Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಎಳನೀರು ಬರೀ ನೀರಲ್ಲ, ಇದರ ಆರೋಗ್ಯ...

ಎಳನೀರು ಬರೀ ನೀರಲ್ಲ, ಇದರ ಆರೋಗ್ಯ ಲಾಭಗಳು ಹತ್ತು ಹಲವು

ವಾರ್ತಾಭಾರತಿವಾರ್ತಾಭಾರತಿ26 March 2016 11:10 AM IST
share
ಎಳನೀರು ಬರೀ ನೀರಲ್ಲ, ಇದರ ಆರೋಗ್ಯ ಲಾಭಗಳು ಹತ್ತು ಹಲವು

ಎಳನೀರು ಕೇವಲ ಪಾನೀಯವಲ್ಲ, ಅದು ಸಹಜವಾಗಿ ಸಿಹಿಯಾಗಿರುತ್ತದೆ. ಜೀರ್ಣಕ್ರಿಯೆಗೆ ಉತ್ತೇಜಿಸುತ್ತದೆ. ಮೂತ್ರಕೋಶದ ಹಾದಿಗಳನ್ನು ಸಹಜವಾಗಿ ಸ್ವಚ್ಛಗೊಳಿಸಿ ದೇಹದ ಲ್ಯುಬ್ರಿಕೇಶನ್ ವ್ಯವಸ್ಥೆಯನ್ನು ಸುಧಾರಿಸುತ್ತದೆ.

ಎಳನೀರಲ್ಲಿ ಸಕ್ಕರೆ, ನೀರು ಬಿಟ್ಟರೆ ಕೊಬ್ಬು ಮತ್ತು ನೈಟ್ರೋಜಿಯಸ್ ತತ್ವಗಳಿರುತ್ತವೆ. ಉಷ್ಣವಲಯದ ಜನರು ಇದನ್ನು ಆರಂಭದಿಂದಲೇ ಆಸ್ವಾದಿಸುತ್ತಿದ್ದಾರೆ.

ಹಲವಾರು ಆರೋಗ್ಯ ಲಾಭಗಳು

ಇದು ಸಹಜವಾದ ಸ್ಟರ್ಲೈಜ್ಡ್ ಆಗಿರುವ ನೀರು. ಇದು ಔಷಧಿಗಳ ಅಡ್ಡಪರಿಣಾಮಗಳಿಗೆ ನಿರೋಧಕವಾಗಿ ಕೆಲಸ ಮಾಡುತ್ತದೆ. ಹೀಗಾಗಿ ಮಕ್ಕಳಿಗೆ ಕೊಡಲು ಸುರಕ್ಷಿತ. ಎಳನೀರು ಪಾನೀಯ ತನ್ನದೇ ಆದ ಕಂಟೇನರಲ್ಲಿ ಬರುತ್ತದೆ. ಹಲವಾರು ರೋಗಗಳ ನಿವಾರಣೆಗೆ ಇದನ್ನು ಬಳಸಲಾಗುತ್ತದೆ. ಜ್ವರ, ತಲೆನೋವು, ಅತಿಸಾರ ಮತ್ತು ಅಜೀರ್ಣ ಸಮಸ್ಯೆಗಳ ಸಂದರ್ಭದಲ್ಲಿ ಎಳನೀರು ದಿವ್ಯೌಷಧ. ಗಂಭೀರ ಕಾಯಿಲೆಗಳಿಗೆ ಔಷಧಿ
 

- ಕಾಲರಾ ರೋಗಿಗಳಿಗೆ ಉತ್ತಮ ಔಷಧಿ

- ಜಠರದ ಸಮಸ್ಯೆ ಇರುವ ಹಸುಗೂಸುಗಳಿಗೆ ಉತ್ತಮ. ಹೊಟ್ಟೆಯ ಹುಳುಗಳನ್ನು ಕೊಲ್ಲುತ್ತದೆ.

- ಸಿಡುಬು ರೋಗ ಮತ್ತು ಮೈಮೇಲೆ ಗುಳ್ಳೆ ಬರುವ ಸಮಸ್ಯೆ ಇದ್ದವರಿಗೆ ಇದು ಒಳ್ಳೆಯದು.

- ಮಲಬದ್ಧತೆಯ ಸಮಸ್ಯೆಗೆ ಉತ್ತಮ ಔಷಧಿ, ಕರುಳಿನ ಕಾರ್ಯವನ್ನು ಸುಧಾರಿಸುತ್ತದೆ. ಅಸಿಡಿಟಿ ಮತ್ತು ಅಲ್ಸರ್ ಸಮಸ್ಯೆ ಇರುವವರಿಗೂ ಉತ್ತಮ.

- ವೈರಸುಗಳಿಂದ ದೇಹವನ್ನು ರಕ್ಷಿಸುತ್ತದೆ.

- ಆಸ್ಟಿಯೋಪೊರೊಸಿಸ್‌ನಿಂದ ರಕ್ಷಣೆ ನೀಡುತ್ತದೆ.

- ಆರೋಗ್ಯಕರ ಥೈರಾಯ್ಡ ಕಾರ್ಯಕ್ಕೆ ಅಗತ್ಯ.

- ಕ್ಯಾನ್ಸರ್ ತೆರಪಿಯಲ್ಲೂ ಎಳನೀರು ಬಳಸಲಾಗುತ್ತದೆ.

- ಎಳನೀರು ಮಧುಮೇಹವನ್ನು ನಿಯಂತ್ರಿಸುತ್ತದೆ.

ಎಳನೀರಿನ ಸಾಮಾನ್ಯ ಆರೋಗ್ಯ ಲಾಭಗಳು

- ದೇಹಕ್ಕೆ ಶಾಖ ಮತ್ತು ಬಿರುಬೇಸಗೆಯಿಂದ ಆಗುವ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ.

- ದೇಹವನ್ನು ತಂಪಾಗಿ ಸೂಕ್ತ ಉಷ್ಣತೆಯಲ್ಲಿಡಲು ನೆರವಾಗುತ್ತದೆ.

- ಎಳನೀರಲ್ಲಿ ಸಾವಯವ ಸಂಯುಕ್ತಗಳಿದ್ದು, ಆರೋಗ್ಯಕರ ಪ್ರಗತಿಯನ್ನು ಪ್ರಚೋದಿಸುತ್ತದೆ.

- ನಿಶ್ಯಕ್ತಿಯಿಂದ ಪರಿಹಾರ

- ಕರುಳಿನ ಚಲನೆಯಿಂದಾದ ಸಮಸ್ಯೆಗಳನ್ನು ನಿವಾರಿಸುತ್ತದೆ.

- ಈಸ್ಟಿನಿಂದಾದ ಸಮಸ್ಯೆಗಳನ್ನು ನಿವಾರಿಸುತ್ತದೆ.

- ಇಸಬು ಸಮಸ್ಯೆ ನಿವಾರಿಸುತ್ತದೆ.

- ಎಳನೀರಿನಿಂದ ನಿತ್ಯವೂ ಮುಖ ತೊಳೆದರೆ ಕಪ್ಪು ಕಲೆಗಳು ಮತ್ತು ಮೊಡವೆಗಳಿಂದ ರಕ್ಷಣೆ ಸಿಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X