Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ನೀವು ಜೇಬಲ್ಲಿಡುವುದು ಮೊಬೈಲ್ ಅಲ್ಲ,...

ನೀವು ಜೇಬಲ್ಲಿಡುವುದು ಮೊಬೈಲ್ ಅಲ್ಲ, ಅಪಾಯವನ್ನು !

ವಾರ್ತಾಭಾರತಿವಾರ್ತಾಭಾರತಿ26 March 2016 10:20 AM IST
share
ನೀವು ಜೇಬಲ್ಲಿಡುವುದು ಮೊಬೈಲ್ ಅಲ್ಲ, ಅಪಾಯವನ್ನು !

ನಿಮ್ಮ ಫೋನನ್ನು ಪಾಕೆಟಲ್ಲಿ ಇಡುವುದು ಸುರಕ್ಷಿತವಲ್ಲ. ಹಾಗೆಂದು, ಮೊಬೈಲ್ ಫೋನುಗಳು ನಾಜೂಕಾಗಿ ತಯಾರಾಗುತ್ತಿರುವುದಕ್ಕೂ ಇದಕ್ಕೂ ಏನೂ ಸಂಬಂಧವಿಲ್ಲ. ಇದು ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದೆ. ಧೀರ್ಘ ಕಾಲ ಮೊಬೈಲ್ ಬಳಸಿದಲ್ಲಿ ಕ್ಯಾನ್ಸರ್ ಮತ್ತಿತರ ಆರೋಗ್ಯ ಸಮಸ್ಯೆಗಳು ಬರುತ್ತವೆ ಎನ್ನಲಾಗುತ್ತದೆ.

ಅಧ್ಯಯನವೊಂದು ಹೇಳಿರುವ ಪ್ರಕಾರ ಮೊಬೈಲಿನಿಂದ ಹೊರಸೂಸುವ ಎಲಕ್ಟ್ರೋಮ್ಯಾಗ್ನೆಟಿಕ್ ತರಂಗಗಳು ಧೀರ್ಘಕಾಲದ ನಷ್ಟವನ್ನು ತರುತ್ತವೆ. ಲೀಗ್ ಆಫ್ ನೇಷನ್ಸ್ ಹೆಲ್ತ್ ಉಪಾಧ್ಯಕ್ಷ ನಿಖೊಲೈ ಕೊನೊನೊವ್ ಪ್ರಕಾರ, ದೇಹದ ಆಗುಹೋಗುಗಳ ಮುಖ್ಯ ನಿಯಂತ್ರಕ ಕೇಂದ್ರೀಯ ನರವ್ಯೆಹ ವ್ಯವಸ್ಥೆಗೆ ಮೊಬೈಲ್ ತರಂಗಗಳಿಂದ ಹಾನಿಯಾಗುವ ಸಾಧ್ಯತೆಯಿದೆ.

ಜೇಬಲ್ಲಿಡುವುದು ಅಪಾಯಕಾರಿ

ಫೋನಿನ ಎಲೆಕ್ಟ್ರೋಮ್ಯಾಗ್ನೆಟಿಕ್ ತರಂಗಗಳ ಪ್ರಮುಖ ಗುರಿ ಕೇಂದ್ರೀಯ ನರವ್ಯೆಹ ವ್ಯವಸ್ಥೆಯಾಗಿದ್ದರೂ, ಸಂತಾನೋತ್ಪತ್ತಿಯ ಮತ್ತು ಎಂಡೋಕ್ರೈನ್ ವ್ಯವಸ್ಥೆಗಳೆರಡೂ ಅಪಾಯದಲ್ಲಿವೆ. ಅಲ್ಲದೆ ಫೋನ್ ಅತಿಯಾಗಿ ಬಳಸುವುದರಿಂದ ಆಗುವ ಸಮಸ್ಯೆ ಕಂಡುಹಿಡಿಯುವುದೂ ಸುಲಭವಲ್ಲ. ಆದರೆ ಎಲೆಕ್ಟ್ರೋಮ್ಯಾಗ್ನೆಟಿಕ್ ತರಂಗಗಳು ರಕ್ತ ಕ್ಯಾನ್ಸರ್, ಹಾರ್ಮೋನ್ ಸಂಬಂಧಿ ರೋಗಗಳು ಮತ್ತು ಮೆದುಳಿನ ಕ್ಯಾನ್ಸರ್ ಉಂಟು ಮಾಡಬಹುದು. ಕೇಂದ್ರೀಯ ನರವ್ಯೆಹಕ್ಕೆ ಹಾನಿಯಾದಲ್ಲಿ ಪೂರ್ಣ ವ್ಯವಸ್ಥೆಯೇ ಕುಸಿಯಲಿದೆ.

ಏನು ಮಾಡಬಹುದು?

ಫೋನ್ ದೇಹಕ್ಕೆ ಹಾನಿಯುಂಟು ಮಾಡಬಹುದಾಗಿದ್ದರೂ, ಅದನ್ನು ಎಸೆಯಬೇಕಾಗಿಲ್ಲ. ಸ್ಮಾರ್ಟ್‌ಫೋನ್‌ಗಳು ನಮ್ಮ ಇಂದಿನ ಅತೀ ಅಗತ್ಯವಾಗಿವೆ. ಅವುಗಳನ್ನು ಎಸೆಯುವ ಬದಲಾಗಿ ಬಳಕೆಯನ್ನು ಕಡಿಮೆ ಮಾಡುವ ದಾರಿ ಹುಡುಕಬೇಕು. ನಿಮ್ಮ ಪರಿಸ್ಥಿತಿ ವಿಶ್ಲೇಷಿಸಿಕೊಂಡು ಏನು ನಿಮಗೆ ಉತ್ತಮ ಎಂದು ತಿಳಿದುಕೊಳ್ಳಿ. ಮುಖ್ಯವಾಗಿ ಗರ್ಭ ಧರಿಸಿದ್ದಲ್ಲಿ ಸಾಧ್ಯವಾದಷ್ಟು ಫೋನ್ ಬಳಕೆ ಕಡಿಮೆ ಮಾಡಬೇಕು. ಏಕೆಂದರೆ ತರಂಗಗಳು ಸಂತಾನೋತ್ಪತ್ತಿ ವ್ಯವಸ್ಥೆಗೆ ಹಾನಿಯುಂಟು ಮಾಡಬಹುದು. ಹೀಗಾಗಿ ಉಡುಗೆಯ ಪಾಕೆಟಿನಲ್ಲಿ ಮೊಬೈಲ್ ಇಡಲೇಬೇಡಿ. ಬಳಸದೆ ಇದ್ದಾಗ ದೇಹಕ್ಕೆ ಸಂಪರ್ಕಿಸದಂತೆ ಬ್ಯಾಗಲ್ಲಿ ಹಾಕಿಕೊಳ್ಳುವ ಅಭ್ಯಾಸವಿರಲಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X