Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಯವಿಟ್ಟು ಟವೆಲ್ ಬಿಟ್ಟು ಹೋಗಿ! ...

ದಯವಿಟ್ಟು ಟವೆಲ್ ಬಿಟ್ಟು ಹೋಗಿ! ವಿಶ್ವಕಪ್ ಕ್ರಿಕೆಟ್ ತಾರೆಯರಿಗೆ ಐಸಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ27 March 2016 1:10 PM IST
share
ದಯವಿಟ್ಟು ಟವೆಲ್ ಬಿಟ್ಟು ಹೋಗಿ!  ವಿಶ್ವಕಪ್ ಕ್ರಿಕೆಟ್ ತಾರೆಯರಿಗೆ ಐಸಿಸಿ ಮನವಿ

ಹೊಸದಿಲ್ಲಿ, ಮಾ.27: ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಲಿರುವ ಎಲ್ಲ ತಂಡಗಳ ಆಟಗಾರರು ಡ್ರೆಸ್ಸಿಂಗ್ ರೂಮ್‌ನಲ್ಲಿ ಬಳಸಿದ ಟವಲ್‌ನ್ನು ಮನೆಗೆ ಒಯ್ಯದಂತೆ ವಿನಂತಿಸಬೇಕಾದ ಪರಿಸ್ಥಿತಿ ಐಸಿಸಿಗೆ ಎದುರಾಗಿದೆ.

 ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಅತ್ಯಂತ ಶ್ರೀಮಂತ ಟೂರ್ನಿಯಾಗಿದ್ದು, ಒಟ್ಟು ಬಹುಮಾನ ಮೊತ್ತ 38 ಕೋಟಿ ರೂ. ಆಗಿದೆ. ವಿಜೇತ ತಂಡ 11 ಕೋಟಿ ರೂ. ಪಡೆಯಲಿದೆ. ಆಟಗಾರರಿಗೂ ಪ್ರತ್ಯೇಕ ವೇತನವಿದೆ. ಇಷ್ಟೊಂದು ವ್ಯವಸ್ಥೆಯ ನಡುವೆಯೂ ಡ್ರೆಸ್ಸಿಂಗ್ ರೂಮ್ ಇಡಲಾಗಿರುವ ಬ್ರಾಂಡಡ್ ಟವಲ್‌ಗಳು ಕಾಣೆಯಾಗುತ್ತಿರುವುದು ಐಸಿಸಿಗೆ ಚಿಂತೆಯಾಗಿ ಕಾಡಲಾರಂಭಿಸಿದೆ. ಟ್ವೆಂಟಿ-20 ಹ್ಯಾಂಡ್‌ಬುಕ್‌ನಲ್ಲಿ ಆಟಗಾರರಿಗೆ ನೀಡಲಾಗಿರುವ ಸೂಚನೆಯನ್ನು ಆಟಗಾರರಿಗೆ ಓದಿ ಹೇಳಬೇಕಾದ ಪರಿಸ್ಥಿತಿ ಐಸಿಸಿ ಎದುರಿಸುತ್ತಿದೆ.

‘ತಂಡದ ಬಳಕೆಗೆ ಬ್ರಾಂಡ್ ಟವಲ್ಸ್‌ಗಳನ್ನು ಎಲ್ಲ ಡ್ರೆಸ್ಸಿಂಗ್‌ರೂಮ್‌ನಲ್ಲಿ ಇಡಲಾಗಿದೆ. ತಂಡಗಳು ಟವಲ್ ಬಳಕೆಯ ನಂತರ ಅವುಗಳನ್ನು ಅಲ್ಲೇ ಇಡಬೇಕು. ಮನೆಗೆ ಕೊಂಡೊಯ್ಯುವಂತಿಲ್ಲ. ಈ ಟವಲ್‌ಗಳನ್ನು ಲಾಂಡ್ರಿಗೆ ನೀಡಿ ಮರು ಬಳಕೆ ಮಾಡಲಾಗುತ್ತದೆ’ ಎಂದು ಎಲ್ಲ ತಂಡಗಳು ಹಾಗೂ ಆಟಗಾರರು, ಪಂದ್ಯದ ಅಧಿಕಾರಿಗಳಿಗೆ ಐಸಿಸಿ ನೀಡಿರುವ ಟ್ವೆಂಟಿ-20 ಹ್ಯಾಂಡ್‌ಬುಕ್‌ನ ಟವಲ್ ವಿಭಾಗದಲ್ಲಿ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ.

ಐಸಿಸಿಯು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ನಿತ್ಯ ಬಳಕೆಗೆ ಪ್ರತ್ಯೇಕ ಟವಲ್‌ಗಳನ್ನು ನೀಡುತ್ತಿದೆ. ಡ್ರೆಸ್ಸಿಂಗ್ ರೂಮ್ ಬಳಕೆಗೆ ಸೀಮಿತವಾಗಿರುವ ಈ ಟವಲ್‌ನ್ನು ಕೆಲವು ಆಟಗಾರರು ಬೇರೆ ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಕೆಲವು ಆಟಗಾರರು ಐಸ್ ಕ್ಯೂಬ್‌ನ್ನು ಡ್ರೆಸ್ಸಿಂಗ್ ರೂಮ್‌ನಿಂದ ಹೊಟೇಲ್ ರೂಮ್‌ಗೆ ಕೊಂಡೊಯ್ಯಲು ಈ ಟವಲ್‌ನ್ನು ಬಳಸುತ್ತಿದ್ದಾರೆ. ಇನ್ನು ಕೆಲವು ಆಟಗಾರರು ಬ್ಯಾಟಿಂಗ್‌ನ ವೇಳೆ ಸೆಖೆಯಿಂದ ಪಾರಾಗಲು ಈ ಟವಲ್‌ನ್ನು ಕೊರಳಿಗೆ ಸುತ್ತಿಕೊಂಡಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X