Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದೆಂತಹಾ ಪ್ರೀತಿ ? ಪ್ರೇಮಿಯೊಂದಿಗೆ ಸೇರಿ...

ಇದೆಂತಹಾ ಪ್ರೀತಿ ? ಪ್ರೇಮಿಯೊಂದಿಗೆ ಸೇರಿ 7 ವರ್ಷದ ಮಗಳನ್ನೇ ಕೊಂದ ತಾಯಿ !

ವಾರ್ತಾಭಾರತಿವಾರ್ತಾಭಾರತಿ26 March 2016 7:13 PM IST
share
ಇದೆಂತಹಾ ಪ್ರೀತಿ ? ಪ್ರೇಮಿಯೊಂದಿಗೆ ಸೇರಿ 7 ವರ್ಷದ ಮಗಳನ್ನೇ  ಕೊಂದ ತಾಯಿ !

ಘಾಝಿಯಾಬಾದ್ , ಮಾ. ೨೬ : ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವಿಲ್ಲ ಎಂಬ ಮಾತು ನೀವು ಕೇಳಿರಬಹುದು. ತೀರಾ ಇತ್ತೀಚಿನವರೆಗೂ ಅದು ಸತ್ಯವೇ ಆಗಿತ್ತು. ಆದರೆ ಈಗಲ್ಲ. ಈ ದುರಂತ  ( ನೈಜ ) ಕತೆ ಕೇಳಿದ ಮೇಲೆ ನೀವು ಖಂಡಿತ ಕ್ಷಣ ಬಾಯಿಂದ  ಮಾತು ಹೊರಡದೆ ಬೆಚ್ಚಿ ಬೀಳುವುದು ಖಚಿತ.

ಆ ದಂಪತಿಗೆ ಏಳರ ಹರೆಯದ ಮಗಳಿದ್ದಳು. ಆದರ್ ಪತ್ನಿಗೆ ಬೇರೊಬ್ಬನೊಂದಿಗೆ ಪ್ರೀತಿ, ಸಂಬಂಧ. ಒಂದು ದಿನ ಆ ವ್ಯಕ್ತಿಯೊಂದಿಗೆ ತನ್ನ ತಾಯಿಯನ್ನು ಈ ಪುಟ್ಟ ಬಾಲೆ ನೋಡಿದ್ದಾಳೆ. ಮುಗ್ಧವಾಗಿ ಅದನ್ನು ತನ್ನ ತಂದೆಗೆ ತಿಳಿಸಿದ್ದಾಳೆ. ಅಷ್ಟೇ. ಇದ್ದಕ್ಕಿದ್ದಂತೆ ಒಂದು ದಿನ ಆಕೆ ಕಾಣೆಯಾಗಿದ್ದಾಳೆ. " ಅಂಗಡಿಗೆ ಸಾಮಾನು ತರಲು ಹೋಗಿದ್ದಳು. ತಂದು ಕೊಟ್ಟ ಬಳಿಕ ಎರಡು ರೂಪಾಯಿ ತೆಗೆದುಕೊಂಡು ಚಾಕೊಲೆಟ್ ತರಲು ಹೋದವಳು ವಾಪಸ್ ಬಂದಿಲ್ಲ " ಎಂದು ಆಕೆಯ ತಾಯಿ ಮಗಳು ಎಲ್ಲಿದ್ದಾಳೆ ಎಂದು ಕೇಳಿದ ಪತಿಗೆ ಹೇಳಿದ್ದಾಳೆ. ಪೊಲೀಸ್ ದೂರು ದಾಖಲಿಸಿ ಎಲ್ಲ ಕಡೆ ಹುಡುಕಾಡಿದ ಮೇಲೆ  ಮರುದಿನ ಪತ್ತೆಯಾಗಿದ್ದಾಳೆ. ಖಾಲಿ ಜಾಗವೊಂದರಲ್ಲಿ ಗೋಣಿ ಚೀಲದಲ್ಲಿ ಶವವಾಗಿ  ! ಈಗ ತಾಯಿ ಹಾಗು ಆಕೆಯ ಪ್ರಿಯಕರ ಜೈಲು ಸೇರಿದ್ದಾರೆ. ತಾವಿಬ್ಬರೇ ಸೇರಿಕೊಂಡು ಈ ಮಹಾ ಪಾತಕ ಕೆಲಸ ಮಾಡಿದ್ದೇವೆ ಎಂದು ತಪ್ಪೊಪ್ಪಿಗೆ ನೀಡಿದ್ದಾರೆ !

ದೆಹಲಿ ಸಮೀಪದ ಘಾಝಿಯಾಬಾದ್ ನಲ್ಲಿ ನಡೆದ ಘಟನೆಯಿದು. ಮಗುವಿನ ಹೆಸರು ಇಕ್ರಾ. ಹಂತಕ ತಾಯಿ ರಶೀದ , ಆಕೆಯ ಪ್ರಿಯಕರ ಶಾನವಾಝ್. ಮಗುವಿನ  ತಂದೆಯ ಹೆಸರು ಯಾಸೀನ್.
ಇದೆಂತಹಾ ಪ್ರೀತಿ ! ?
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X