Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಂಪ್ರದಾಯಿಕ ಚಿಕಿತ್ಸೆಯಿಂದ ಕ್ಯಾನ್ಸರ್...

ಸಾಂಪ್ರದಾಯಿಕ ಚಿಕಿತ್ಸೆಯಿಂದ ಕ್ಯಾನ್ಸರ್ ಗುಣವಾಗದು ಕ್ಯಾನ್ಸರ್‌ಗೆ ಬಲಿಯಾದ ನಟ ಜಿಷ್ಣು ರಾಘವನ್

ವಾರ್ತಾಭಾರತಿವಾರ್ತಾಭಾರತಿ29 March 2016 10:30 PM IST
share

ತಿರುವನಂತಪುರ, ಮಾ.29: ಇತ್ತೀಚಿಗೆ ಕ್ಯಾನ್ಸರ್ ನಿಂದ ಮೃತಪಟ್ಟ ಜನಪ್ರಿಯ ಮಲಯಾಳಂ ನಟ ಜಿಷ್ಣು ರಾಘವನ್ ಒಂದು ಮುಖ್ಯ ಸಂದೇಶ ಬಿಟ್ಟು ಹೋಗಿದ್ದಾರೆ . ಸಾಮಾನ್ಯವಾಗಿ ಕ್ಯಾನ್ಸರ್ ನಂತಹ ಮಾರಕ ರೋಗಪೀಡಿತರಿಗೆ ಅವರ ಬಂಧುಗಳು, ಸ್ನೇಹಿತರು ಹಲವಾರು ಪರ್ಯಾಯ, ಸಾಂಪ್ರದಾಯಿಕ ಚಿಕಿತ್ಸೆಗಳನ್ನು ಸೂಚಿಸುತ್ತಾರೆ. ಹಾಗೇ ಜಿಷ್ಣು ಅವರಿಗೂ ಸೂಚಿಸಿದ್ದರು. ಅವರು ಅದನ್ನು ಮಾಡಿ ನೋಡಿದ್ದಾರೆ. ಆದರೆ ಅದರಿಂದ ಪ್ರಯೋಜನವಾಗಿಲ್ಲ, ಬದಲಾಗಿ ಅಪಾಯ ಎದುರಾಗಿದೆ ಎಂದು ಅವರು ಹೇಳಿದ್ದಾರೆ. ನಿಧನರಾಗುವ ಕೆಲವು ಸಮಯ ಮೊದಲು ಬರೆದ ಟ್ವಿಟರ್ ಮೆಸೇಜ್‌ನಲ್ಲಿ ಇಂತಹ ಪರ್ಯಾಯ, ಸಾಂಪ್ರದಾಯಿಕ ಚಿಕಿತ್ಸೆಗಳಿಂದ ಯಾವುದೇ ಪ್ರಯೋಜನವಿಲ್ಲ, ಈಗ ಕಿಮೋತೆರಪಿಯಂತಹ ಆಧುನಿಕ ವೈದ್ಯ ವಿಜ್ಞಾನದ ಚಿಕಿತ್ಸೆಗೆ ಇವು ಪರ್ಯಾಯವಲ್ಲ ಎಂದು ಅವರು ಹೇಳಿದ್ದಾರೆ . ಅವರು ಬರೆದ ಸಂದೇಶ ಇಲ್ಲಿದೆ: ಸ್ನೇಹಿತರೆ, ನನಗೆ ಲಕ್ಷ್ಮೀ ತಾರು ಹಾಗೂ ಮುಲಥ ರೀತಿಯ ಚಿಕಿತ್ಸೆ ಪಡೆಯಲು ಬಹಳಷ್ಟು ಸಲಹೆಗಳು ಬರುತ್ತಿವೆ... ಇವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯಗೊಳಿಸಲಾಗಿದೆ... ಇದನ್ನು ಮತ್ತು ನನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಸೂಚಿಸಿದ ಇಂತಹ ಇತರ ಹಲವು ಖ್ಯಾತ ಪರ್ಯಾಯ ಚಿಕಿತ್ಸೆಗಳನ್ನೂ ಮಾಡಿಸುವ ರಿಸ್ಕ್ ನಾನು ತೆಗೆದುಕೊಂಡೆ ..ಆದರೆ ಅವು ನನ್ನ ಟ್ಯೂಮರ್ ಅನ್ನು ನಿಯಂತ್ರಿಸಲಿಲ್ಲ ಬದಲಾಗಿ ಅವು ನನ್ನನ್ನು ಅತ್ಯಂತ ಅಪಾಯಕಾರಿ ಸ್ಥಿತಿಗೆ ತಂದು ನಿಲ್ಲಿಸಿವೆ ... ಈಗಾಗಲೇ ಸಾಬೀತಾಗಿರುವ ಆಧುನಿಕ ಚಿಕಿತ್ಸೆಗೆ ಪರ್ಯಾಯವಾಗಿ ಈ ಚಿಕಿತ್ಸೆಗಳನ್ನು ನಾನು ಯಾರಿಗೂ ತೆಗೆದುಕೊಳ್ಳಲು ಸಲಹೆ ನೀಡುವುದಿಲ್ಲ.. ಸರಿಯಾದ ಚಿಕಿತ್ಸೆಯ ಬಳಿಕ ಮತ್ತೆ ರೋಗ ಬಾರದಂತೆ ಇವುಗಳನ್ನೂ ಬಳಸಬಹುದೇನೋ.. ಈ ಚಿಕಿತ್ಸೆಗಳ ಬಗ್ಗೆ ಇನ್ನಷ್ಟು ಅಧ್ಯಯನ ಹಾಗೂ ಸಂಶೋಧನೆ ನಡೆದು ಕ್ಯಾನ್ಸರ್‌ಗೆ ಸೂಕ್ತ ಚಿಕಿತ್ಸೆ, ಔಷಧಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.. ದಯವಿಟ್ಟು ಈ ಚಿಕಿತ್ಸೆಗಳನ್ನು ಕಿಮೋತೆರಪಿ ಹಾಗೂ ಇತರ ಆಧುನಿಕ ಚಿಕಿತ್ಸೆಯ ಬದಲು ಪರ್ಯಾಯವಾಗಿ ಯಾರಿಗೂ ಸೂಚಿಸಿ ದಾರಿತಪ್ಪಿಸಬೇಡಿ...ಅದು ಅತ್ಯಂತ ಅಪಾಯಕಾರಿ... ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಫಾರ್ವರ್ಡ್ ಆಗಿ ಬಂದ ಮೆಸೇಜುಗಳನ್ನು ಕುರುಡಾಗಿ ನಂಬಬೇಡಿ... ಕೆಲವು ತಿಂಗಳ ಹಿಂದೆ ನಾನು ಸತ್ತು ಹೋದೆ ಎಂದೇ ಸಂದೇಶ ಹರಡಿತ್ತು.ಆದರೆ ನಾನು ಈಗ ನಿಮಗೆ ಮೆಸೇಜ್ ಮಾಡುತ್ತಿದ್ದೇನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X