರವಲ್ಲದೆ ಜಾನುವಾರು ಸಾಗಾಟದ ಹೆಸರಲ್ಲಿ ಹತ್ಯೆ ನಡೆಸಿ ಮರಕ್ಕೆ ನೇತು ಹಾಕುವ ಹೇಯ ಕ್ರತ್ಯ ಇತ್ತೀಚಿಗಿನ ದಿನಗಳಲ್ಲಿ ನಡೆಯುತ್ತದೆ ಎಂದಾದರೆ ಈ ದೇಶದ ಐಕ್ಯತೆ ಯಾವ ರೀತಿ ಮುಂದುವರಿದಿದೆ. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಚಿಂತಿಸುವ ಅಗತ್ಯವಿದೆ.

ಇಲ್ಲಿಯ ಪ್ರತೀಯೊಂದು ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸುವ ಸಾಮರ್ಥ್ಯ ಮುಸ್ಲಿಮರಿಗೆ ಇದೆ ಎಂಬುದು ಚರಿತ್ರೆ ನಮಗೆ ಕಳಿಸುತ್ತದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಲಚ್ಚಿಲ್ ಪದವು ವತಿಯಿಂದ ಹಮ್ಮಿಕೋಂಡ  'ಐಕ್ಯತೆ ಕಾಲದ ಬೇಡಿಕೆ' ಎಂಬ ಕಾರ್ಯಕ್ರಮಲ್ಲಿ ಶಾಫಿ ಬೆಳ್ಳಾರೆ ಪಿ.ಎಫ್.ಐ ರಾಜ್ಯ ಕಾರ್ಯದರ್ಷಿ ಮುಖ್ಯ ಬಾಷಣ ಮಡುತ್ತಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಮೀದ್ ಮುಸ್ಲಿಯಾರ್ ನಡೆಸಿಕೊಟ್ಟರು
ಮುಖ್ಯ ಅತಿಥಿಗಳಾಗಿ ಹನೀಫ್ ಕಾಟಿಪಳ್ಳ ಅದ್ಯಕ್ಷರು ಪಿ.ಎಫ್.ಐ. ಮಂಗಳೂರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು. ಮುಕ್ಯ ಅತಿಥಿಗಳಾಗಿ
ಬಶೀರ್ ಬಜಾಲ್ ವಲಯ ಪಿ.ಎಫ್.ಐ ಅದ್ಯಕ್ಷರು  ಮಂಗಳೂರು.  ನಝೀರ್ ಅದ್ಯಕ್ಷರು ಜುಮ್ಮ ಮಸೀದಿ ವಳಚ್ಚಿಲ್ ಪದವು,  ಮತ್ತು ಸೌತ್ ರೇಂಜ್ ಮೆನೆಜ್ ಮೆಂಟ್. ಯಾಸೀನ್ ಅರ್ಕುಳ ಅದ್ಯಕ್ಷರು ಗ್ರಾಮ ಸಮಿತಿ ಎಸ್.ಡಿ.ಪಿ.ಐ ಅರ್ಕುಳ ಉಪಸ್ತಿತರಿದ್ದರು. ಅಬ್ದುಲ್ ರಶೀದ್ ಅದ್ಯಕ್ಷರು ಪಿ.ಎಫ್.ಐ. ವಲಚ್ಚಿಲ್ ಪದವು ಅರ್ಕುಳ ವಲಯ ಇವರು ಸ್ವಾಗತಿಸಿ ,ಅಕ್ರಮ್ ಸಾವದ್ ದನ್ಯವಾದ ಗೈದರು, ಸೆಲೀಮ್ ಪದವು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X