Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜಕ್ಕೆ ಗೊತ್ತಿಲ್ಲದ ಸಂಗತಿಗಳನ್ನು...

ಸಮಾಜಕ್ಕೆ ಗೊತ್ತಿಲ್ಲದ ಸಂಗತಿಗಳನ್ನು ಪುಸ್ತಕದಲ್ಲಿ ಉಲ್ಲೇಖಿಸುವುದು ಕಷ್ಟಕರ: ಪ್ರೊ.ಜಿ. ವೆಂಕಟಸುಬ್ಬಯ್ಯ

ವಾರ್ತಾಭಾರತಿವಾರ್ತಾಭಾರತಿ27 March 2016 11:32 PM IST
share
ಸಮಾಜಕ್ಕೆ ಗೊತ್ತಿಲ್ಲದ ಸಂಗತಿಗಳನ್ನು ಪುಸ್ತಕದಲ್ಲಿ ಉಲ್ಲೇಖಿಸುವುದು ಕಷ್ಟಕರ: ಪ್ರೊ.ಜಿ. ವೆಂಕಟಸುಬ್ಬಯ್ಯ

ಬೆಂಗಳೂರು, ಮಾ. 27: ಸಾಧಕರ ಬಗ್ಗೆ ಪುಸ್ತಕ ಬರೆಯುವುದು ಸುಲಭದ ಕೆಲಸವಾಗಿದ್ದರೂ, ಬಾಲ್ಯಜೀವನ ಮತ್ತು ಸಮಾಜಕ್ಕೆ ಗೊತ್ತಿಲ್ಲದ ಸಂಗತಿಗಳನ್ನು ಪುಸ್ತಕದಲ್ಲಿ ಉಲ್ಲೇಖಿಸಿ ಬರೆಯುವುದು ಕಷ್ಟಕರ ಎಂದು ನಾಡೋಜ ಪ್ರೊ.ಜಿ.ವೆಂಕಟಸುಬ್ಬಯ್ಯ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ನಗರದ ಭಾರತೀಯ ವಿದ್ಯಾಭವನದಲ್ಲಿ ವಿಕಾಸ ಪ್ರಕಾಶನ ಏರ್ಪಡಿಸಿದ್ದ ಲೇಖಕ ಡಾ.ಎನ್.ಜಗದೀಶ್ ಕೊಪ್ಪ ಅವರ ‘ಭುವನದ ಭಾಗ್ಯ ಎಂ.ಎಸ್.ಸುಬ್ಬಲಕ್ಷ್ಮೀ’ ಹಾಗೂ ‘ಗಟ್ಟಿ ದನಿಯ ದಿಟ್ಟ ಕಲಾವಿದೆ ಬೆಂಗಳೂರು ನಾಗರತ್ನಮ್ಮ’ ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಿರಿಯರ, ಕೀರ್ತಿ ಸಂಪಾದನೆ ಮಾಡಿದವರ ಬಗ್ಗೆ ಬರೆಯುವುದು ಬಹಳ ಸುಲಭವಾಗಿದೆ. ಏಕೆಂದರೆ, ಸಾಧಕರ ಬಗ್ಗೆ ಎಲ್ಲೆಡೆ ವಿಚಾರ ಲಭ್ಯವಾಗುತ್ತದೆ. ಆದರೆ, ಅದೇ ಸಾಧಕರ ಬಾಲ್ಯದ ಬಗೆಗಿನ ವಿಚಾರ, ವಿದ್ಯಾಭ್ಯಾಸ ಜೀವನ ಮತ್ತು ಸಾಧನೆಗೆ ಬೆಂಬಲ ನೀಡಿದವರ ಬಗ್ಗೆ ಬರೆಯಲು ಕಷ್ಟವಾಗುತ್ತದೆ ಎಂದು ಪ್ರೊ.ಜಿ.ವಿ. ಹೇಳಿದರು.
ಲೇಖಕರು ಓದುಗರ ವಿಶ್ವಾಸ ಪಡೆದುಕೊಳ್ಳುವ ನಿಟ್ಟಿನಲ್ಲಿ ಹೊಸ ವಿಚಾರವುಳ್ಳ ವಿಷಯಗಳ ಬಗ್ಗೆ ಪುಸ್ತಕ ರಚಿಸಲು ಮುಂದಾಗಬೇಕು ಎಂದ ಅವರು, ಲೇಖಕ ಡಾ.ಎನ್.ಜಗದೀಶ್ ಕೊಪ್ಪ ಅವರ ಪುಸ್ತಕಗಳಲ್ಲಿ ನೈತಿಕತೆಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಂ.ಎಸ್. ಸುಬ್ಬುಲಕ್ಷ್ಮೀ ಅವರು ವಿಶ್ವ ಸಂಗೀತ ವೇದಿಕೆಯಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ. ಅದೇ ರೀತಿ, ಬೆಂಗಳೂರು ನಾಗರತ್ನಮ್ಮ ಅವರು ದೇವಸ್ಥಾನ ನಿರ್ಮಿಸಿ ಸಂಗೀತ ಶಿಕ್ಷಣವನ್ನು ಪ್ರಾರಂಭಿಸಿದವರು. ಇಂತಹ ಸಾಧಕರ ಬಗ್ಗೆ ಯುವಕರು ತಿಳಿದುಕೊಳ್ಳಲು ಮುಂದಾಗಬೇಕೆಂದು ಸಲಹೆ ಮಾಡಿದರು.
   ಹಿರಿಯ ಗಾಯಕಿ ಡಾ.ಟಿ.ಎಸ್.ಸತ್ಯವತಿ ಮಾತನಾಡಿ, ಸಂಗೀತ ಕಲಾವಿದೆ ಬೆಂಗಳೂರು ನಾಗರತ್ನಮ್ಮ ಅವರು ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿ ದೇವಸ್ಥಾನ ಕಟ್ಟಿಸಿ ಸಂಗೀತ ಕಾರ್ಯಕ್ರಮಗಳನ್ನು ಪ್ರೊತ್ಸಾಹಿಸಿದ್ದರು. ಆದರೆ, ಇದೀಗ ಅಲ್ಲಿ ನಾಗರತ್ನಮ್ಮ ಅವರ ಪ್ರತಿಮೆ ಇದ್ದರೂ, ದೇವಸ್ಥಾನದ ಉತ್ಸವದ ವೇಳೆ ಅವರ ಪ್ರತಿಮೆಗೆ ತೆರೆ ಹಾಕಲಾಗುತ್ತಿರುವುದು ಬಹುದೊಡ್ಡ ದುರಂತ. ಹೀಗಾಗಿ, ಮುಂದಿನ ಜನವರಿ ತಿಂಗಳಿನಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಿ ನಾಗರತ್ನಮ್ಮ ಅವರಿಗೆ ಗೌರವ ಸಲ್ಲಿಸಲಾಗುವುದೆಂದು ನುಡಿದರು.ಾರ್ಯಕ್ರಮದಲ್ಲಿ ಲೇಖಕ ಡಾ.ಎನ್.ಜಗದೀಶ್ ಕೊಪ್ಪ, ಗಾಯಕಿ ಡಾ.ಸುಮಾ ಸುೀಂದ್ರ, ಭಾರತೀಯ ವಿದ್ಯಾಭವನ ನಿರ್ದೇಶಕ ಎಚ್.ಎನ್.ಸುರೇಶ್, ಲೇಖಕಿ ಪೂರ್ಣಿಮಾ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X