ಮಣಿಪಾಲ, ಮಾ.29: ಮಣ್ಣಪಳ್ಳ ಹುಡ್ಕೋ ಕಾಲೋನಿಯ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಬಳಿಯ ನಿವಾಸಿ ಮಾಧವ ರಾವ್ ಎಂಬವರು ಮಾ.27 ರಂದು ಸಂಜೆ ವೇಳೆ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ, ಮಾ.29: ಮಣ್ಣಪಳ್ಳ ಹುಡ್ಕೋ ಕಾಲೋನಿಯ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಬಳಿಯ ನಿವಾಸಿ ಮಾಧವ ರಾವ್ ಎಂಬವರು ಮಾ.27 ರಂದು ಸಂಜೆ ವೇಳೆ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.