Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್: ವಿಂಡೀಸ್‌ಗೆ ಅಫ್ಘಾನಿಸ್ತಾನ...

ವಿಶ್ವಕಪ್: ವಿಂಡೀಸ್‌ಗೆ ಅಫ್ಘಾನಿಸ್ತಾನ ಆಘಾತ

ವಾರ್ತಾಭಾರತಿವಾರ್ತಾಭಾರತಿ27 March 2016 6:28 PM IST
share
ವಿಶ್ವಕಪ್: ವಿಂಡೀಸ್‌ಗೆ ಅಫ್ಘಾನಿಸ್ತಾನ ಆಘಾತ

ಕೆರಿಬಿಯನ್ ಪಡೆಗೆ 6 ರನ್ ಸೋಲು

ನಾಗ್ಪುರ, ಮಾ.27: ಹ್ಯಾಟ್ರಿಕ್ ಗೆಲುವಿನ ಮೂಲಕ ವಿಶ್ವಕಪ್‌ನ ಸೆಮಿಫೈನಲ್‌ಗೆ ತಲುಪಿರುವ ವೆಸ್ಟ್‌ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ತನ್ನ ಕೊನೆಯ ಸೂಪರ್-10 ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ದ ಆಘಾತಕಾರಿ ಸೋಲನುಭವಿಸಿದೆ.

ಗೆಲ್ಲಲು 124 ರನ್ ಸುಲಭ ಸವಾಲು ಪಡೆದಿದ್ದ ವಿಂಡೀಸ್ ತಂಡ ಅಫ್ಘಾನ್‌ನ ಕರಾರುವಾಕ್ ಬೌಲಿಂಗ್‌ಗೆ ತತ್ತರಿಸಿ 20 ಓವರ್‌ಗಳಲ್ಲಿ ಕೇವಲ 8 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿದ್ದು, 6 ರನ್ ಅಂತರದಿಂದ ಸೋತಿದೆ. ಪಾಕ್‌ನ ಮಾಜಿ ನಾಯಕ ಇಂಝಮಮ್ ಉಲ್ ಹಕ್ ಕೋಚಿಂಗ್‌ನಲ್ಲಿ ವಿಶ್ವಕಪ್‌ನಲ್ಲಿ ಬಲಿಷ್ಠ ತಂಡಗಳಿಗೆ ಬೆವರಿಳಿಸಿದ್ದ ಅಫ್ಘಾನ್ ರವಿವಾರ ತನ್ನ ಕೊನೆಯ ಪಂದ್ಯದಲ್ಲಿ ವಿಂಡೀಸ್‌ಗೆ ಸೋಲುಣಿಸಿ ಟೂರ್ನಿಯಲ್ಲಿ ಚೊಚ್ಚಲ ಗೆಲುವು ದಾಖಲಿಸಿತು.

 ಸ್ಪಿನ್ನರ್ ರಶೀದ್ ಖಾನ್(2-26) ಹಾಗೂ ಮುಹಮ್ಮದ್ ನಬಿ(2-26) ತಲಾ 2 ವಿಕೆಟ್ ಪಡೆದು ಅಫ್ಘಾನ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ವಿಂಡೀಸ್‌ನ ಪರ ಡ್ವೇಯ್ನಾ ಬ್ರಾವೊ 28 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು. ಚಾರ್ಲ್ಸ್(22), ರಾಮ್ದೀನ್(18) ಹಾಗೂ ಬ್ರಾತ್‌ವೇಟ್(13) ಎರಡಂಕೆಯ ಸ್ಕೋರ್ ದಾಖಲಿಸಿದರು.

 ಇದಕ್ಕೆ ಮೊದಲು ವೆಸ್ಟ್‌ಇಂಡೀಸ್ ಸ್ಪಿನ್ನರ್ ಸ್ಯಾಮುಯೆಲ್ ಬದ್ರಿ(3-14) ಹಾಗೂ ವೇಗದ ಬೌಲರ್ ಆ್ಯಂಡ್ರೆ ರಸ್ಸಲ್(2-23) ದಾಳಿಗೆ ಸಿಲುಕಿದ ಅಫ್ಘಾನಿಸ್ತಾನ ತಂಡ ವಿಶ್ವಕಪ್‌ನ ಸೂಪರ್ 10ರ ತನ್ನ ಕೊನೆಯ ಪಂದ್ಯದಲ್ಲಿ ಕೇವಲ 123 ರನ್ ಗಳಿಸಿತು. ರವಿವಾರ ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ವಿಂಡೀಸ್ ತಂಡ ಅಫ್ಘಾನಿಸ್ತಾನವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಸಂಕ್ಷಿಪ್ತ ಸ್ಕೋರ್
ಅಫ್ಘಾನಿಸ್ತಾನ: 20 ಓವರ್‌ಗಳಲ್ಲಿ 123/7

(ನಜೀಬುಲ್ಲಾ ಝದ್ರಾನ್ ಔಟಾಗದೆ 48, ಶಹಝಾದ್ 24, ಬದ್ರಿ 3-14, ರಸ್ಸಲ್ 2-23)
ವೆಸ್ಟ್‌ಇಂಡೀಸ್: 20 ಓವರ್‌ಗಳಲ್ಲಿ 117/8
(ಬ್ರಾವೊ 28, ಚಾರ್ಲ್ಸ್ 22, ರಾಮ್ದೀನ್ 18, ಮುಹಮ್ಮದ್ ನಬಿ 2-26, ರಶೀದ್ ಖಾನ್ 2-26)
ಪಂದ್ಯಶ್ರೇಷ್ಠ: ನಜೀಬುಲ್ಲಾ ಶೆನ್ವಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X