Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಮೇ 16 ರಂದು ನಡೆಯಲಿರುವ ...

ಕಾಸರಗೋಡು : ಮೇ 16 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗಿರುವ ಸಿಪಿ ಎಂ ಅಭ್ಯರ್ಥಿಗಳ ಹೆಸರು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ30 March 2016 6:47 PM IST
share
ಕಾಸರಗೋಡು : ಮೇ 16 ರಂದು ನಡೆಯಲಿರುವ  ಕೇರಳ ವಿಧಾನಸಭಾ ಚುನಾವಣೆಗಿರುವ  ಸಿಪಿ ಎಂ  ಅಭ್ಯರ್ಥಿಗಳ ಹೆಸರು ಪ್ರಕಟ

ಕಾಸರಗೋಡು : ಮೇ 16 ರಂದು ನಡೆಯಲಿರುವ  ಕೇರಳ ವಿಧಾನಸಭಾ ಚುನಾವಣೆಗಿರುವ  ಸಿಪಿ ಎಂ  ಅಭ್ಯರ್ಥಿಗಳನ್ನು  ಪ್ರಕಟಿಸಲಾಗಿದೆ .

ಮಂಜೇಶ್ವರದಿಂದ  ಸಿ . ಎಚ್ ಕುನ್ಚಂಬು, ಉದುಮದಿಂದ ಕೆ.  ಕುನ್ಚಿರಾಮನ್ ಮತ್ತು ತ್ರಿಕ್ಕರಿಪುರದಿಂದ  ರಾಜಗೋಪಾಲ್ ಕಣಕ್ಕಿಳಿಯಲಿದ್ದಾರೆ.

ಸಿ . ಎಚ್ ಕುನ್ಚಂಬು ಮೂರನೇ ಬಾರಿ ಕಣಕ್ಕಿಳಿಯುತ್ತಿದ್ದಾರೆ . 2006 ರಲ್ಲಿ  ಮಂಜೇಶ್ವರ ಕ್ಷೇತ್ರದಿಂದ  ಅಚ್ಚರಿಯ ಗೆಲುವು ಸಾಧಿಸಿದ್ದರು. ಇದರಿಂದ 20 ವರ್ಷಗಳ  ಮುಸ್ಲಿಂ ಲೀಗ್ ಅಧಿಪತ್ಯಕ್ಕೆ ಅಂತ್ಯ ಹಾಡಿದ್ದರು.

ಆದರೆ 2011 ರಲ್ಲಿ ನಡೆದ ಚುನಾವಣೆಯಲ್ಲಿ  ಮುಸ್ಲಿಂ ಲೀಗ್ ಮತ್ತೆ ಈ ಕ್ಷೇತ್ರವನ್ನು ಗೆದ್ದಿತ್ತು . ಸಿ . ಎಚ್ ಕುನ್ಚಂಬು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಮೂರನೇ ಬಾರಿ  ಕುನ್ಚಂಬು ರವರನ್ನು ಕಣಕ್ಕಿಳಿಸಲು ಪಕ್ಷವು ನಿರ್ಧರಿಸಿದೆ.

ಮುಸ್ಲಿಂ ಲೀಗ್ ನಿಂದ  ಹಾಲಿ ಶಾಸಕ ಪಿ . ಬಿ ಅಬ್ದುಲ್ ರಜಾಕ್  ಮತ್ತು ಬಿ ಜೆ ಪಿ ಯಿಂದ  ಕೆ . ಸುರೇಂದ್ರನ್  ಸ್ಪರ್ದಿಸುತ್ತಿದ್ದಾರೆ .

ಉದುಮದಿಂದ ಹಾಲಿ ಶಾಸಕ ಕೆ. ಕುನ್ಚಿರಾಮನ್ ರಿಗೆ ಎರಡನೇ ಭಾರೀ ಅವಕಾಶ ನೀಡಲಾಗಿದೆ. 2011 ರಲ್ಲಿ 11 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ  ಗೆಲುವು ಸಾಧಿಸಿದ್ದರು. 

ತ್ರಿಕ್ಕರಿಪುರ ದಲ್ಲಿ  ಹೊಸ ಮುಖಕ್ಕೆ ಅವಕಾಶ ನೀಡಲಾಗಿದೆ. ಸಿ ಪಿ ಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ . ರಾಜಗೋಪಾಲನ್ ರನ್ನು ಕಣಕ್ಕಿಳಿಸಲಾಗಿದೆ.

ಹಾಲಿ ಶಾಸಕ ಕೆ . ಕುನ್ಚಿರಾಮನ್ ರಿಗೆ  ಈ ಬಾರಿ ಟಿಕೆಟ್ ನೀಡಿಲ್ಲ.   ಎರಡು ಬಾರಿ  ಆಯ್ಕೆಯಾದವರಿಗೆ  ಮೂರನೇ ಬಾರಿ ಅವಕಾಶ ನೀಡದಿರಲು ಪಕ್ಷವು ತೀರ್ಮಾನಿಸಿದೆ.

ಕಾನ್ಚಾನ್ಗಾಡ್  ಸಿಪಿಐ ಮತ್ತು ಕಾಸರಗೋಡಿನಲ್ಲಿ ಐ ಎನ್ ಎಲ್   ಅಭ್ಯರ್ಥಿಗಳು ಸ್ಪರ್ದಿಸುವರು.  ಕಾನ್ಚಂಗಾಡ್ ನಿಂದ  ಹಾಲಿ ಶಾಸಕ  ಇ. ಚಂದ್ರಶೇಖರನ್ ಸ್ಪರ್ಧಿಸುತ್ತಿದ್ದಾರೆ .

ಕಾಸರಗೋಡು ಕ್ಷೇತ್ರದ ಬಗ್ಗೆ  ಇನ್ನೂ  ಅಭ್ಯರ್ಥಿ  ಆಯ್ಕೆ ಅಂತಿಮ ಗೊಂಡಿಲ್ಲ .

  ಎಡರಂಗದ ಘಟಕ ಪಕ್ಷವಾದ ಸಿಪಿಎಂ ಮಂಜೇಶ್ವರ, ಉದುಮ , ತ್ರಿಕ್ಕರಿಪುರ , ಸಿಪಿಐ ಕಾನ್ಚಾನ್ಗಾಡ್ ಮತ್ತು ಐ ಎನ್ ಎಲ್ ಗೆ  ಕಾಸರಗೋಡು ವಿಧಾನಸಭಾ  ಕ್ಷೇತ್ರ ನೀಡಲಾಗಿದೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X