Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 25 ವಿಕಲಚೇತನರಿಗೆ ವೀಲ್‌ಚೇರ್ ವಿತರಣೆ

25 ವಿಕಲಚೇತನರಿಗೆ ವೀಲ್‌ಚೇರ್ ವಿತರಣೆ

ಹೆಲ್ಪ್‌ಇಂಡಿಯಾ ಫೌಂಡೇಶನ್‌ನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 March 2016 8:49 PM IST
share
25 ವಿಕಲಚೇತನರಿಗೆ ವೀಲ್‌ಚೇರ್ ವಿತರಣೆ

ಉಳ್ಳಾಲ, ಮಾ.29: ಮಾನಸಿಕ ರೋಗಿಗಳಿಗೆ ಸ್ಪಂದಿಸುವ ಸ್ವಯಂಸೇವಾ ಸಂಸ್ಥೆಗಳಿಗೆ ಸರಕಾರದಿಂದ ‘ಮಾನಸಿ’ ಆಧಾರ ಯೋಜನೆ ಮೂಲಕ ಸಹಕಾರ ನೀಡಲಾಗುತ್ತಿದೆ. ಇದರ ಮೂಲಕ ಮಾನಸಿಕವಾಗಿ ಬಳಲುತ್ತಿರುವವರ ಬಾಳಿಗೆ ಬೆಳಕಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

 ಅವರು ತೊಕ್ಕೊಟ್ಟುವಿನಲ್ಲಿ ಇತ್ತೀಚೆಗೆ ನಡೆದ ಹೆಲ್ಪ್‌ಇಂಡಿಯಾ ಫೌಂಡೇಶನ್ ನ ಕಚೇರಿ ಉದ್ಘಾಟನೆ ಹಾಗೂ 25 ವಿಕಲಚೇತನರಿಗೆ ವೀಲ್‌ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

  ರೋಗಿಗಳ ಆರೈಕೆಗೆ ಸ್ವಂತ 10 ಸೆಂಟ್ಸ್ ಜಾಗ: ಮಾನಸಿಕ ರೋಗಿಗಳ ಆಶ್ರಯಕ್ಕೆ ಹೆಲ್ಪ್‌ಇಂಡಿಯಾ ಫೌಂಡೇಶನ್ ಸರಕಾರಿ ಜಾಗದ ಪ್ರಸ್ತಾಪ ಮುಂದಿಟ್ಟಿದ್ದು, ಸಾಧ್ಯವಾದಲ್ಲಿ ಸರಕಾರಿ ಜಾಗದ ಜತೆಗೆ ತನ್ನ ಸ್ವಂತ 10 ಸೆಂಟ್ಸ್ ಜಾಗವನ್ನು ಮಾನಸಿಕ ರೋಗಿಗಳ ಆರೈಕೆಗೆ ನೀಡುವ ಭರವಸೆಯನ್ನು ನೀಡಿದರು. ಹೆಲ್ಪ್ ಇಂಡಿಯಾ ಫೌಂಡೇಶನ್ ಕಚೇರಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಮಾತನಾಡಿ, ಸ್ವಯಂಸೇವಾ ಸಂಸ್ಥೆಗಳು ಉದ್ಘಾಟನೆಗಳಿಗೆ, ಪ್ರಚಾರ ಗಳಿಗೆ ಮಾತ್ರ ಸೀಮಿತವಾಗಿ ದಾರಿ ತಪ್ಪುತ್ತಿವೆ. ರಾಜ್ಯ ಅಭಿವೃದ್ಧಿ ಯೋಜನೆಯಡಿ 1 ಲಕ್ಷ ಕೋಟಿ ಅನುದಾನ ಸರಕಾರದಿಂದ ಜನರ ಅಭಿವೃದ್ಧಿಗೆ ಸಿಗುತ್ತದೆ. ಸ್ವಯಂ ಸೇವಾ ಸಂಸ್ಥೆಗಳು ಸರಕಾರದ ಜತೆಗೆ ಜಂಟಿಯಾಗಿ ಕಾರ್ಯ ನಿರ್ವಹಿಸಿದಲ್ಲಿ ಪ್ರತಿ ಯೋಜನೆಗಳನ್ನು ಜನರಿಗೆ ತಲುಪಿಸಬಹುದಾಗಿದೆ. ಆದರೆ ವಿದೇಶದಿಂದ ಹಣ ಸಂಪಾದಿಸಿ, ಸಂಗ್ರಹಿಸಿ ದೇಶದ ಜನರಿಗೆ ಖರ್ಚು ಮಾಡುವುದು ಸರಿಯಲ್ಲ. ಸೇವೆಗಳಿಂದ ಜೀವನದ ಘನತೆಗೆ ಕುತ್ತು ತರುವ ಪ್ರಯತ್ನ ಆಗಬಾರದು. ಸರಕಾರದ ಸೇವೆ ಲಭ್ಯವಿರದ ಪ್ರದೇಶಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಕಾರ್ಯಾಚರಿಸಬೇಕಿದೆ ಎಂದರು. ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿಮೋನು, ಹೆಲ್ಪ್‌ಇಂಡಿಯಾ ಪೌಂಡೇಶನ್ ಅಧ್ಯಕ್ಷ ನಾಸೀರ್ ಮೊಯ್ದಿನ್ ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಚರ್ಚಿನ ಧರ್ಮಗುರು ರೂಪೇಶ್ ಮಾಡ್ತಾ, ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪಡೆ ಹಾಗೂ ಶಿವಮೊಗ್ಗ ನರ್ಸಿಂಗ್ ಹೋಂನ ಅಧ್ಯಕ್ಷ ಹಾಗೂ ಖ್ಯಾತ ಮನೋವೈದ್ಯ ಡಾ.ಕೆ.ಎ.ಅಶೋಕ್ ಪೈ, ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ, ಮನಸ್ವಿನಿ ಮಂಗಳೂರಿನ ಮಾನಸಿಕ ತಜ್ಞ ಡಾ.ರವೀಶ್ ತುಂಗಾ, ಬಿ.ಎಂ.ಕುಂಞಿ, ಉದ್ಯಮಿ ಯು.ಟಿ.ಝುಲ್ಫಿಕರ್, ಡಾ.ಪ್ರಕಾಶ್, ಬಾವ ಬಿಲ್ಡರ್ಸ್‌ ಸಂಸ್ಥೆಯ ಅಹ್ಮದ್ ಅಬ್ದುಲ್ ಖಾದರ್ ಬಾವ, ಹೆಲ್ಪ್‌ಇಂಡಿಯಾ ಫೌಂಡೇಶನ್‌ನ ಉಪಾಧ್ಯಕ್ಷ ಉಮರ್ ಫಾರೂಕ್ ಪಟ್ಲ, ಸ್ಥಾಪಕ ಸದಸ್ಯ ಸರ್ಫರಾಝ್, ಕಾರ್ಯಕಾರಿ ಸಮಿತಿ ಅಧ್ಯಕ್ಷ ತೌಸೀಫ್ ಮುಂತಾದವರು ಅತಿಥಿಗಳಾಗಿ ಭಾಗವಹಿಸಿದ್ದರು.

ಹೆಲ್ಪ್ ಇಂಡಿಯಾ ಪೌಂಡೇಶನ್‌ನ ಕಾರ್ಯದರ್ಶಿ ಅಬ್ದುಲ್ ರಾಝಿಕ್ ಉಳ್ಳಾಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಶಕೀಲ್ ತುಂಬೇಜಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ಇಕ್ಲಾಸ್ ಟೂರ್ಸ್‌ನ ಮಾಲಕ ಝಾಕಿರ್ ಹುಸೈನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X