Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೆಚ್ಚು ಕುಳಿತುಕೊಳ್ಳುವುದು ಸಾವಿಗೆ...

ಹೆಚ್ಚು ಕುಳಿತುಕೊಳ್ಳುವುದು ಸಾವಿಗೆ ಕಾರಣವಾಗಬಹುದು: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ29 March 2016 5:57 PM IST
share
ಹೆಚ್ಚು ಕುಳಿತುಕೊಳ್ಳುವುದು ಸಾವಿಗೆ ಕಾರಣವಾಗಬಹುದು: ಅಧ್ಯಯನ ವರದಿ

ವಾಶಿಂಗ್ಟನ್, ಮಾರ್ಚ್.29: ಅಧ್ಯಯನವೊಂದು ಜಗತ್ತಿನಲ್ಲಿ ನಡೆಯುವ ಶೇ.ರಷ್ಟು ಸಾವುಗಳು ಮೂರುಗಂಟೆಗಿಂತ ಹೆಚ್ಚು ಕೂತುಕೊಳ್ಳುವುದರಿಂದ ಸಂಭವಿಸುತ್ತದೆ ಎಂದು ತಿಳಿಸಿದೆ. ಹಾಗೆ ಕೂತುಕೊಳ್ಳುವುದರಿಂದಾಗಿ ಶರೀರದ ಮೇಲಾಗುವ ದುಷ್ಪರಿಣಾದ ಕಾರಣದಿಂದ ಸಾವು ಸಂಭವಿಸಿದ್ದು 54 ದೇಶಗಳ ಸಮೀಕ್ಷೆಗಳಿಂದ ಈ ವಿಶ್ಲೇಷಣೆಯನ್ನು ಮಾಡಲಾಗಿದೆ ಎಂದು ವರದಿಯಾಗಿದೆ. ಅಮೆರಿಕದ ಜರ್ನಲ್ ಆಫ್ ಫ್ರೀವೆಮಟ್ ಮೆಡಿಸಿನ್‌ನಲ್ಲಿ ಪ್ರಕಟಿತ ಅಧ್ಯಯನದಲ್ಲಿ ಸಮೀಕ್ಷೆ ಪ್ರಕಾರ ಪ್ರತಿ ದಿನ ಮೂರು ಗಂಟೆಗಿಂತ ಕಡಿಮೆ ಸಮಯ ಕುಳಿತುಕೊಳ್ಳುವವರ ಆಯಸ್ಸು ಪ್ರಮಾಣ0.2 ರಷ್ಟು ಹೆಚ್ಚಳವಾಗುತ್ತದೆ ಎಂದು ಹೇಳಲಾಗಿದೆ. ಕುಳಿತು ಆಗುವ ಹಾನಿಯನ್ನು ಪತ್ತೆಹಚ್ಚುವುದಕ್ಕಾಗಿ ಐವತ್ತನಾಲ್ಕು ದೇಶಗಳಲಿ ವ್ಯವಹಾರ ಸಂಬಂಧಿಸಿದ ಸಮೀಕ್ಷೆಯನ್ನು ವಿಶ್ಲೇಷಣೆ ನಡೆಸಿದ್ದು ಮತ್ತು ಅವುಗಳನ್ನು ಸಾವಿನ ಅಂಕಿಸಂಖ್ಯೆಗಳೊಂದಿಗೆ ಹೋಲಿಸಿ ನೋಡಲಾಗಿದೆ.

ಬ್ರಝಿಲ್ ಯುನಿವರ್ಸಿಟಿ ಆಫ್ ಸಾವೊಪಾವ್ಲೊದ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರು ತಮ್ಮ ಅಧ್ಯಯನದಲ್ಲಿ ಕುಳಿತುಕೊಳ್ಳುವ ಸಮಯ ಹಲವು ರೀತಿಯ ಸಾವಿನ ಕಾರಣಗಳಲ್ಲಿ ಪ್ರಭಾವಿತಗೊಳ್ಳಬಹುದಾಗಿದೆ ಕಂಡು ಹುಡುಕಿದ್ದಾರೆ. ಅವರ ಅಂಕಿ ಸಂಖ್ಯೆ 54 ದೇಶಗಳ ಒಟ್ಟು ಮರಣದ ಸಂಖ್ಯೆಯಲ್ಲಿ ಸುಮಾರು ಶೇ. 3.8 ಆಗಿದೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X