Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಸಂಕಟ : ತಿಂಗಳುಗಳಿಂದ ಪಾವತಿಗಾಗಿ...

ಸೌದಿ ಸಂಕಟ : ತಿಂಗಳುಗಳಿಂದ ಪಾವತಿಗಾಗಿ ಕಾಯುತ್ತಿರುವ ಗುತ್ತಿಗೆ ಕಂಪೆನಿಗಳ ನೌಕರರು

ವಾರ್ತಾಭಾರತಿವಾರ್ತಾಭಾರತಿ29 March 2016 11:41 AM IST
share
ಸೌದಿ ಸಂಕಟ : ತಿಂಗಳುಗಳಿಂದ ಪಾವತಿಗಾಗಿ ಕಾಯುತ್ತಿರುವ ಗುತ್ತಿಗೆ ಕಂಪೆನಿಗಳ ನೌಕರರು

ರಿಯಾಧ್ : ಕಳೆದ ಎರಡು ವರ್ಷಗಳಲ್ಲಿ ತೈಲ ಬೆಲೆಗಳ ತೀವ್ರ ಕುಸಿತದಿಂದ ಕಂಗಾಲಾಗಿರುವ ಸೌದಿ ಸರಕಾರದಿಂದ ತನಗೆ ಬರಬೇಕಾಗಿರುವ ಬಾಕಿಗಾಗಿ ಕಾದಿರುವ ಲೆಬನಾನಿನ ಬಿಲಿಯಾಧಿಪತಿ ಹಾಗೂ ಮಾಜಿ ಪ್ರಧಾನಿ ಸಾದ್ ಹರಿರಿಯ ಒಡೆತನದ ಖ್ಯಾತ ನಿರ್ಮಾಣ ಕಂಪೆನಿ ಸೌದಿ ಓಗರ್‌ನ ಸಾವಿರಾರು ಉದ್ಯೋಗಿಗಳು ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬಾಕಿ ವೇತನಕ್ಕಾಗಿ ಜಾತಕಪಕ್ಷಿಗಳಂತೆ ಕಾದು ಕುಳಿತಿದ್ದಾರೆ.

ಈ ಸಮಸ್ಯೆ ಸೌದಿ ಓಗರ್ ಕಂಪೆನಿಯದ್ದೊಂದೇ ಇಲ್ಲ, ಇತರ ಗುತ್ತಿಗೆ ಕಂಪೆನಿಗಳ ಉದ್ಯೋಗಿಗಳೂ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸೌದಿ ಓಗರ್‌ನಲ್ಲಿ ವಿವಿಧ ದೇಶಗಳ ಸುಮಾರು 50,000 ಉದ್ಯೋಗಿಗಳಿದ್ದು ಹೆಚ್ಚಿನವವರಿಗೆ ಕಳೆದ ಆರು ತಿಂಗಳುಗಳಿಂದ ವೇತನ ಸಿಕ್ಕಿಲ್ಲ. ಬೇರೆ ಕೆಲಸವನ್ನೂ ಹುಡುಕಲು ಅವರು ಅಸಮರ್ಥರಾಗಿರುವುದರಿಂದ ಅವರು ಇದೇ ನೌಕರಿಯಲ್ಲಿ ಅನಿವಾರ್ಯವಾಗಿ ಮುಂದುವರಿದಿದ್ದಾರೆ.

ಈ ಪರಿಸ್ಥಿತಿಗೆ ಕೆಟ್ಟ ಆಡಳಿತ ನಿರ್ವಹಣೆ ಒಂದು ಕಾರಣವೆಂದು ಹೇಳಲಾಗುತ್ತಿದ್ದರೆದೇಶ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳು ಇನ್ನೊಂದು ಪ್ರಮುಖ ಕಾರಣವಾಗಿದೆ.ಈ ಸವಸ್ಯೆ ಕಂಪೆನಿಯ ಕೆಳ ಸ್ಥಳದ ನೌಕರರನ್ನು ತೀವ್ರವಾಗಿ ಬಾಧಿಸಿದ್ದು ಅವರಿಗೆ ಜೀವನ ನಿರ್ವಹಣೆ ಮಾಡುವುದೇ ದುಸ್ಸಾಹಸವಾಗಿ ಬಿಟ್ಟಿದೆ.

ರಿಯಾಧ್‌ನ ರಿಟ್ಜ್ ಕಾರ್ಲ್‌ಟನ್ ಹೊಟೇಲ್ ಕಟ್ಟಡಸೇರಿದಂತೆ ಹಲವಾರು ಖ್ಯಾತ ಕಟ್ಟಡಗಳನ್ನು ಕಂಪೆನಿ ನಿರ್ಮಿಸಿದ್ದು ಇನ್ನೂ ಹಲವು ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X