Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿಮ್ಮ ದೇಹದ ಈ ಭಾಗಗಳನ್ನು ನೀವು ಸರಿಯಾಗಿ...

ನಿಮ್ಮ ದೇಹದ ಈ ಭಾಗಗಳನ್ನು ನೀವು ಸರಿಯಾಗಿ ಸ್ವಚ್ಛ ಮಾಡುತ್ತಿಲ್ಲ, ಆದರೆ ಮಾಡಲೇಬೇಕು!

ವಾರ್ತಾಭಾರತಿವಾರ್ತಾಭಾರತಿ27 March 2016 12:25 PM IST
share
ನಿಮ್ಮ ದೇಹದ ಈ ಭಾಗಗಳನ್ನು ನೀವು ಸರಿಯಾಗಿ ಸ್ವಚ್ಛ ಮಾಡುತ್ತಿಲ್ಲ, ಆದರೆ ಮಾಡಲೇಬೇಕು!

ಬಹಳಷ್ಟು ಮಂದಿಗೆ ನೈರ್ಮಲ್ಯ ಎಂದರೆ ದೇಹದ ವಾಸನೆಯನ್ನು ಹೋಗಲಾಡಿಸುವುದೇ ಆಗಿರುತ್ತದೆ. ಅಂದರೆ ಹಲ್ಲುಜ್ಜುವುದು, ಸ್ನಾನ ಮಾಡುವುದು, ಕೈ ತೊಳೆಯುವುದು ಇತ್ಯಾದಿ. ಆದರೆ ಇಷ್ಟೇ ನೈರ್ಮಲ್ಯವಲ್ಲ. ಸ್ವತಃ ನಿರ್ಮಲವಾಗಬೇಕೆಂದರೆ ಇದಕ್ಕಿಂತ ಹೆಚ್ಚಿನದು ಮಾಡಬೇಕು.

ಹಲ್ಲು

ಹಲ್ಲನ್ನು ಸ್ವಚ್ಛವಾಗಿಡುವುದು ಎಂದ ಕೂಡಲೇ ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದಲ್ಲ. ಪ್ರತೀ ಬಾರಿ ಏನಾದರೂ ತಿಂದಾಗಲೂ ಹಲ್ಲುಜ್ಜಬೇಕು ಮತ್ತು ಕಾಲ ಕಾಲಕ್ಕೆ ದಂತ ತಜ್ಞರನ್ನು ಕಂಡು ಹಲ್ಲನ್ನು ತೋರಿಸುತ್ತಿರಬೇಕು.

ನಾಲಗೆ

ಬಾಯಲ್ಲಿ ಹಲ್ಲು ಮಾತ್ರ ಸ್ವಚ್ಛವಾಗಿದ್ದರೆ ಸಾಲದು. ನಾಲಗೆಯ ಬ್ಯಾಕ್ಟೀರಿಯವನ್ನೂ ತೆಗೆದು ಕೆಟ್ಟ ವಾಸನೆ ಬರುವುದನ್ನು ತಡೆಬೇಕು. ನಾಲಗೆ ಸ್ವಚ್ಛ ಮಾಡುವ ಕಡ್ಡಿಯನ್ನು ಬಳಸಿ.

ಹೊಕ್ಕಳು

ಹೊಕ್ಕಳ ಗುಂಡಿಯನ್ನು ಸ್ವಚ್ಛ ಮಾಡುವ ಅಭ್ಯಾಸ ಬಹಳ ಕಡಿಮೆ. ಆದರೆ ವಾರಕ್ಕೆ ಒಮ್ಮೆಯಾದರೂ ಸೋಪ್ ಮತ್ತು ಕಾಟನ್ ಬಡ್ ತೆಗೆದುಕೊಂಡು ಜಾಗವನ್ನು ಸ್ವಚ್ಛ ಮಾಡಬೇಕು.

ಬೆರಳುಗಳ ನಡುವಿನ ಜಾಗ

ನೀವು ಕಾಲುಗಳನ್ನು ತೊಳೆಯುತ್ತಿರಬಹುದು. ಆದರೆ ಕಾಲ ಬೆರಳುಗಳ ಮಧ್ಯೆ ಸ್ವಚ್ಛ ಮಾಡಲು ಮತ್ತು ಬೆರಳುಗಳ ತುದಿಯನ್ನು ಸ್ವಚ್ಛ ಮಾಡಲು ಮರೆಯಬಹುದು. ಅವುಗಳನ್ನು ಬಹಳ ಆರೈಕೆಯಿಂದ ನೋಡಿಕೊಳ್ಳಬೇಕು. ಏಕೆಂದರೆ ಬ್ಯಾಕ್ಟೀರಿಯಗಳು ಮತ್ತು ಕೀಟಾಣುಗಳು ಹೆಚ್ಚಾಗಿ ವಾಸನೆ ಹೊಡೆಯುವ ಪಾದಗಳಿಗೇ ಅಂಟಿಕೊಳ್ಳುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X