Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಮುಖ್ಯಸ್ಥ ಭಾಗ್ವತ್ ಈ...

ಆರೆಸ್ಸೆಸ್ ಮುಖ್ಯಸ್ಥ ಭಾಗ್ವತ್ ಈ ಮಸೀದಿಗೇ ಯಾಕೆ ಭೇಟಿ ನೀಡಲಿದ್ದಾರೆ ?

ವಾರ್ತಾಭಾರತಿವಾರ್ತಾಭಾರತಿ30 March 2016 7:00 PM IST
share
ಆರೆಸ್ಸೆಸ್ ಮುಖ್ಯಸ್ಥ ಭಾಗ್ವತ್ ಈ ಮಸೀದಿಗೇ ಯಾಕೆ ಭೇಟಿ ನೀಡಲಿದ್ದಾರೆ ?

ಲಕ್ನೋ , ಮಾ. 30: ಆರೆಸ್ಸೆಸ್ ಮುಖ್ಯಸ್ಥರು ಯಾವುದೇ ನಗರಕ್ಕೆ ಭೇಟಿ ನೀಡಿದಾಗ ಅಲ್ಲಿನ ಪ್ರಸಿದ್ಧ ದೇವಾಲಯಕ್ಕೆ ಹೋಗುವುದು ಸಾಮಾನ್ಯವಿರಬಹುದು. ಆದರೆ ಈ ಬಾರಿ ಆರೆಸ್ಸೆಸ್  ಮುಖ್ಯಸ್ಥ ಮೋಹನ್ ಭಾಗ್ವತ್  ಅವರು ಒಂದು ಮಸೀದಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದು ವಿಶೇಷ. ಅಖಿಲ ಭಾರತ ಮುಸ್ಲಿಂ ಮಹಿಳೆಯರ ವೈಯಕ್ತಿಕ ಕಾನೂನು ಮಂಡಳಿ ಎಂಬ ಸಂಸ್ಥೆಯ ಅಧ್ಯಕ್ಷೆ, ಆರೆಸ್ಸೆಸ್ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಶಾಯಿಸ್ತ ಅಂಬರ್ ಎಂಬ ಮಹಿಳೆಯ ಆಹ್ವಾನದ ಮೇರೆಗೆ ಆಕೆಯೇ ನಿರ್ಮಿಸಿರುವ ಮಸೀದಿಗೆ ಭೇಟಿ ನೀಡುವುದಾಗಿ ಭಾಗ್ವತ್ ಭರವಸೆ ನೀಡಿದ್ದಾರೆ. 

ಲಕ್ನೋದ ಮಾಧೊ ಆಶ್ರಮ್ ಕಾರ್ಯಕ್ರಮಕ್ಕೆ ಬಂದಿದ್ದ ಭಾಗ್ವತ್ ಅವರನ್ನು ಶಾಯಿಸ್ತ ಭೇಟಿಯಾಗಿ ಆಶ್ರಮದ ಸಮೀಪವೇ ತಾವು ನಿರ್ಮಿಸಿದ ಮಸೀದಿಗೆ ಭೇಟಿ ನೀಡಲು ಆಹ್ವಾನ ನೀಡಿದ್ದಕ್ಕೆ " ಅವರು ಒಪ್ಪಿ, ಮುಂದಿನ ಲಕ್ನೋ ಭೇಟಿ ಸಂದರ್ಭ ಬರುತ್ತೇನೆ " ಎಂದು ಹೇಳಿದ್ದಾರೆ ಎಂದು ಶಾಯಿಸ್ತ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಶಾಯಿಸ್ತ ಪ್ರಕಾರ " ಭಾಗ್ವತ್ ಮಸೀದಿಗೆ ಭೇಟಿ ನೀಡಿದ ಕೂಡಲೇ ಆರೆಸ್ಸೆಸ್ ವಿರುದ್ಧ ಮಾಡಲಾಗುತ್ತಿರುವ ಹಿಂದುತ್ವ ಪ್ರಚಾರ ಹಾಗು ಮುಸ್ಲಿಂ ದ್ವೇಷದ ಆರೋಪಗಳಿಗೆ ತೆರೆ ಬೀಳಲಿದೆ. ಭಾಗ್ವತ್ ಅವರು ಮಾಡಿದ ಭಾಷಣದಲ್ಲಿ ಅವರು ಕೇವಲ ದೇಶ ನಿರ್ಮಾಣದ ಮಾತಾಡಿದರೆ ವಿನಃ ಬೇರೆ ವಿಷಯ ಹೇಳಲಿಲ್ಲ. ಅದರಲ್ಲಿ ಮುಸ್ಲಿಮರಿಗೆ ಸಮಸ್ಯೆ ಆಗುವಂತಹ ಯಾವುದೇ ವಿಷಯಗಳಿಲ್ಲ. ಅವರು ಮುಂದಿನ ಬಾರಿ ಬಂದಾಗ ಖಂಡಿತ ಮಸೀದಿಗೆ ಭೇಟಿ ನೀಡಲಿದ್ದಾರೆ " .

ಸ್ಥಳೀಯ ಆರೆಸ್ಸೆಸ್ ಮುಖಂಡರೊಂದಿಗೆ ತನ್ನ ಸಂಬಂಧದ ಕುರಿತು ಮಾತನಾಡಿದ ಶಾಯಿಸ್ತ " ನಾನು ಕಳೆದ ಎರಡು ದಶಕಗಳಿಂದ ಮಾಧವ್ ಆಶ್ರಮ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. 1990 ವಾಜಪೇಯಿ , ಅದ್ವಾನಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಆಶ್ರಮದ ಶಿಲಾನ್ಯಾಸ ನಡೆದಾಗ ಸ್ಥಳೀಯ ಆರೆಸ್ಸೆಸ್ ಮುಖಂಡರು ನನ್ನನ್ನು ಆಹ್ವಾನಿಸಿದ್ದರು " ಎಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X