Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2.35 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

2.35 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

ಶಿವಮೊಗ್ಗ ಮಹಾನಗರ ಪಾಲಿಕೆ

ವಾರ್ತಾಭಾರತಿವಾರ್ತಾಭಾರತಿ26 March 2016 10:36 PM IST
share
2.35 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

ಶಿವಮೊಗ್ಗ, ಮಾ.26: ಶಿವಮೊಗ್ಗ ಮಹಾನಗರ ಪಾಲಿಕೆಯ 2016-17 ನೆ ಸಾಲಿನ ಬಜೆಟ್‌ನ್ನು ಶನಿವಾರ ಪಾಲಿಕೆ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆೆಯಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಲ್ ಗೋಪಿ ಮಂಡಿಸಿದರು. 2.35 ಕೋಟಿ ರೂ. ಉಳಿತಾಯದ ಬಜೆಟ್ ಇದಾಗಿರುವುದು ವಿಶೇಷವಾಗಿದೆ. ಪ್ರಸಕ್ತ ಸಾಲಿನಲ್ಲಿ 184 ಕೋಟಿ ರೂ. ಆದಾಯ ಸಂಗ್ರಹದ ಗುರಿಯಿಟ್ಟುಕೊಳ್ಳಲಾಗಿದೆ. 182.18 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿದೆ. ಆದಾಯ-ಖರ್ಚು ಲೆಕ್ಕಾಚಾರ ಕಳೆದು 2.35 ಕೋಟಿ ರೂ. ಉಳಿತಾಯ ನಿರೀಕ್ಷಿಸಲಾಗಿದೆ. ನಾಗರಿಕರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಪಾಲಿಕೆಯ ಆದಾಯ ಮೂಲ ಹೆಚ್ಚಿಸುವ ಯೋಜನೆ ತಮ್ಮದಾಗಿದೆ ಎಂದು ಐಡಿಯಲ್ ಗೋಪಿ ತಿಳಿಸಿದರು. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ದಕ್ಷತೆ ತರಲು ಕ್ರಮ ಕೈಗೊಳ್ಳಲಾಗಿದೆ. ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗಿದೆ. ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆ, ಶುಚಿತ್ವ, ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ನಗರದ ಸರ್ವಾಂಗೀಣ ಅಭಿವೃದ್ಧ್ದಿಗೆ ಹತ್ತು ಹಲವು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ವೆಚ್ಚದ ಬಾಬ್ತುಗಳು: ವೆಚ್ಚದ ವಿಭಾಗದಲ್ಲಿ ಪಾಲಿಕೆಯ ಆಡಳಿತ, ಸಿಬ್ಬಂದಿ ವೇತನ-ಭತ್ತೆಗಳಿಗೆ ಅತೀ ಹೆಚ್ಚಿನ ಅನುದಾನ ಖರ್ಚು ಮಾಡಲಾಗುತ್ತಿದೆ. ವೇತನ-ಭತ್ತೆ-ಇತರೆ ಸವಲತ್ತುಗಳಿಗೆ 330 ಲಕ್ಷ.ರೂ., ದಿನಗೂಲಿ ನೌಕರರ ವೇತನಕ್ಕೆ 60 ಲಕ್ಷ.ರೂ., ಅಂತ್ಯ ಮತ್ತು ನಿವೃತ್ತಿ ಸೌಲಭ್ಯಕ್ಕೆ 110 ಲಕ್ಷ.ರೂ., ಪಿಂಚಣಿಗೆ 1.2 ಲಕ್ಷ.ರೂ., ನೌಕರರ ವಂತಿಕೆ-ಪಿಂಚಣಿ ಪಾವತಿಗೆ 10 ಲಕ್ಷ.ರೂ., ನೌಕರರ ವೈದ್ಯಕೀಯ ವೆಚ್ಚ ಮರುಪಾವತಿ 5 ಲಕ್ಷ.ರೂ., ಲೇಖನ ಸಾಮಗ್ರಿಗೆ 12 ಲಕ್ಷ.ರೂ., ಮುದ್ರಣಕ್ಕೆ 10 ಲಕ್ಷ.ರೂ., ನಿಯತಕಾಲಿಕೆ - ಬುಕ್ ಬೈಡಿಂಗ್‌ಗೆ 3 ಲಕ್ಷ.ರೂ., ಪ್ರಯಾಣ ಮತ್ತು ದಿನ ವೆಚ್ಚಕ್ಕೆ 5 ಲಕ್ಷ.ರೂ., ನ್ಯಾಯಾಂಗ ವೆಚ್ಚಕ್ಕೆ 15 ಲಕ್ಷ.ರೂ., ಕೋರ್ಟ್ ಅಟ್ಯಾಚ್‌ಮೆಂಟ್‌ಗೆ 80 ಲಕ್ಷ.ರೂ., ಜಾಹೀರಾತು - ಪ್ರಸರಣಕ್ಕೆ 50 ಲಕ್ಷ.ರೂ., ಕಚೇರಿಯ ಸಹಾಯವಾಣಿ ವೆಚ್ಚಕ್ಕೆ 4.5 ಲಕ್ಷ.ರೂ., ಸದಸ್ಯರ ಅಧ್ಯಯನ ಪ್ರವಾಸಕ್ಕೆ 20 ಲಕ್ಷ.ರೂ., ಸದಸ್ಯರ ಗೌರವ ಧನ 15 ಲಕ್ಷ.ರೂ., ಜನಗಣತಿಗೆ 2 ಲಕ್ಷ.ರೂ., ಶಕ್ತಿ - ಇಂಧನಕ್ಕೆ 660 ಲಕ್ಷ.ರೂ., ಬೀದಿ ದೀಪದ ಹೊರ ಗುತ್ತಿಗೆ ನಿರ್ವಹಣಾ ವೆಚ್ಚ 180 ಲಕ್ಷ. ರೂ., ಬೀದಿ ನಾಯಿ - ಹಂದಿ - ಮಂಗಗಳ ನಿಯಂತ್ರಣಕ್ಕೆ 10 ಲಕ್ಷ.ರೂ., ಸೊಳ್ಳೆ ನಾಶಕ ಯಂತ್ರ - ಫಿನಾಯಿಲ್ ಇತರೆಗೆ 40 ಲಕ್ಷ.ರೂ., ಸ್ಮಶಾನ ನಿರ್ವಹಣೆಗೆ 50 ಲಕ್ಷ.ರೂ., ಘನತ್ಯಾಜ್ಯ ನಿರ್ವಹಣೆಗೆ 700 ಲಕ್ಷ.ರೂ. ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುದಾನ ಮೀಸಲಿರಿಸಲಾಗಿದೆ. ಆದಾಯ ನಿರೀಕ್ಷೆ:

ಪಾಲಿಕೆಯ ಸ್ವಂತ ಆದಾಯ ಸಂಗ್ರಹ ಮೂಲಗಳಲ್ಲಿ ಆಸ್ತಿ ತೆರಿಗೆಯಿಂದಲೇ ಅತೀ ಹೆಚ್ಚಿನ ಆದಾಯ ಸಂಗ್ರಹಿಸುವ ಗುರಿಯಿಟ್ಟುಕೊಳ್ಳಲಾಗಿದೆ. ಉಳಿದಂತೆ ಎಸ್‌ಎಪ್‌ಸಿ ವೇತನ ಅನುದಾನದಿಂದ 1,500 ಲಕ್ಷ ರೂ., ವಾಣಿಜ್ಯ ಸಂಕೀರ್ಣಗಳಿಂದ 130.14 ಲಕ್ಷ ರೂ., ಕಟ್ಟಡ ಬಾಡಿಗೆಯಿಂದ 5 ಲ.ರೂ., ಗುತ್ತಿಗೆ ಬಾಡಿಗೆ (ವಾಣಿಜ್ಯ) 5 ಲ.ರೂ., ಮಾಹಿತಿ ಹಕ್ಕು ಕಾಯ್ದೆಯಡಿ 1 ಲ.ರೂ ಇನ್ನು ಹಲವು ಮೂಲಗಳಿಂದ ಆದಾಯ ಸಂಗ್ರಹಣೆಯ ಗುರಿಯಿಟ್ಟುಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X