Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2030ರೊಳಗೆ ಭಾರತ ಶೇ.100 ಇಲೆಕ್ಟ್ರಿಕ್...

2030ರೊಳಗೆ ಭಾರತ ಶೇ.100 ಇಲೆಕ್ಟ್ರಿಕ್ ಕಾರುಗಳ ದೇಶ?

ವಾರ್ತಾಭಾರತಿವಾರ್ತಾಭಾರತಿ26 March 2016 11:47 PM IST
share
2030ರೊಳಗೆ ಭಾರತ ಶೇ.100 ಇಲೆಕ್ಟ್ರಿಕ್ ಕಾರುಗಳ ದೇಶ?


ಹೊಸದಿಲ್ಲಿ, ಮಾ.26: ಯಾವುದೇ ಡೌನ್ ಪೇಮೆಂಟ್ ಇಲ್ಲದೆಯೇ ಜನರಿಗೆ ಇಲೆಕ್ಟ್ರಿಕ್ ಕಾರುಗಳನ್ನು ಒದಗಿಸುವ ಯೋಜನೆಯನ್ನು ರೂಪಿಸುವ ಬಗ್ಗೆ ಸರಕಾರ ಯೋಚಿಸುತ್ತಿದ್ದು, ದುಬಾರಿ ಇಂಧನ ಖರೀದಿಸುವ ಅಗತ್ಯವಿಲ್ಲದೇ ಇರುವುದರಿಂದ ಈ ನಿಟ್ಟಿನಲ್ಲಿ ಆಗುವ ಉಳಿತಾಯವನ್ನು ಜನರು ಕಾರಿಗಾಗಿ ವಿನಿಯೋಗಿಸಿ ದೇಶವನ್ನು 2030ರ ಹೊತ್ತಿಗೆ ನೂರು ಪ್ರತಿಶತ ಇಲೆಕ್ಟ್ರಿಕ್ ವಾಹನಗಳ ದೇಶವನ್ನಾಗಿಸಬಹುದೆಂಬ ದೂರಾಲೋಚನೆ ಸರಕಾರಕ್ಕಿದೆ.
ಸಿಐಐ ಯಂಗ್ ಇಂಡಿಯಾ ಆಯೋಜಿಸಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಇಂಧನ ಸಚಿವ ಪಿಯುಶ್ ಗೋಯೆಲ್ ‘‘ಭಾರತಕ್ಕೆ ಸಂಪೂರ್ಣ ವಾಗಿ ಇಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವ ಪ್ರಥಮ ದೇಶವಾಗುವ ಅವಕಾಶವಿದೆ. ಇದಕ್ಕಾಗಿ ನಮಗೆ ಸರಕಾರದಿಂದ ಯಾ ಜನರಿಂದ ಒಂದೇ ಒಂದು ರೂಪಾಯಿಯ ಅಗತ್ಯವೂ ಇಲ್ಲ’’ ಎಂದರು.
ಮುಂದುವರಿದು ಮಾತನಾಡಿದ ಅವರು ‘‘ನಾವು ಈ ಯೋಜನೆಯ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇವೆ. ಇಂತಹ ಹೊಸ ಚಿಂತನೆಯ ಯೋಜನೆ ಸಾಧ್ಯವಿದೆ. ಅದಕ್ಕೆ ತೆರೆದ ಮನಸ್ಸು ಬೇಕಷ್ಟೇ’’ ಎಂದರು.
ಈ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲು ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸಣ್ಣ ತಂಡವೊಂದನ್ನು ರಚಿಸಲಾಗಿದ್ದು ಈ ತಂಡದಲ್ಲಿ ತೈಲ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪರಿಸರ ಸಚಿವ ಪ್ರಕಾಶ್ ಜಾವೇಡ್‌ಕರ್ ಕೂಡ ಇದ್ದಾರೆಂದು ಹೇಳಿದರು. ಈ ತಂಡವು ಎಪ್ರಿಲ್ ಮೊದಲ ವಾರದಲ್ಲಿ ಸಭೆ ಸೇರಲಿದೆ. ನಾವು ವಿಶ್ವದ ಇತರ ರಾಷ್ಟ್ರಗಳನ್ನು ಹಿಂಬಾಲಿಸುವ ಬದಲು ವಿಶ್ವಕ್ಕೆ ಹೊಸ ದಿಕ್ಕು ತೋರಿಸಬೇಕೆಂದಿದ್ದೇವೆ’’ ಎಂದರು.
ಡೊಮೆಸ್ಟಿಕ್ ಎಫೀಶಿಯಂಟ್ ಲೈಟಿಂಗ್ ಪ್ರೋಗ್ರಾಂ ಅನ್ವಯ ಸರಕಾರ ಇಲ್ಲಿಯ ತನಕ ವಿದ್ಯುತ್ ಬಳಕೆದಾರರಿಗೆ 8.32 ಕೋಟಿ ಎಲ್‌ಇಡಿ ಬಲ್ಬುಗಳನ್ನು ಪ್ರತಿ ಬಲ್ಬಿಗೆ ರೂ.10ರಂತೆ ವಿತರಿಸಿದೆಯೆಂದು ಸಚಿವರು ಮಾಹಿತಿ ನೀಡಿದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X