Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಇನ್ನೂ 10 ಸಾವಿರ ಕೋಟಿ ರೂ. ಸಾಲ ಮಾಡಿ’

‘ಇನ್ನೂ 10 ಸಾವಿರ ಕೋಟಿ ರೂ. ಸಾಲ ಮಾಡಿ’

ವಾರ್ತಾಭಾರತಿವಾರ್ತಾಭಾರತಿ28 March 2016 10:24 PM IST
share

 ಬೆಂಗಳೂರು, ಮಾ. 28: ಈಗಾಗಲೇ 2ಲಕ್ಷ ಕೋಟಿ ರೂ.ಸಾಲ ಮಾಡಿದ್ದರೂ, ಇನ್ನೂ 10ಸಾವಿರ ಕೋಟಿ ರೂ.ಸಾಲ ಮಾಡಲು ರಾಜ್ಯ ಸರಕಾರಕ್ಕೆ ಅವಕಾಶವಿದೆ. ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ರಾಜ್ಯ ಸರಕಾರ ಸಾಲ ಮಾಡಬೇಕೆಂದು ಆಡಳಿತ ಪಕ್ಷದ ಹಿರಿಯ ಸದಸ್ಯ ಬಸವರಾಜ ರಾಯರೆಡ್ಡಿ ಸಲಹೆ ನೀಡಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯದ ಅಂದಾಜುಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಜಿಎಸ್‌ಡಿಪಿ ಶೇ.17ರಷ್ಟಿದೆ. ಹೀಗಾಗಿ ಇನ್ನೂ 10 ಸಾವಿರ ಕೋಟಿ ರೂ. ಸಾಲ ಮಾಡುವ ಅವಕಾಶ ಸರಕಾರಕ್ಕಿದೆ ಎಂದು ಪ್ರತಿಪಾದಿಸಿದರು.
2015-16ನೆ ಸಾಲಿನಲ್ಲಿ ರಾಜ್ಯ ಸರಕಾರಕ್ಕೆ ನಿರೀಕ್ಷೆಗಿಂತ ಸುಮಾರು 800 ಕೋಟಿ ರೂ.ಕಡಿಮೆ ತೆರಿಗೆ ಸಂಗ್ರಹ ಆಗಬಹುದು. ಇದು ಈ ಸಾಲಿನಲ್ಲಿ ಉಂಟಾದ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಉಂಟಾದ ಬೆಲೆ ಏರಿಳಿತದಿಂದ ಆಗಿದೆ. ಉಳಿದಂತೆ ರಾಜ್ಯದ ನಿರೀಕ್ಷೆಯಂತೆ ತೆರಿಗೆ ಸಂಗ್ರಹವಾಗಿದೆ ಎಂದು ಅಂಕಿ-ಅಂಶಗಳ ಸಹಿತ ವಿವರಿಸಿದರು.
ಕೆಲ ಯೋಜನೆಗಳಿಗೆ ನಿಗದಿ ಪಡಿಸಲಾದ ಹಣ ಖರ್ಚಾಗಿಲ್ಲ. ಹೀಗಾಗಿ ಈ ಬಗ್ಗೆ ಉನ್ನತ ಮಟ್ಟದ ಸಮಿತಿ ರಚಿಸಿ, ಘೋಷಿತ ಹಣವನ್ನು ವೆಚ್ಚ ಮಾಡದಿರುವ ಬಗ್ಗೆ ಕಾರಣ ತಿಳಿದುಕೊಳ್ಳಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ನೀರಾವರಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದರು.
ಪರಿಣಾಮಕಾರಿ ಬಜೆಟ್: ಆರ್ಥಿಕ ಶಿಸ್ತಿನಿಂದ ಕೂಡಿದ ಸಮತೋಲಿತ ಬಜೆಟ್ ಇದು. ಕೃಷಿ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಹಾಗೂ ನೀರಾವರಿಗೆ ಆದ್ಯತೆ ನೀಡಿ, ಜನ ಕಲ್ಯಾಣಕ್ಕೆ ಆಸ್ಥೆ ವಹಿಸಿರುವ ರಾಷ್ಟ್ರದಲ್ಲೇ ಪರಿಣಾಮಕಾರಿ ಬಜೆಟ್ ಆಗಿದೆ ಎಂದು ಶ್ಲಾಘಿಸಿದರು.
ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು ಕನಿಷ್ಠ ಮೂರು ಕೋಟಿ ರೂಪಾಯಿಗಳಿಗೆ ಹೆಚ್ಚಿಸಬೇಕು. ಕುಡಿಯುವ ನೀರಿಗಾಗಿ ಮುಂದಿನ ಐದು ವರ್ಷದಲ್ಲಿ 50 ಸಾವಿರ ಕೋಟಿ ರೂ.ಮೊತ್ತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X