Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ವಿರುದ್ಧ ಭಾರತಕ್ಕೆ ಸೋಲು,...

ವಿಂಡೀಸ್ ವಿರುದ್ಧ ಭಾರತಕ್ಕೆ ಸೋಲು, ಟೂರ್ನಿಯಿಂದ ಹೊರಕ್ಕೆ

ವಾರ್ತಾಭಾರತಿವಾರ್ತಾಭಾರತಿ27 March 2016 11:55 PM IST
share

ಮಹಿಳೆಯರ ಟ್ವೆಂಟಿ-20 ವಿಶ್ವಕಪ್

ಮೊಹಾಲಿ, ಮಾ.27: ನಾಗ್ಪುರದಲ್ಲಿ ನಡೆದ ಪುರುಷರ ವಿಶ್ವಕಪ್ ಟ್ವೆಂಟಿ-20 ಟೂರ್ನಿಯಲ್ಲಿ ವೆಸ್ಟ್‌ಇಂಡೀಸ್ ತಂಡ ಅಫ್ಘಾನಿಸ್ತಾನದ ವಿರುದ್ಧ ಆಘಾತಕಾರಿ ಸೋಲನುಭವಿಸಿದರೆ, ಇಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ವಿಂಡೀಸ್‌ನ ಮಹಿಳಾ ಆಟಗಾರ್ತಿಯರು 3 ರನ್‌ನಿಂದ ರೋಚಕ ಗೆಲುವು ದಾಖಲಿಸಿದ್ದಾರೆ.

ವಿಂಡೀಸ್‌ಗೆ ಶರಣಾಗಿರುವ ಭಾರತ ಟೂರ್ನಿಯಿಂದ ಹೊರ ನಡೆದಿದೆ. ರವಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್‌ಇಂಡೀಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 114 ರನ್ ಗಳಿಸಿತ್ತು.

ಹರ್ಮನ್‌ಪ್ರೀತ್ ಕೌರ್(4-23) ಹಾಗೂ ಅನುಜಾ ಪಾಟೀಲ್(3-16) ವಿಂಡೀಸ್‌ಗೆ ಕಡಿವಾಣ ಹಾಕಿದರು. ವಿಂಡೀಸ್‌ನ ಪರ ಆರಂಭಿಕ ಆಟಗಾರ್ತಿ ಸ್ಟಫಾನಿ ಟೇಲರ್(47) ಅಗ್ರ ಸ್ಕೋರರ್ ಎನಿಸಿಕೊಂಡರು. ಡಾಟಿನ್ 45 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ 16 ರನ್‌ಗೆ 3 ವಿಕೆಟ್ ಪಡೆದ ಡಾಟಿನ್ ಆಲ್‌ರೌಂಡ್ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಗೌರವ ಪಡೆದರು.

 ಗೆಲ್ಲಲು ಸುಲಭ ಸವಾಲು ಪಡೆದಿದ್ದ ಭಾರತದ ಮಹಿಳಾ ತಂಡ ಡಾಟಿನ್(3-16) ಹಾಗೂ ಸಮಂತಾ ಫ್ಲೆಚರ್(2-15) ದಾಳಿಗೆ ಸಿಲುಕಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 111 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಸೆಮಿಫೈನಲ್‌ಗೆ ತಲುಪಲು ಭಾರತಕ್ಕೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿತ್ತು. ಬೌಲಿಂಗ್‌ನಲ್ಲಿ ಮಿಂಚಿದ್ದ ಮಿಥಾಲಿ ರಾಜ್ ಬಳಗ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ವೈಫಲ್ಯ ಅನುಭವಿಸಿತು.

ಭಾರತದ ಪರ ಅನುಜಾ ಪಾಟೀಲ್(26), ಜುಲನ್ ಗೋಸ್ವಾಮಿ(25) ಹಾಗೂ ಸ್ಮತಿ ಮಂಧಾನ(22) ಎರಡಂಕೆಯ ಸ್ಕೋರ್ ದಾಖಲಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ವಿಫಲರಾದರು.

ಸಂಕ್ಷಿಪ್ತ ಸ್ಕೋರ್

ವೆಸ್ಟ್‌ಇಂಡೀಸ್: 20 ಓವರ್‌ಗಳಲ್ಲಿ 114/8

(ಸ್ಟಫಾನಿ ಟೇಲರ್ 47, ಡಾಟಿನ್ 45, ಹರ್ಮನ್‌ಪ್ರೀತ್ ಕೌರ್ 4-23, ಅನುಜಾ ಪಾಟೀಲ್ 3-16)

ಭಾರತ: 20 ಓವರ್‌ಗಳಲ್ಲಿ 111/9

 (ಅನುಜಾ ಪಾಟೀಲ್ 26, ಜುಲನ್ ಗೋಸ್ವಾಮಿ 25, ಮಂದಾನ 22, ಡಾಟಿನ್ 3-16, ಫ್ಲೆಚರ್ 2-15)

ಪಂದ್ಯಶ್ರೇಷ್ಠ: ಡಾಟಿನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X