Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಳ: ಪೊಯ್ಯತ್ತಬೈಲ್ ಜಮಾಅತ್ತ್...

ಉಪ್ಪಳ: ಪೊಯ್ಯತ್ತಬೈಲ್ ಜಮಾಅತ್ತ್ ಸಮಿತಿಗೆ ಚುಣಾವಣೆ ನಡೆಸಲು ವಕುಪ್ಪ್ ನ್ಯಾಯಲಯದಿಂದ ಆದೇಶ

ವಾರ್ತಾಭಾರತಿವಾರ್ತಾಭಾರತಿ30 March 2016 7:23 PM IST
share
ಉಪ್ಪಳ: ಪೊಯ್ಯತ್ತಬೈಲ್ ಜಮಾಅತ್ತ್ ಸಮಿತಿಗೆ ಚುಣಾವಣೆ ನಡೆಸಲು ವಕುಪ್ಪ್ ನ್ಯಾಯಲಯದಿಂದ ಆದೇಶ

     ಉಪ್ಪಳ:ಇಲ್ಲಿನ ವರ್ಕಾಡಿ ಸಮೀಪದ ಪೋಯ್ಯತ್ತಬೈಲ್ ಜಮಾಅತ್ತ್ ನ ನೂತನ 2016-17 ವರ್ಷದ ಸಮಿತಿಗೆ ಚುನಾವಣೆ ನಡೆಸಲು ವಕುಪ್ಪ್ ಟ್ರುಬ್ಯೂನಲ್ ನ್ಯಾಯಲಯ ಆದೇಶ ನೀಡಿದೆ.ಈ ಹಿಂದೆ ಪೋಯ್ಯತ್ತಬೈಲ್ ಮಸೀದಿಯಲ್ಲಿ ಖಾಸಿ ಸಹಿತ ಹಲವು ವಿವಾದಗಳು ನಡೆದಿತ್ತು. ಇದೀಗ ಎರಡು ವಿಭಾಗಗಳ ನಡುವೆ ಜಮಾಅತ್ತ್ ಸಮಿತಿಗಿರುವ ನೂತನ ಕಮಿಟಿಯ ಆಯ್ಕೆಗೆ ಸಂಬಂಧಿಸಿ ವಾದಗಳು ನಡೆದಿದ್ದೂ ಇದೀಗ ವಾದವನ್ನು ಆಲಿಸಿದ ಬಳಿಕ ನ್ಯಾಯಲಯವು ಜಮಾಅತ್ತ್ ಸಮಿತಿಗಿರುವ ನೂತನ ಸದಸ್ಯರನ್ನು ರಹಸ್ಯ ಮತದಾನದ ಮೂಲಕ ಆಯ್ಕೆ ನಡೆಸಲು ಆದೇಶಿಸಿದೆ.ಇದೀಗ ಆಡಳಿತದಲ್ಲಿರುವ ಜಮಾಅತ್ತ್ ಸಮಿತಿ ಮಾರ್ಚ್ 31 ರಂದುಜನರಲ್ ಬೋಡಿ ಮೀಟಿಂಗನ್ನು ಕರೆಯಲು ತಿರ್ಮಾನಿಸಿತ್ತು.ಇದನ್ನು ರದ್ದುಗೊಳಿಸಿದ ನ್ಯಾಯಲಯವು ಎಪ್ರೀಲ್ 9 ರಂದು ಪ್ಯಾನೆಲ್ ರೂಪದಲ್ಲಿ ಚುನಾವಣೆ ನಡೆಸಲು ಆದೇಶ ನೀಡಿದೆ.ಇದೀಗ ಕೇವಲ ಎರಡು ಪ್ಯಾನಲ್‌ಗಳ ಮೂಲಕ ಒಟ್ಟು 50 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದೂ ಎರಡು ವಿಭಾಗಗಳಲ್ಲಿ 25 ಮಂದಿಯಂತೆ ಸ್ಪರ್ದಿಸುತ್ತಿದ್ದಾರೆ.ಒಟ್ಟು 580 ಮತದಾರರು ಈ ಜಮಾಅತ್ತಿನಲ್ಲಿ ಒಳಗೊಂಡಿದ್ದೂ ಎರಡು ವಿಬಾಗಗಳಿಗೂ ಸಮ ಬಲದ ಪೈಪೋಟಿ ನಡೆಯಲಿದ್ದೂ,73 ಮಂದಿ ತಟಸ್ಥನಿಲುವನ್ನು ಹೊಂದಿದ್ದೂ ಇವರ ನಿಲುವು ಇಲ್ಲಿನ ಸಮಿತಿಯ ಆಯ್ಕೆಯಲ್ಲಿ ಪ್ರಧಾನ ಪಾತ್ರ ವಹಿಸಲಿದೆ.ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಲ್ಲಿ ಚುನಾವಣೆ ನಡೆಯುತ್ತಿದ್ದೂ,ಕಳೆದ ಹಲವಾರು ವರ್ಷಗಳಿಂದ ಇಲ್ಲಿ ಖಾಸಿ ಅಥವಾ ಸಂಘಟನೆ ಎಂಬುದರ ಬಗ್ಗೆ ಯಾವುದೇ ವಿವಾದಗಳು ಹುಟ್ಟಿಕೊಂಡಿರಲಿಲ್ಲ.ಕಳೆದ ಎರಡು ವರ್ಷಗಳಿಂದ ಇಲಿ ್ಲಈ ರೀತಿಯ ವಿವಾದಗಳು ಹುಟ್ಟಿಕೊಂಡಿದ್ದೂ ಇದು ಬಾರೀ ಚರ್ಚೆಗೂ ಕಾರಣವಾಗಿದೆ.ಇದೀಗ ಚುನಾವಣ ಅಧಿಕಾರಿಯಾಗಿ ನ್ಯಾಯಲಯ ಆಂಟನಿ ಎಂಬವರನ್ನು ನೇಮಕಗೊಳಿಸಿದೆ ಹಾಗೂ ಚುನಾವಣೆಯ ವೇಳೆ ನಿಯಂತ್ರವನ್ನು ವಹಿಸಲು ಕುಂಬಳೆ ಸಿಐ ಯವರಿಗೆ ನ್ಯಾಯಲಯ ಆದೇಶಿಸಿದೆ.ಎಪ್ರೀಲ್ ತಿಂಗಳ 9 ರಂದು ಬೆಳಗ್ಗೆ 10 ರಿಂದ ಸಂಜೆ 3 ಗಂಟೆಯವರೆಗೆ ಮತದಾನ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X