ಮಂಗಳೂರು, ಮಾ. 29: ಬಂದರು ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಶಾಂತರಾಮ್ ಹಾಗೂ ಉಳ್ಳಾಲ ಠಾಣಾ ಸಬ್ ಇನ್ಸ್ಪೆಕ್ಟರ್ಭಾರತಿ ಅವರು ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ. ಎಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪದಕವನ್ನು ಸ್ವೀಕರಿಸಲಿದ್ದಾರೆ.