Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ : ಗ್ರಾಮದ ಅಭಿವೃದ್ಧಿಗೆ...

ಉಳ್ಳಾಲ : ಗ್ರಾಮದ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಜನಾಡಿ ಪಂಚಾಯಿತಿಗೆ ಹೆಚ್ಚುವರಿ ಅನುದಾನ

ವಾರ್ತಾಭಾರತಿವಾರ್ತಾಭಾರತಿ28 March 2016 6:34 PM IST
share
ಉಳ್ಳಾಲ : ಗ್ರಾಮದ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಜನಾಡಿ ಪಂಚಾಯಿತಿಗೆ ಹೆಚ್ಚುವರಿ ಅನುದಾನ

ಉಳ್ಳಾಲ, ಮಾ, 28: ಹೆಚ್ಚು ಜನಸಂಖ್ಯೆ ಇರುವ ಮಂಜನಾಡಿ ಗ್ರಾಮದ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮೊದಲ ಬಾರಿ ಮಂಜನಾಡಿ ಪಂಚಾಯಿತಿಗೆ ಉಳಿದ ಪಂಚಾಯಿತಿಗಳಿಗಿಂತ ಹೆಚ್ಚುವರಿ ಅನುದಾನ ಮಂಜೂರಾಗಿದ್ದು ಮಂಜನಾಡಿ ಗ್ರಾಮದಲ್ಲಿ ಇನ್ನೂ ಅಣೇಕ ಅಭಿವೃದ್ಧಿ ಕೆಲಸಗಳು ನಡೆಯಲಿದೆ ಎಂದು ರಾಜ್ಯ ಅರೋಗ್ಯ ಸಚಿವ ಯು.ಟಿ ಖಾದರ್ ಹೇಳಿದರು.
ಅವರು ಭಾನುವಾರ ಮಂಜನಾಡಿ ಕಲ್ಕಟ್ಟದಲ್ಲಿ ಕಟ್ಟೆಮಾರ್ ನಾಗರಿಕ ಸಮಿತಿ ಅಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮತನಾಡಿದರು.

ರಾಜ್ಯದ ಎಲ್ಲಾ ಪಂಚಾಯಿತಿಗೆ ರೂ. 75 ಲಕ್ಷ ಅನುದಾನ ಮಂಜೂರಾಗಿದೆ. ಆದರೆ ಮಂಜನಾಡಿ ಪಂಚಾಯಿತಿಗೆ ರೂ. 1.5 ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿದೆ. ಕಟ್ಟೆಮಾರ್ ಹಿರಿಯ ನಾಗರಿಕ ಪಕೀರ್ ಸಾಹೇಬ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಜಿ.ಪಂ ಸದಸ್ಯ ರಶೀದಾ ಬಾನು ಹರೇಕಳ ಮಾತನಾಡಿ ಈ ಸನ್ಮಾನ ಸ್ವೀಕರಿಸುದರೊಂದಿಗೆ ನನ್ನ ಜವಾಬ್ದಾರಿ ಹೇಚ್ಚಿಸುವ ಸಂಕೇತವಾಗಿದೆ. ನಾನು ನನ್ನ ಕ್ಷೇತ್ರದಲ್ಲಿ ಸಚಿವ ಯು.ಟಿ ಖಾದರ್‌ರವರ ಸಹಕಾರದಿಂದ ಅಭಿವೃದ್ದಿಗೊಳಿಸಲು ಪ್ರಯತ್ನ ಮಾಡುವೆನು ಎಂದರು.
ಈ ಸಂದರ್ಭ ಜಿ.ಪಂ ಸದಸ್ಯ ರಶೀದಾ ಬಾನು ಹರೇಕಳ ಮತ್ತು ತಾ.ಪಂ ಸದಸ್ಯೆ ಸುರೇಖಾ ಚಂದ್ರಹಾಸ್ ಸನ್ಮಾನಿಸಲಾಯಿತು.

 ಮಂಜನಾಡಿ ಗ್ರಾ.ಪಂ ಅಧ್ಯಕ್ಷ ಮುಹಮ್ಮದ್ ಅಸೈ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಜಿ.ಪಂ ಸದಸ್ಯ ಎ.ಎಸ್ ಕರೀಂ, ಮಾಜಿ ತಾ.ಪಂ ಸದಸ್ಯ ಮುಸ್ತಫ ಹರೇಕಳ, ಮಂಜನಾಡಿ ಗ್ರಾ.ಪಂ ಸದಸ್ಯರಾದ ಎ.ಎಂ ಕುಂಞಬಾವ ಹಾಜಿ, ಮೊದಿನ್ ಕುಂಞ, ಇಲ್ಯಾಸ್ ಅನ್ಸಾರ್‌ನಗರ, ಅಬ್ದುಲ್ ಖಾದರ್ ಕಲ್ಕಟ್ಟ, ಅಬ್ಬಾಸ್ ಮದ್ಪಾಡಿ, ಕಟ್ಟೆಮಾರ್ ನಾಗರಿಕ ಸಮಿತಿಯ ಅಧ್ಯಕ್ಷ ಮೋನು ಕೆ.ಎಂ, ಉಪಾಧ್ಯಕ್ಷರಾದ ಮೊದ್ದೀನ್ ಕುಂಞ ಬಾವು, ಮುತ್ತಲಿಬ್ ಬಳಗುಡ್ಡೆ, ಜೋತೆಕಾರ್ಯದರ್ಶಿಗಳಾದ ಕೆ.ಎಂ ಹಸನ್(ಕುಂಞ ಕಟ್ಟೆ), ಶ್ರೀನಿವಾಸ್ ಆಳ್ವ, ಕೋಶಾಧಿಕಾರಿ ಹರೀಶ್.ಕೆ, ಸದಸ್ಯರಾದ ಝಾಕರಿಯ ಕಟ್ಟೆಮಾರ್, ಗಂಗಧರ್ ಆಳ್ವ ಕಟ್ಟೆಮಾರ್, ಅನಂದ್.ಕೆ, ಮೋಹನ್ ಅಶ್ರಫ್ ಕಟ್ಟೆ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು. ಕಾರ್ಯದರ್ಶಿ ಪೆಲಿಕ್ಸ್ ಡಿ’ಸೋಜ ಸ್ವಾಗತಿಸಿ, ಪಿಲೀಫ್ ಡಿ’ಸೋಜ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X