Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನಿ ತನಿಖೆ ತಂಡಕ್ಕೆ ಸೀಮಿತ...

ಪಾಕಿಸ್ತಾನಿ ತನಿಖೆ ತಂಡಕ್ಕೆ ಸೀಮಿತ ಪ್ರದೇಶಕ್ಕೆ ಅವಕಾಶ

ಪಠಾಣ್‌ಕೋಟ್ ಭಯೋತ್ಪಾದಕ ದಾಳಿ

ವಾರ್ತಾಭಾರತಿವಾರ್ತಾಭಾರತಿ29 March 2016 10:27 PM IST
share
ಪಾಕಿಸ್ತಾನಿ ತನಿಖೆ ತಂಡಕ್ಕೆ ಸೀಮಿತ ಪ್ರದೇಶಕ್ಕೆ ಅವಕಾಶ

ಹೊಸದಿಲ್ಲಿ/ಪಠಾಣ್‌ಕೋಟ್, ಮಾ.29: ಏಳು ಮಂದಿ ಸೇನಾ ಸಿಬ್ಬಂದಿಯ ಸಾವಿಗೆ ಕಾರಣವಾದ ಜನವರಿಯ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ತನಿಖೆಯ ಅಂಗವಾಗಿ, ಐವರು ಪಾಕಿಸ್ತಾನಿ ಅಧಿಕಾರಿಗಳಿಗೆ ಪಠಾಣ್‌ಕೋಟ್ ವಾಯು ಸೇನಾ ನೆಲೆಯ ಸೀಮಿತ ಪ್ರವಾಸವೊಂದಕ್ಕೆ ಅವಕಾಶ ನೀಡಲಾಗಿದೆ. ಅಧಿಕಾರಿಗಳು ಬಸ್ಸೊಂದರಲ್ಲಿ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ವಾಯು ನೆಲೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಪಾಕಿಸ್ತಾನದ, ಐಎಸ್‌ಐ ಅಧಿಕಾರಿಯೊಬ್ಬನ ಸಹಿತದ ಜಂಟಿ ತನಿಖೆ ತಂಡವನ್ನು ವಾಯು ನೆಲೆಯ ಹಿಂಭಾಗಕ್ಕೆ ಒಯ್ಯಲಾಯಿತು. ಕಾಂಗ್ರೆಸ್ ಹಾಗೂ ಎಎಪಿ ಕಾರ್ಯಕರ್ತರು ಬ್ಯಾನರ್‌ಗಳನ್ನು ಹಿಡಿದು, ಘೋಷಣೆ ಕೂಗುತ್ತ ಹಾಗೂ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಪಾಕಿಸ್ತಾನದ ತನಿಖೆ ತಂಡಕ್ಕೆ ಪಠಾಣ್‌ಕೋಟ್ ವಾಯು ನೆಲೆಯ ಭೇಟಿಗೆ ಅವಕಾಶ ನೀಡಿರುವುದಕ್ಕಾಗಿ ಸರಕಾರವನ್ನು ಟೀಕಿಸಿದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಇದೇ ಮೊದಲ ಬಾರಿಗೆ ಪಾಕಿಸ್ತಾನವು ತನಿಖೆಯ ಬಗ್ಗೆ ಗಂಭೀರ ಪ್ರಯತ್ನ ನಡೆಸಿದೆ ಎಂದಿದ್ದಾರೆ.
ಎಎಪಿಯ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಐಎಸ್‌ಐ ಹಾಗೂ ಬಿಜೆಪಿಯ ಮೈತ್ರಿಕೂಟವಿದೆಂದು ಆರೋಪಿಸಿದ್ದಾರೆ.
ಐಎಸ್‌ಐಗೆ ಮೋದಿ ಯಾಕೆ ಬಿರಿಯಾನಿ ನೀಡುತ್ತಿದ್ದಾರೆ? ನಮ್ಮ ಜನರನ್ನು ಕೊಂದಿರುವ ಅದೇ ಜನರು ಇಲ್ಲಿಗೆ ಬಂದಿದ್ದಾರೆ. ಇದು ಅತ್ಯಂತ ನಾಚಿಕೆಗೇಡು ಹಾಗೂ ಅಸಹನೀಯ ಎಂದವರು ಹೇಳಿದ್ದಾರೆ.
ಜನವರಿ 2ರಂದು ಭದ್ರತಾ ಪಡೆಗಳೊಂದಿಗೆ 6 ಮಂದಿ ಭಯೋತ್ಪಾದಕರು ಗುಂಡು ವಿನಿಮಯ ನಡೆಸಿದ್ದ, ವ್ಯೆಹಾತ್ಮಕ ವಾಯುದಳದ ವಿಮಾನ ನೆಲೆಯ ಭಾಗವೊಂದಕ್ಕೆ ಪಾಕಿಸ್ತಾನ ತಂಡವನ್ನು ಕರೆದೊಯ್ಯಲಾಗಿದೆ. ಅದು ಸೂಕ್ಷ್ಮಪ್ರದೇಶವಲ್ಲವೆಂದು ಸರಕಾರ ತಿಳಿಸಿದೆ.
ತಂಡಗಳಿಗೆ ತಾಂತ್ರಿಕ ಪ್ರದೇಶಗಳ ಪ್ರಾಥಮಿಕ ದರ್ಶನವೂ ಲಭಿಸದಂತೆ ಅವುಗಳ ಸುತ್ತ ತಡೆ ಬೇಲಿ ಹಾಕಲಾಗಿದೆ. ಬಿಳಿ, ಕೆಂಪು ಹಾಗೂ ಹಳದಿ ಟೆಂಟ್‌ಗಳು ಈ ಪ್ರದೇಶಗಳನ್ನು ಕಾಣದಂತೆ ಮಾಡಿವೆ. ಪಾಕಿಸ್ತಾನಿ ತಂಡವನ್ನು ‘ಭಯೋತ್ಪಾದಕರ ದಾರಿಯನ್ನು ಪತ್ತೆ ಮಾಡುವುದಕ್ಕಾಗಿ ಗಡಿಗೆ ಕರೆದೊಯ್ಯಲಾಗುವುದೆಂದು ಅಧಿಕಾರಿಗಳು ವಿವರಿಸಿದ್ದಾರೆ.
ಭಾರತವು, ಭಯೋತ್ಪಾದಕರಿಂದ ಅಪಹರಿಸಲ್ಪಟ್ಟಿದ್ದರೆನ್ನಲಾಗಿರುವ ಪಂಜಾಬ್ ಪೊಲೀಸ್ ಅಧಿಕಾರಿ ಸಹಿತ, ಪ್ರಮುಖ ಸಾಕ್ಷಿಗಳ ಭೇಟಿಗೆ ಪಾಕಿಸ್ತಾನಿ ತಂಡಕ್ಕೆ ಅವಕಾಶ ನೀಡಿತ್ತಾದರೂ, ಭದ್ರತಾ ಸಿಬ್ಬಂದಿಯನ್ನು ಪ್ರಶ್ನಿಸಲು ಅದಕ್ಕೆ ಅವಕಾಶ ನೀಡುವುದಿಲ್ಲವೆಂದು ಅದು ಸ್ಟಷ್ಪಪಡಿಸಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X